.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಮಂಗಳೂರು: ಜು.16: ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿಕೊಂಡು ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ ಬೃಹತ್ ಪ್ರಮಾಣದ 5 ಕೆಜಿ 196 ಗ್ರಾಂ ಎಂಡಿಎಂಎ

ಉಪ್ಪಿನಂಗಡಿ:ಜು.16: ಸಾರ್ವಜನಿಕ ವಲಯ ಹಾಗೂ ಬ್ಯಾಂಕಿಂಗ್ ವ್ಯವಸ್ಥೆಗೆ ದೊಡ್ಡ ತಲೆನೋವಾಗಿದ್ದ ನಕಲಿ ನೋಟು ತಯಾರಿಸುವ ಬೃಹತ್ ಜಾಲವೊಂದನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪೊಲೀಸರು, ನಕಲಿ ನೋಟು ಮುದ್ರಣಕ್ಕೆ ಬಳಸುತ್ತಿದ್ದ ಸುಧಾರಿತ ಮುದ್ರಣ ಯಂತ್ರಗಳನ್ನು ಜಪ್ತಿ ಮಾಡಿದ್ದಾರಲ್ಲದೆ, ಅಂತರರಾಜ್ಯ

ಧರ್ಮಸ್ಥಳ: ಈ ಪವಿತ್ರ ಕ್ಷೇತ್ರದಲ್ಲಿ ನಿಂತು ಮಾತನಾಡುತ್ತಿದ್ದೇನೆ, ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರೊಂದಿಗೆ ಯಾವುದೇ ರೀತಿಯ ವ್ಯವಹಾರಿಕ, ಆತ್ಮೀಯತೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ. ದೆಹಲಿ ಪ್ರವಾಸ ಮುಗಿಸಿ ಶುಕ್ರವಾರ ನೇರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಿ.ವೈ. ವಿಜಯೇಂದ್ರ ಅವರು,

ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನಕ್ಕೆ ಬಿಜೆಪಿಯ ಆಂತರಿಕ ಕಲಹವೇ ಪ್ರಮುಖ ಕಾರಣ ಎಂದು ಶಾಸಕ ಎಸ್.ಟಿ ಸೋಮಶೇಖರ್ ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಎಸ್.ಟಿ ಸೋಮಶೇಖರ್, ಬಿಜೆಪಿಯವರ ಆಂತರಿಕ ಕಲಹದಿಂದ ಅಡ್ಡ ಮತದಾನ ಆಗಿದೆ. ವಿಜಯೇಂದ್ರ ಕಡೆಯವರನ್ನ ಅಶೋಕ್ ಸೋಲಿಸಬೇಕು, ಅಶೋಕ್ ಕಡೆಯವರನ್ನ ವಿಜಯೇಂದ್ರ

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ SIT ತಂಡದ SP ಸೈಮನ್ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಅಧಿಕಾರಿಗಳು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್‌ ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾ‌ರ್ ದಯಾಮ ಅವರನ್ನು ಬೆಳ್ತಂಗಡಿ

ಹಾಸನ: ಖಾಸಗಿ ಸ್ಲೀಪರ್ ಬಸ್​ನ ಟೈರ್ ಸ್ಫೋಟಗೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ಶಾಂತಿಗ್ರಾಮ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡ ರಾತ್ರಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ನ ಟೈರ್ ಸ್ಫೋಟಗೊಂಡು ಧಗಧಗನೆ ಹೊತ್ತಿ ಉರಿದಿದೆ. ಪ್ರಯಾಣಿಕರೊಬ್ಬರ ಸಮಯಪ್ರಜ್ಞೆಯಿಂದ ಬಸ್​ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ 11 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮೇ 7 ರಂದು ಮಂಗಳೂರು ಬಳಿಯ ಉಳ್ಳಾಲ ಪ್ರದೇಶದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ

ಮಂಗಳೂರು: 35 ಲಕ್ಷ ರೂ ಮೌಲ್ಯದ ಮೌಲ್ಯದ ಸುಮಾರು 1 ಕೆಜಿ 42 ಗ್ರಾಂ ಹೈಡ್ರೋ ವೀಡ್ ಗಾಂಜಾ ಸಾಗಿಸುತ್ತಿದ್ದ ವಿದ್ಯಾರ್ಥಿನಿಯನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ರಂದು ಮೂಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೋ ವೀಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಸುಹಾನ(21)ಳನ್ನು ಬಂಧಿಸಲಾಗಿದೆ. ಬಂಧಿತೆ ಶಿವಮೊಗ್ಗದ ಸಾಗರ ತಾಲೂಕಿನ ಹುಲಿದೇವರ

ನವದೆಹಲಿ: ಸಿಎಂ ಹುದ್ದೆಗೆ ಸಂಬಂಧಿಸಿದಂತೆ ಕೇರಳದಲ್ಲಿ ಗೊಂದಲ ಭುಗಿಲೆದ್ದಿದೆ. ಶನಿವಾರ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸಭೆ ನಿರ್ಧಾರಕ್ಕೆ ಬರಲು ವಿಫಲವಾಗಿದೆ. ಸಿಎಂ ಸ್ಥಾನದ ಕುರಿತು ಪಕ್ಷದ ಹೈಕಮಾಂಡ್ ಈಗ ದೊಡ್ಡ ರಾಜಕೀಯ ಗೊಂದಲದಲ್ಲಿ ಸಿಲುಕಿದೆ. ಈ ರಾಜಕೀಯ ಸಸ್ಪೆನ್ಸ್ ಕಾಂಗ್ರೆಸ್ ಪಾಳಯದಲ್ಲಿ ಭೀತಿ ಮೂಡಿಸಿದೆ. ಹೈಕಮಾಂಡ್ ಶೀಘ್ರದಲ್ಲೇ ತನ್ನ ನಿರ್ಧಾರವನ್ನು