....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಬೆಂಗಳೂರು: ಅಮಾನತು ಕ್ರಮದ ಬೆನ್ನಲ್ಲೇ ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಶಿಕ್ಷಕಿ ಮೇಲಿನ ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ವೇಣೂರು ಪೊಲೀಸ್ ಠಾಣೆಯಲ್ಲಿ ಹೊಸ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಿಕ್ಷಣ ಸಂಸ್ಥೆಯ ಮುಖ್ಯ ಶಿಕ್ಷಕಿ ನೀಡಿದ ದೂರಿನ

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು, ಸಂತ್ರಸ್ಥೆಯ ಮಗಳ ಮೇಲೂ ಕಣ್ಣು ಹಾಕಿದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಬೆಂಗಳೂರಿನಲ್ಲಿ ಮೂವರು ಮಹಿಳೆಯರು ದೂರು ಸಲ್ಲಿಸಿದ್ದು, ಈ ದೂರನ್ನು ಮುಖ್ಯಮಂತ್ರಿ, ಗೃಹ ಸಚಿವರು, ಪೊಲೀಸ್

ಧಾರವಾಡ: ವಿದ್ಯಾಕಾಶಿ ಧಾರವಾಡಲ್ಲಿ ಶನಿವಾರ ಆಲಿಕಲ್ಲು ಸಹಿತ ಭಾರಿ ಮಳೆ ಆಗಿದ್ದು, ಬಿಸಿಲಿನ ಬೇಗೆಯಿಂದ ಬಳಲಿದ್ದ ಜನತೆಗೆ ವರುಣ ತಂಪೆರೆದಿದೆ. ಧಾರವಾಡದ ವಿವಿಧ ಭಾಗಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಈ ಮಳೆ ಬಿಸಿಲ ಬೇಗೆಯಿಂದ ಹೈರಾಣಾಗಿದ್ದ ಜನತೆಗೆ ತುಸು ಸಮಾಧಾನ ತಂದಿದೆ. ಆದರೆ ಗಾಳಿ ಜೋರಾಗಿ ಬೀಸುತ್ತಿರುವುದರಿಂದ

ಹೊಸಬೆಟ್ಟು ಪ್ರದೇಶದ ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಕದ್ದ ವಸ್ತುಗಳನ್ನು ಮತ್ತು ಅಪರಾಧಕ್ಕೆ ಬಳಸಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ರಾಜಸ್ಥಾನದ ಜೋಧಪುರದ ನಿವಾಸಿ ಮುಖೇಶ್ ದಾಸ್ (46) ಎಂದು ಗುರುತಿಸಲಾಗಿದ್ದು, ಪ್ರಸ್ತುತ ಬೆಂಗಳೂರಿನ ಬನಶಂಕರಿಯ ಶ್ರೀನಿವಾಸ ನಗರದಲ್ಲಿ ವಾಸಿಸುತ್ತಿದ್ದಾನೆ. ಪೊಲೀಸರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂಪಾಯಿ ಅಭಿವೃದ್ಧಿ ನಿಧಿ ತಂದಿದ್ದರೂ ಮಾಜಿ ಸಚಿವ ಬಿ. ರಮಾನಾಥ್ ರೈ ಅವರು 2023ರ ಚುನಾವಣೆಯಲ್ಲಿ ಸೋತಿರುವುದು ನ್ಯಾಯವಲ್ಲ, 2028ರ ಚುನಾವಣೆಯಲ್ಲಿ ಅವರು ಮತ್ತೆ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ, ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಂಟ್ವಾಳದಲ್ಲಿ ನಡೆದ

ಕೋಟ್ಯಂತರ ರೂಪಾಯಿಗಳ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯವು (ಇಡಿ) ಮಂಗಳೂರಿನ ಪಿಎಂಎಲ್‌ಎ (ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ) ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ರೋಷನ್ ಸಲ್ಡಾನಾ, ಡಾಫ್ನಿ ಡಿಸೋಜಾ ಮತ್ತು ಇತರರ ವಿರುದ್ಧ ಅಂತಿಮ ವರದಿ (ಪ್ರಾಸಿಕ್ಯೂಷನ್ ಕಂಪ್ಲೇಂಟ್) ಸಲ್ಲಿಸಿದೆ. ಪ್ರಕರಣದ ಹಿನ್ನೆಲೆ: ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ,

ಮಂಗಳೂರು:ಫೆ. 28.ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2021 ರಲ್ಲಿ ವರದಿಯಾದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ಖಾಲಿದ್ ಅಬ್ದುಲ್ ಖಾದರ್ ಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದೆ. ಎರಡೂ ಕಡೆಯ ವಾದಗಳನ್ನು

ನಗರದ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣಗಳಲ್ಲಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಮೂಲದ 41 ವರ್ಷದ ಅಜಯ್ ಪ್ರಸಾದ್ ಜಿ ಬಂಧಿತ ಆರೋಪಿ ಈತನ ವಿರುದ್ಧ 3 ವಂಚನೆ ಪ್ರಕರಣಗಳು ದಾಖಲಾಗಿದ್ದವು. ಅಜಯ್ ಪ್ರಸಾದ್ ಜಿ ನ್ಯಾನೋ ಫರಾಕ್ಸ್‌ ಇಂಡಿಯಾ ಎಂಬ ಸಂಸ್ಥೆಯ

ತಮ್ಮ ವೈಯಕ್ತಿಕ ಲಾಭಕ್ಕಾಗಿ ಯುವಕರನ್ನು ದಾರಿ ತಪ್ಪಿಸಿ ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗಲು ಪ್ರೋತ್ಸಾಹಿಸುವುದು ಕಂಡುಬಂದಲ್ಲಿ ಅವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಯಾವುದೇ ಹಿಂಜರಿಕೆಯನ್ನು ತೋರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ನಗರದ ನೆಹರೂ ಮೈದಾನದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವದ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಂಸಿಎ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸರಿತಾ ಶೆಟ್ಟಿ ಅವರು ‘ಡೆವಲಪ್ಮೆಂಟ್ ಆಫ್ ನ್ಯಾಚುರಲ್ ಲ್ಯಾಂಗ್ವೇಜ್ ಡಯಲಾಗ್ ಸಿಸ್ಟಮ್ ಫಾರ್ ಕನ್ನಡ ಲ್ಯಾಂಗ್ವೇಜ್ ಇನ್ ಹೆಲ್ತ್ ಕೇರ್ ಡೊಮೈನ್’ ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ