ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಬಂಧ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬುಧವಾರ ನಡೆದ ಯೂಟ್ಯೂಬರ್ ಮತ್ತು ಸುದ್ದಿ ವಾಹಿನಿಯ ಪತ್ರಕರ್ತನ ಮೇಲಿನ ದಾಳಿಗೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ನಾಲ್ಕು ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಮೂರು ಸೇರಿದಂತೆ ಒಟ್ಟು ಏಳು ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ಧರ್ಮಸ್ಥಳ
ಬೆಂಗಳೂರು: ಧರ್ಮಸ್ಥಳದಲ್ಲಿ ಸುಮಾರು ಎರಡು ದಶಕಗಳಿಂದ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ವಿರುದ್ಧ ಮಾನಹಾನಿ ಸುದ್ದಿ ಪ್ರಸಾರ/ ಪ್ರಕಟ ಮಾಡದಂತೆ ದಕ್ಷಿಣ ಕನ್ನಡ ಜಿಲ್ಲೆಯ ಡಿಜಿಟಲ್ ಮಾಧ್ಯಮವೊಂದರ ವಿರುದ್ಧ ನಗರದ ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ
ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದಾನೆಂದು ತಿಳಿದುಬಂದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಸೋಮವಾರ ತನಿಖೆಯನ್ನು ಚುರುಕುಗೊಳಿಸಿದ್ದು, ಶವಗಳನ್ನು ಹೂಳಲಾಗಿದೆ ಎಂಬ ಸಾಕ್ಷಿ-ದೂರುದಾರನ ಹೇಳಿಕೆ ಅನ್ವಯ ದಕ್ಷಿಣ
ಬೆಳ್ತಂಗಡಿ;ಜು. 26.ಧರ್ಮಸ್ಥಳ ಗ್ರಾಮದಲ್ಲಿ ವರ್ಷಗಳ ಹಿಂದೆ ವರದಿಯಾದ ನೂರಾರು ಮೃತದೇಹ ಹೂತಿಟ್ಟ ಸಾವಿನ ಪ್ರಕರಣಗಳ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್ಐಟಿ) ಶುಕ್ರವಾರ ಔಪಚಾರಿಕವಾಗಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಸತತ ಸಭೆಗಳನ್ನು ನಡೆಸುತ್ತಿದೆ.ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಂತಿ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿದೆ. ಪೊಲೀಸ್
ಮಡಿಕೇರಿ: ಟ್ರಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಡಿಕೇರಿಯಲ್ಲಿ (Madikeri) ನಡೆದಿದೆ. ಮಡಿಕೇರಿ ತಾಲೂಕಿನ ದೇವರಕೊಲ್ಲಿಯಲ್ಲಿ ಅಪಘಾತ (Accident) ಸಂಭವಿಸಿದ್ದು ಮೃತರನ್ನು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ನಿವಾಸಿಗಳಾದ ರಿಜ್ವಾನ್, ನಹೀದ್, ರಾಕಿಬ್, ನಿಹಾದ್ ಎಂದು ಗುರುತಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ (Police)
ನವದೆಹಲಿ: ಕರ್ನಾಟಕದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಸಹೋದರರಿಗೆ ಸಂಬಂಧಿಸಿದ ವಿಷಯಗಳನ್ನು ವರದಿ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆಯ ವರದಿಗಳಿಗೆ ಸಂಬಂಧಿಸಿದಂತೆ ಈ ಗ್ಯಾಗ್
ಬಂಟ್ವಾಳ: ಜು. 22; ವಿಟ್ಲ ಸಮೀಪದ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್ನಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಲೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಕಾರಿನ ಚಾಲಕ ಮೃತಪಟ್ಟಿದ್ದು ಅವರ ಸಹೋದರಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಮೃತರನ್ನು ಅನೀಶ್ ಅನಂತಾಡಿ (34) ಎ೦ದು ಗುರುತಿಸಲಾಗಿದೆ. ಕಲ್ಲಡ್ಕದಿಂದ ವಿಟ್ಲ
ಧರ್ಮಸ್ಥಳ: ಬೆಂಗಳೂರಿನ RCB ಪಂದ್ಯದ ವೇಳೆ ವಿರಾಟ್ ಕೊಹ್ಲಿಯನ್ನು ತಬ್ಬಿಕೊಳ್ಳುವುದಾಗಿ ಸವಾಲು ಹಾಕಿ ವಿಡಿಯೋ ಮಾಡಿ ಪೊಲೀಸರಿಂದ ಎಚ್ಚರಿಕೆ ಪಡೆದಿದ್ದ ಕಬ್ಜಾ ಶರಣ್ ಇದೀಗ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಕೋರಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ನಡೆಸಿದ್ದು ಈ ತಂಡವನ್ನು ಸ್ಥಳೀಯ ಗ್ರಾಮಸ್ಥರು ಮತ್ತು ಭಕ್ತರು ಧರ್ಮಸ್ಥಳದ
ಮಹತ್ವದ ಬೆಳವಣಿಗೆಯೊಂದರಲ್ಲಿ ಮಂಗಳೂರು ನಗರದ ಸಿಇಎನ್ ಅಪರಾಧ ಪೊಲೀಸರು ಬಹುಕೋಟಿ ವಂಚನೆ ಪ್ರಕರಣಗಳ ಪ್ರಮುಖ ಆರೋಪಿ ರೋಷನ್ ಸಲ್ಡಾನ (43) ನನ್ನು ಬಂಧಿಸಿದ್ದಾರೆ. ಇನ್ನಷ್ಟು ಆಘಾತಕಾರಿ ಸಂಗತಿಗಳು ಬಹಿರಂಗವಾಗಿದೆ. ಹೆಚ್ಚುವರಿಯಾಗಿ, ಚಿತ್ರದುರ್ಗ ಮತ್ತು ಮುಂಬೈನಲ್ಲಿಯೂ ಸಹ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ರೋಷನ್ ಸಲ್ಡಾನ ವಿರುದ್ಧದ ಪ್ರಾಥಮಿಕ ಆರೋಪಗಳಲ್ಲಿ ನೂರಾರು
ಮೈಸೂರು: ಧರ್ಮಸ್ಥಳದಲ್ಲಿ ನಡೆದಿರುವ ಸರಣಿ ಕೊಲೆ ಹಾಗೂ ಮೃತದೇಹಗಳ ಅಂತ್ಯಕ್ರಿಯೆ ಗೌಪ್ಯವಾಗಿ ನಡೆದಿರುವ ಪ್ರಕರಣದ ತನಿಖೆಗೆ SIT ತಂಡ ರಚಿಸಬೇಕೆಂಬ ವಕೀಲರ ನಿಯೋಗದ ಮನವಿ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯಕ್ಕೆ ಎಸ್ಐಟಿ (SIT) ರಚನೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಯಾರೋ ಹೇಳಿದರೆಂದು SIT