.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಮಂಗಳೂರು:ಫೆ. 28.ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2021 ರಲ್ಲಿ ವರದಿಯಾದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ಖಾಲಿದ್ ಅಬ್ದುಲ್ ಖಾದರ್ ಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದೆ. ಎರಡೂ ಕಡೆಯ ವಾದಗಳನ್ನು

ನಗರದ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣಗಳಲ್ಲಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಮೂಲದ 41 ವರ್ಷದ ಅಜಯ್ ಪ್ರಸಾದ್ ಜಿ ಬಂಧಿತ ಆರೋಪಿ ಈತನ ವಿರುದ್ಧ 3 ವಂಚನೆ ಪ್ರಕರಣಗಳು ದಾಖಲಾಗಿದ್ದವು. ಅಜಯ್ ಪ್ರಸಾದ್ ಜಿ ನ್ಯಾನೋ ಫರಾಕ್ಸ್‌ ಇಂಡಿಯಾ ಎಂಬ ಸಂಸ್ಥೆಯ

ತಮ್ಮ ವೈಯಕ್ತಿಕ ಲಾಭಕ್ಕಾಗಿ ಯುವಕರನ್ನು ದಾರಿ ತಪ್ಪಿಸಿ ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗಲು ಪ್ರೋತ್ಸಾಹಿಸುವುದು ಕಂಡುಬಂದಲ್ಲಿ ಅವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಯಾವುದೇ ಹಿಂಜರಿಕೆಯನ್ನು ತೋರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ನಗರದ ನೆಹರೂ ಮೈದಾನದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವದ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಂಸಿಎ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸರಿತಾ ಶೆಟ್ಟಿ ಅವರು ‘ಡೆವಲಪ್ಮೆಂಟ್ ಆಫ್ ನ್ಯಾಚುರಲ್ ಲ್ಯಾಂಗ್ವೇಜ್ ಡಯಲಾಗ್ ಸಿಸ್ಟಮ್ ಫಾರ್ ಕನ್ನಡ ಲ್ಯಾಂಗ್ವೇಜ್ ಇನ್ ಹೆಲ್ತ್ ಕೇರ್ ಡೊಮೈನ್’ ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ

ಮಂಗಳೂರು: ಮಂಗಳೂರು ನಗರ ಅಪರಾಧ ವಿಭಾಗ(CCB) ಉಗಾಂಡಾ ಮಹಿಳೆಯೊಬ್ಬರನ್ನು ಬಂಧಿಸಿ, ಸುಮಾರು 4 ಕೋಟಿ ರೂ. ಮೌಲ್ಯದ ನಾಲ್ಕು ಕೆಜಿ MDMA ವಶಪಡಿಸಿಕೊಂಡಿದೆ. ಬಂಧಿತ ಆರೋಪಿಯನ್ನು ಬೆಂಗಳೂರಿನ ಹೊರವಲಯದಲ್ಲಿರುವ ಜಿಗಣಿಯಲ್ಲಿ ವಾಸಿಸುತ್ತಿರುವ ಜಲಿಯಾ ಝಲ್ವಾಂಗೊ ಎಂದು ಗುರುತಿಸಲಾಗಿದೆ. ಮಂಗಳೂರು ನಗರದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಪೆಡ್ಲರ್‌ಗಳ ಜಾಲಕ್ಕೆ ಝಲ್ವಾಂಗೊ ಡ್ರಗ್ಸ್ ಪೂರೈಕೆ ಮಾಡುತ್ತಾರೆ ಎಂದು

ಉಡುಪಿ: ಭಾವೀ ಪರ್ಯಾಯ ಪೀಠಾಧೀಶರಾದ ಹಾಗೂ ಪ್ರಥಮ ಬಾರಿಗೆ ಸರ್ವಜ್ಞ ಪೀಠವನ್ನು ಅಲಂಕರಿಸಲಿರುವ ಹಾಗೂ ಪ್ರಸ್ತುತ ಪರ್ಯಾಯ ಪೂರ್ವಭಾವಿ ಸಂಚಾರದಲ್ಲಿರುವ ಶೀರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು  ಶ್ರೀ ಕ್ಷೇತ್ರ ಧರ್ಮಸ್ಥಳ ತಮ್ಮ ಶಿಷ್ಯರೊಂದಿಗೆ ಭೇಟಿ ನೀಡಿದರು. ಶೀರೂರು ಶ್ರೀಗಳನ್ನು ಸರ್ವ ಗೌರವಗಳೊಂದಿಗೆ ವಿಜ್ರಂಭಣೆಯಿಂದ ಸ್ವಾಗತಿಸಿದರು. ನ೦ತರ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಅವರನ್ನು ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದು, 1 ಲಕ್ಷ ರೂ. ಬಾಂಡ್ ನೀಡಿ ಅವರು ಜೈಲಿನಿಂದ ಹೊರಬಂದಿದ್ದಾರೆ. ಇದರ ಬೆನ್ನಲ್ಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಮತ್ತೆ ಗಡಿಪಾರಿ ನೋಟಿಸ್ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್

ವರ್ಕಲಾ: ಡಿ. 14,ಕೇರಳದ ಪ್ರಸಿದ್ಧ ವರ್ಕಲಾ ಬೀಚ್‌ನಲ್ಲಿ ಮೀನುಗಾರರ ಬಲೆಗೆ ಸಿಲುಕಿಕೊಂಡು ದಡಕ್ಕೆ ಬಂದಿದ್ದ ಬೃಹತ್ ಗಾತ್ರದ ಶಾರ್ಕ್ ಮೀನನ್ನು ಸ್ಥಳೀಯರು ಹಾಗೂ ಪ್ರವಾಸಿಗರು ಸೇರಿ ಯಶಸ್ವಿಯಾಗಿ ರಕ್ಷಿಸಿದ ಹೃದಯಸ್ಪರ್ಶಿ ಘಟನೆ ನಡೆದಿದೆ. ಹಲವಾರು ಗಂಟೆಗಳ ಸತತ ಪ್ರಯತ್ನದ ನಂತರ, ಬೋಟ್‌ಗಳ ನೆರವಿನಿಂದ ಶಾರ್ಕ್ ಅನ್ನು ಮರಳಿ ಸಮುದ್ರಕ್ಕೆ

ಮಂಗಳೂರು : ತುಳು ನಾಡಿನ ಪರಂಪರೆಯ ಕಂಬಳದಲ್ಲಿ ಈ ವರ್ಷದಿಂದ ಹಲವು ಮಹತ್ವದ ಬದಲಾವಣೆಗಳನ್ನು ಜಾರಿಗೊಳಿಸಲಾಗುತ್ತಿದೆ. ಹಗ್ಗ ಹಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ, ನೇಗಿಲು ಕಿರಿಯ, ಅಡ್ಡ ಹಲಗೆ ಮತ್ತು ಕನೆ ಹಲಗೆ ಎಂಬ ಆರು ವಿಭಾಗಗಳಲ್ಲಿ ನಡೆಯುವ ಕಂಬಳ ಸ್ಪರ್ಧೆಗಳಿಗೆ ಸಮಯ ನಿರ್ವಹಣೆ ಮತ್ತು ಅಂಕ