ಮಂಗಳೂರು:ಜು. 01,ಶಕ್ತಿನಗರ ವ್ಯವಸಾಯ ಸೇವಾ ಸಹಕಾರಿ ಸಂಘದ ಮ್ಯಾನೇಜರ್ ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ಗ್ರಾಹಕರು ತಮ್ಮ ಕಷ್ಟಕ್ಕೆ ಅಡವಿಟ್ಟಿದ್ದ 6.5 ಕೆಜಿ ಚಿನ್ನಾಭರಣಗಳನ್ನು ದೋಚಿದ್ದಾರೆ ಎಂಬ ಆಘಾತಕಾರಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳು ಅದೇ ಚಿನ್ನವನ್ನು ಮತ್ತೊಂದು ಸಹಕಾರಿ ಸಂಘದಲ್ಲಿ ಅಡವಿಟ್ಟು 3.5 ಕೋಟಿ ರೂ. ಸಾಲ
ಬೆಂಗಳೂರು: ಮಂಗಳೂರು ನಗರದ ಕುಡುಪುವಿನಲ್ಲಿ 2025ರ ಏಪ್ರಿಲ್ 27ರಂದು ನಡೆದಿದ್ದ ಕೇರಳದ ಮುಸ್ಲಿಂ ಯುವಕ ಅಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರರ ತಂಡವು ನಡೆಸಿದ ಸತ್ಯಶೋಧನಾ ವರದಿಯನ್ನು ಶನಿವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಗಿದ್ದು, ವರದಿಯಲ್ಲಿ ನಿಷ್ಪಕ್ಷಪಾತ ತನಿಖೆಯಲ್ಲಿ ಸರ್ಕಾರ ವಿಫಲ ಎಂದು ತಿಳಿಸಲಾಗಿದೆ. ‘ಮಂಗಳೂರು ಗುಂಪು ಹತ್ಯೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದ ಕೊಲೆಗಳು ಮತ್ತು ಅತ್ಯಾಚಾರಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಗೆ ಬಂದು ಶರಣಾಗುತ್ತೇನೆಂದು ವ್ಯಕ್ತಿಯೊಬ್ಬ ಬರೆದಿರುವ ಪತ್ರ ವೈರಲ್ ಆಗಿದೆ. ಬೆಂಗಳೂರಿನ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್. ದೇಶಪಾಂಡೆ ಎಂಬವರ ಹೆಸರಿನಲ್ಲಿರುವ ಈ ಪತ್ರದಲ್ಲಿ, ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು
ನವದೆಹಲಿ:ಜೂ. 19. ಕಳೆದ ವಾರ ಅಹಮದಾಬಾದ್ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದ ಸಹ ಪೈಲಟ್ ಕ್ಲೈವ್ ಕುಂದರ್ ಅವರ ಮೃತದೇಹವನ್ನು ಗುರುವಾರ ಬೆಳಿಗ್ಗೆ ಮುಂಬೈನಲ್ಲಿರುವ ಅವರ ಮನೆಗೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಹ-ಪೈಲಟ್ ಮೃತದೇಹವನ್ನು ಹೊತ್ತ ಶವಪೆಟ್ಟಿಗೆಯನ್ನು ಮುಂಬೈ ವಿಮಾನ ನಿಲ್ದಾಣಕ್ಕೆ ತಲುಪಿಸಿ, ಗೋರೆಗಾಂವ್ (ಪಶ್ಚಿಮ) ದ
ಪುತ್ತೂರು: ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಪುತ್ತೂರು ಎಂಬಲ್ಲಿ ರವಿವಾರ ತಡರಾತ್ರಿ ನಡೆದಿದೆ. ಚಿಕ್ಕಪುತ್ತೂರಿನ ನಿವಾಸಿ, ಚಿಂತನ್ ಎಂಬವರ ಪತ್ನಿ ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು. ರೇಷ್ಮಾ ಏಳು ತಿಂಗಳ ಗರ್ಭಿಣಿಯಾಗಿದ್ದರು. ಸುರತ್ಕಲ್ ಮೂಲದ ರೇಷ್ಮಾರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ
ಬೆಳ್ತಂಗಡಿ:ಜೂ. 16. ಯುವಕರಿಬ್ಬರು ಬೈಕ್ ಸಮೇತ ನದಿ ನೀರಿನಲ್ಲಿ ಕೊಚ್ಚಿ ಹೋಗಿ ಪವಾಡ ಸದೃಶ ರೀತಿಯಲ್ಲಿ ಬದುಕಿ ಉಳಿದ ಘಟನೆ ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪ ಆದಿತ್ಯವಾರ ನಡೆದಿದೆ. ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ
ಮಂಗಳೂರಿನಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟಲು ‘ಸ್ಪೆಷಲ್ ಆ್ಯಕ್ಷನ್ ಫೋರ್ಸ್’ ಇಂದು ಅಸ್ತಿತ್ವಕ್ಕೆ ಬಂದಿದೆ. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ನೂತನ ವಿಶೇಷ ಕಾರ್ಯಪಡೆ ಘಟಕಕ್ಕೆ ಚಾಲನೆ ನೀಡಿದರು. ಕೋಮು ಸಂಘರ್ಷ ಸಿಲುಕಿದ್ದ ಮಂಗಳೂರಿಗೆ ನೂತನ ಪೊಲೀಸ್ ಪಡೆಯ ಆಗಮನವಾಗಿದೆ. ರಾಜ್ಯ ಸರ್ಕಾರ
ಮಂಗಳೂರು: ಜೂ. 11:ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವ ಹಾಗೂ ಅವರ ಇಬ್ಬರು ಸಹಚರರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಣಂಬೂರಿನ ಎನ್.ಎಂ.ಪಿ.ಎ. ಕಾರ್ಯದರ್ಶಿ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 9 ರಂದು ರಾತ್ರಿ ಸುಮಾರು
ಮಂಗಳೂರು: ಜೂ.9: ಶ್ರೀಲಂಕಾದ ಕೊಲಂಬೊದಿಂದ ಮುಂಬೈಗೆ ಬರುತ್ತಿದ್ದ ಸಿಂಗಾಪುರದ ಕಂಟೈನರ್ ಹಡಗಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಭಾರತೀಯ ನೌಕಾಪಡೆ ರಕ್ಷಣಾ ಕಾರ್ಯಾಚರಣೆಗೆ ದೌಡಾಯಿಸಿದೆ. ಅಗ್ನಿ ಅವಘಡದಿಂದ ಗಾಯಗೊಂಡವರನ್ನು ಚಿಕಿತ್ಸೆಗಾಗಿ ನೌಕಾಪಡೆಯ INS ಸೂರತ್ ಹಡಗಿನಲ್ಲಿ ಮಂಗಳೂರಿಗೆ ಕರೆತರಲಾಗುತ್ತಿದೆ. ಕೇರಳದ ಬೇಪೋರ್ ಕಡಲ ತೀರದಿಂದ 78 ನಾಟಿಕಲ್ ಮೈಲ್ಸ್ ದೂರದ
ಮಂಗಳೂರು: ಜೂನ್ 07: ಸಾಲು ಸಾಲು ನಡೆದ ಕೊಲೆಗಳಿಂದ ಕಡಲನಗರಿ ಇನ್ನು ಬೂದಿ ಮುಚ್ಚಿದ ಕೆಂಡದಂತಿದೆ. ಈ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ (social media) ಕೋಮು ಕಿಡಿ ಹಚ್ಚುತ್ತಿದ್ದರ ವಿರುದ್ಧ ಪೊಲೀಸರು ಸಮರ ಸಾರಿದ್ದು, ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ (Arrested). ಟ್ರೋಲ್ ಮಾಡಿದವರನ್ನ ರೋಸ್ಟ್ ಮಾಡಲಾಗಿದ್ದು, ಮಂಗಳೂರು ಪೊಲೀಸರ ಮೆಗಾ ಆಪರೇಷನ್ಗೆ ಟ್ರೋಲ್