ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಮಡಿಕೇರಿ: ಟ್ರಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಡಿಕೇರಿಯಲ್ಲಿ (Madikeri) ನಡೆದಿದೆ. ಮಡಿಕೇರಿ ತಾಲೂಕಿನ ದೇವರಕೊಲ್ಲಿಯಲ್ಲಿ ಅಪಘಾತ (Accident) ಸಂಭವಿಸಿದ್ದು ಮೃತರನ್ನು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ನಿವಾಸಿಗಳಾದ ರಿಜ್ವಾನ್, ನಹೀದ್, ರಾಕಿಬ್, ನಿಹಾದ್ ಎಂದು ಗುರುತಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ (Police)

ನವದೆಹಲಿ: ಕರ್ನಾಟಕದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಸಹೋದರರಿಗೆ ಸಂಬಂಧಿಸಿದ ವಿಷಯಗಳನ್ನು ವರದಿ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆಯ ವರದಿಗಳಿಗೆ ಸಂಬಂಧಿಸಿದಂತೆ ಈ ಗ್ಯಾಗ್

ಬಂಟ್ವಾಳ: ಜು. 22; ವಿಟ್ಲ ಸಮೀಪದ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಲೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಕಾರಿನ ಚಾಲಕ ಮೃತಪಟ್ಟಿದ್ದು ಅವರ ಸಹೋದರಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಮೃತರನ್ನು ಅನೀಶ್ ಅನಂತಾಡಿ (34) ಎ೦ದು ಗುರುತಿಸಲಾಗಿದೆ. ಕಲ್ಲಡ್ಕದಿಂದ ವಿಟ್ಲ

ಧರ್ಮಸ್ಥಳ: ಬೆಂಗಳೂರಿನ RCB ಪಂದ್ಯದ ವೇಳೆ ವಿರಾಟ್ ಕೊಹ್ಲಿಯನ್ನು ತಬ್ಬಿಕೊಳ್ಳುವುದಾಗಿ ಸವಾಲು ಹಾಕಿ ವಿಡಿಯೋ ಮಾಡಿ ಪೊಲೀಸರಿಂದ ಎಚ್ಚರಿಕೆ ಪಡೆದಿದ್ದ ಕಬ್ಜಾ ಶರಣ್ ಇದೀಗ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಕೋರಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ನಡೆಸಿದ್ದು ಈ ತಂಡವನ್ನು ಸ್ಥಳೀಯ ಗ್ರಾಮಸ್ಥರು ಮತ್ತು ಭಕ್ತರು ಧರ್ಮಸ್ಥಳದ

ಮಹತ್ವದ ಬೆಳವಣಿಗೆಯೊಂದರಲ್ಲಿ ಮಂಗಳೂರು ನಗರದ ಸಿಇಎನ್ ಅಪರಾಧ ಪೊಲೀಸರು ಬಹುಕೋಟಿ ವಂಚನೆ ಪ್ರಕರಣಗಳ ಪ್ರಮುಖ ಆರೋಪಿ ರೋಷನ್ ಸಲ್ಡಾನ (43) ನನ್ನು ಬಂಧಿಸಿದ್ದಾರೆ. ಇನ್ನಷ್ಟು ಆಘಾತಕಾರಿ ಸಂಗತಿಗಳು ಬಹಿರಂಗವಾಗಿದೆ. ಹೆಚ್ಚುವರಿಯಾಗಿ, ಚಿತ್ರದುರ್ಗ ಮತ್ತು ಮುಂಬೈನಲ್ಲಿಯೂ ಸಹ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ರೋಷನ್ ಸಲ್ಡಾನ ವಿರುದ್ಧದ ಪ್ರಾಥಮಿಕ ಆರೋಪಗಳಲ್ಲಿ ನೂರಾರು

ಮೈಸೂರು: ಧರ್ಮಸ್ಥಳದಲ್ಲಿ ನಡೆದಿರುವ ಸರಣಿ ಕೊಲೆ ಹಾಗೂ ಮೃತದೇಹಗಳ ಅಂತ್ಯಕ್ರಿಯೆ ಗೌಪ್ಯವಾಗಿ ನಡೆದಿರುವ ಪ್ರಕರಣದ ತನಿಖೆಗೆ SIT ತಂಡ ರಚಿಸಬೇಕೆಂಬ ವಕೀಲರ ನಿಯೋಗದ ಮನವಿ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯಕ್ಕೆ ಎಸ್​ಐಟಿ (SIT) ರಚನೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಯಾರೋ ಹೇಳಿದರೆಂದು SIT

ಬೆಂಗಳೂರು: ಧರ್ಮಸ್ಥಳದಲ್ಲಿ ಹಲವಾರು ಮಹಿಳೆಯರ ಮೇಲೆ ನಡೆದ ಅತ್ಯಾಚಾರ, ಕೊಲೆ ಮತ್ತು ಸಮಾಧಿ ಪ್ರಕರಣದ ಮಾಹಿತಿ ಬಹಿರಂಗಪಡಿಸಿದ ವ್ಯಕ್ತಿ, ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು, ತನ್ನ ಸುರಕ್ಷತೆಗಾಗಿ ಮನವಿ ಮಾಡಿದ್ದಾರೆ. ತನಿಖಾಧಿಕಾರಿಗೆ ನೀಡಿದ ಹೇಳಿಕೆಯನ್ನು ಪೊಲೀಸರು ಸೋರಿಕೆ ಮಾಡಿದ್ದಾರೆ. ಮಾಹಿತಿ ಬಹಿರಂಗಪಡಿಸಿದ ವ್ಯಕ್ತಿ ತನ್ನ ಹೇಳಿಕೆ ಸೋರಿಕೆಯಾದ ಬಗ್ಗೆ ತಕ್ಷಣದ

ಪುತ್ತೂರು:ಜು. 17: ಕಡಬ ತಾಲೂಕಿನ ನೆಲ್ಯಾಡಿ ಬಳಿಯ ಕೊಕ್ಕಡ ಗ್ರಾಮದ ಮಣ್ಣಗುಂಡಿ ಬಳಿ ಗುರುವಾರ ಗುಡ್ಡ ಕುಸಿತ ಸಂಭವಿಸಿದ ಪರಿಣಾಮ ಮಂಗಳೂರು ಮತ್ತು ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಗುಡ್ಡ ಕುಸಿತದಿಂದಾಗಿ, ಮಣ್ಣು ಹೆದ್ದಾರಿಗೆ ಬಿದ್ದು ರಸ್ತೆ ಸಂಪೂರ್ಣವಾಗಿ ಮುಚ್ಚಿಹೋಗಿದೆ. ತೆರವು

ಮಂಗಳೂರು: ಧರ್ಮಸ್ಥಳ ದೇವಸ್ಥಾನದ ಮಾಜಿ ಪೌರ ಕಾರ್ಮಿಕರ ಪರವಾಗಿ ವಕೀಲರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮತ್ತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳ ಅಂತ್ಯಕ್ರಿಯೆ

ಮಂಗಳೂರು:ಜು.16;  ಫರೀದಾ ಎಂಬ ಮಹಿಳೆ ನಗರದ ಲ್ಯಾಪ್‌ಟಾಪ್ ಅಂಗಡಿಯೊಂದರಲ್ಲಿ ವಂಚನೆ ಮಾಡಿ, ಬೌನ್ಸ್ ಆದ ಚೆಕ್ ಮತ್ತು ನಕಲಿ ಎನ್‌ಇಎಫ್‌ಟಿ ರಶೀದಿ ಬಳಸಿ 1.98 ಲಕ್ಷ ರೂ. ಮೌಲ್ಯದ ಲ್ಯಾಪ್‌ಟಾಪ್‌ಗಳನ್ನು ದೋಚಿದ್ದಾರೆ ಎಂದು ಆರೋಪಿಸಲಾಗಿದೆ. ಮಂಗಳೂರು, ಉಡುಪಿ ಮತ್ತು ಮೂಡುಬಿದಿರೆಯಲ್ಲಿ ಹಲವಾರು ವಂಚನೆ ಪ್ರಕರಣಗಳು ಫರೀದಾ ಮೇಲೆ ದಾಖಲಾಗಿದೆ. ಎಂಪೈರ್