ಮಂಗಳೂರು: ಸೆಪ್ಟೆಂಬರ್ 12: ಧರ್ಮಸ್ಥಳ ‘ಬುರುಡೆ’ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಇದೀಗ ಮತ್ತೊಂದು ಪ್ರಮುಖ ನಿರ್ಧಾರಕ್ಕೆ ಬಂದಿದೆ. ‘ಬುರುಡೆ’ ಪ್ರಕರಣದ ಜತೆಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಶವ ದಫನ ದಾಖಲೆಗಳತ್ತವೂ ಎಸ್ಐಟಿ ಗಮನ ಕೇಂದ್ರೀಕರಿಸಿದೆ. ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶವಗಳ ದಫನದಲ್ಲೇ
ಮಂಗಳೂರು:ಸೆ.11: ಧರ್ಮಸ್ಥಳ ಬುರುಡೆ ಪ್ರಕರಣ ತನಿಖೆ ಚುರುಕುಗೊಳಿಸಿರುವ ಎಸ್ಐಟಿ, ಈಗಾಗಲೇ ಬುರುಡೆ ಚಿನ್ನಯ್ಯನನ್ನು ತೀವ್ರ ವಿಚಾರಣೆಗೊಳಪಡಿಸಿ ಶಿವಮೊಗ್ಗ ಜೈಲಿಗೆ ಸ್ಥಳಾಂತರ ಮಾಡಿದೆ. ಚಿನ್ನಯ್ಯ ನೀಡಿದ ಹೇಳಿಕೆ ಆಧರಿಸಿ ಹಲವರ ವಿಚಾರಣೆಯನ್ನು ತೀವ್ರಗೊಳಿಸಲಾಗಿದ್ದು, ಯಾವುದೇ ಕ್ಷಣದಲ್ಲಿ ಗ್ಯಾಂಗ್ನ ಹಲವರನ್ನು ಬಂಧಿಸುವ ಸಾಧ್ಯತೆ ಇದೆ. ಬುರುಡೆ ಕೇಸ್ನಲ್ಲಿ 6 ಮಂದಿಗೆ ಸಂಕಷ್ಟ
ಮಂಗಳೂರು: ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಚರಿಸುತ್ತಿದ್ದ ಆರೋಮಾಝೆನ್ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಗೆ ಸೆ.10ರ ಬುಧವಾರ ಮುಂಜಾನೆ ಸುಮಾರು 5 ಗಂಟೆಗೆ ಬೆಂಕಿ ತುಗುಲಿದ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಎಂಸಿಎಫ್, ಎನ್ಎಂ
ಮಂಗಳೂರಿನ ಫೆರಾರ್ನ ಆಶ್ನಾ ಜುವೆಲ್ ಡಿಸೋಜಾ, ಶನಿವಾರ ಬೆಂಗಳೂರಿನ ದಿ ಕಿಂಗ್ಸ್ ಮೀಡೋಸ್ನಲ್ಲಿ ನಡೆದ ವೈಭವಮಯ ಅಂತಿಮ ಸ್ಪರ್ಧೆಯಲ್ಲಿ ಮಿಸ್ ಇಂಡಿಯಾ ಆಸ್ಟ್ರಲ್ 2025ರಾಗಿ ಆಯ್ಕೆಯಾದರು. ದೇಶದ ವಿವಿಧ ಭಾಗಗಳಿಂದ ಬಂದ 45 ಸ್ಪರ್ಧಿಗಳ ನಡುವೆ ನಡೆದ ಈ ಸ್ಪರ್ಧೆ, ಮಿಸ್ & ಮಿಸೆಸ್ ಇಂಡಿಯಾ ಆಸ್ಟ್ರಲ್ ಪೇಜೆಂಟ್ಸ್ನ 9ನೇ
ಮಂಗಳೂರು, ಸೆಪ್ಟೆಂಬರ್ 07: ಧರ್ಮಸ್ಥಳ ಬುರುಡೆ ಪ್ರಕರಣದ (Dharmasthala Case) ಒಂದೊಂದೆ ಸತ್ಯಗಳು ಹೊರ ಬರುತ್ತಿವೆ. ಇಷ್ಟು ದಿನ ಬುರುಡೆ ಕಥೆ ಕೇಳಿ ಗುಂಡಿ ತೋಡಿದ್ದ ಎಸ್ಐಟಿ ಅಧಿಕಾರಿಗಳಿಗೂ ಪಿತ್ತ ನೆತ್ತಿಗೇರಿತ್ತು. ತನಿಖೆ ವೇಳೆ ಒಬ್ಬೊಬ್ಬರದ್ದೂ ಒಂದೊಂದು ಹೇಳಿಕೆ ನೀಡಿದ್ದರು. ಜಯಂತ್.ಟಿ ನೋಡಿದರೆ ನಾನು ಕೊಟ್ಟಿರೋದು ಅಲ್ಲ, ಗಿರೀಶ್
ಮಂಗಳೂರು, ಸೆಪ್ಟೆಂಬರ್ 6: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೆ ಎಂದು ಮಾಸ್ಕ್ಮ್ಯಾನ್ ಚಿನ್ನಯ್ಯ ತಂದಿದ್ದ ತಲೆಬುರುಡೆ ಪ್ರಕರಣದಲ್ಲಿ ಇದೀಗ ಕೇರಳದ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್ಗೆ ಸಂಕಷ್ಟ ಎದುರಾಗಿದೆ. ತಲೆಬುರುಡೆಯನ್ನು ತೆಗೆದುಕೊಂಡು ಆರೋಪಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ ಕೇರಳದ ಸಂಸದನ ಬಳಿ ತೆರಳಿ ಅವರ ಮುಂದೆ ವಿಚಾರ
ಬೆಳ್ತಂಗಡಿ:ರಾಷ್ಟ್ರೀಯ ಹೆದ್ದಾರಿಯ ಉಜಿರೆ-ಚಾರ್ಮಾಡಿ ರಸ್ತೆಯಲ್ಲಿ ಸೆ. 3ರಂದು ಲಾರಿ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೆ. 4ರ ಸಂಜೆ ಮೃತಪಟ್ಟಿದ್ದಾರೆ. ಮೃತರನ್ನು ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಸಮೀಪದ ನಿವಾಸಿ ಪುರುಷೋತ್ತಮ ಅಲಿಯಾಸ್ ಬಾಲು (44) ಎಂದು ಗುರುತಿಸಲಾಗಿದೆ. ಮೃತರು ಕ್ವಾರಿ ಕಾರ್ಮಿಕರಾಗಿ
ನಂಬಿಸಿ, ಅಕ್ರಮ ದೈಹಿಕ ಸಂಬಂಧ ಬೆಳೆಸಿ ಸಹಪಾಠಿ ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿ ಮಾಡಿ ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಬಪ್ಪಳಿಗೆಯ 21 ವರ್ಷದ ಶ್ರೀಕೃಷ್ಣ ಜೆ ರಾವ್ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ನ್ಯಾಯಾಲಯದಲ್ಲಿ ಜಾಮೀನಿಗೆ ಸಂಬಂಧಿಸಿದ ಭದ್ರತೆ ಮತ್ತಿತರ ಪ್ರಕ್ರಿಯೆಗಳನ್ನು ಸೆ.4ರಂದು ಪೂರ್ಣಗೊಂಡ ನಂತರ
ಬೆಂಗಳೂರು: ಸೆಪ್ಟೆಂಬರ್ 3: ‘ಧರ್ಮಸ್ಥಳ ಚಲೋ’ ಹಮ್ಮಿಕೊಂಡಿದ್ದ ಬಿಜೆಪಿ ಕೊನೆಯ ಕ್ಷಣದಲ್ಲಿ ಹತ್ಯೆಗೀಡಾಗಿದ್ದ ಸೌಜನ್ಯ ನಿವಾಸಕ್ಕೆ ಭೇಟಿ ಕಾರ್ಯಕ್ರಮ ನಿಗದಿಪಡಿಸಿತ್ತು. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸೌಜನ್ಯ ತಾಯಿ ಕುಸುಮಾವತಿ ಅವರನ್ನು
ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)' ತುಳು ಚಲನಚಿತ್ರವು 2026ರ ಜನವರಿಯಲ್ಲಿ ರಾಜ್ಯಾದ್ಯಂತ ಮತ್ತು ವಿದೇಶಗಳಲ್ಲಿ ತೆರೆಕಾಣಲು ಸಜ್ಜಾಗುತ್ತಿದೆ. ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆ ಆಟಗಾರರ ಬದುಕಿನ