.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಮಂಗಳೂರು: ಧರ್ಮಸ್ಥಳ ದೇವಸ್ಥಾನ ಆಡಳಿತ ಮಂಡಳಿಯಿಂದ ನಡೆದಿದೆ ಎನ್ನಲಾದ ಭೂಕಬಳಿಕೆ, ಆರ್ಥಿಕ ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪಗಳ ಕುರಿತು ಜಾರಿ ನಿರ್ದೇಶನಾಲಯದ (ಇ.ಡಿ) ಮೂಲಕ ತನಿಖೆ ನಡೆಸುವಂತೆ ಖ್ಯಾತ ಬರಹಗಾರ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ಮತ್ತು ಹಲವಾರು ಸಾಮಾಜಿಕ ಕಾರ್ಯಕರ್ತರು ಕೇಂದ್ರ

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಪಿತೂರಿ ನಡೆಸಿದವರನ್ನು ಮುಟ್ಟದಂತೆ ಎಸ್‌ಐಟಿ ಮೇಲೆ ರಾಜಕೀಯ ಒತ್ತಡವಿದೆ. ನಿರೀಕ್ಷೆಯಂತೆ ತನಿಖೆ ನಡೆಯುತ್ತಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿಯವರು ಭಾನುವಾರ ಆರೋಪಿಸಿದ್ದಾರೆ. ಭಾನುವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಸ್ಕ್ ಮ್ಯಾನ್​ನ ದೂರು ಹುಸಿಯಾದ ನಂತರ ಬೇರೆ ಬೇರೆ ದೂರುಗಳು ದಾಖಲಾಗುತ್ತಿವೆ. ಎಸ್ಐಟಿಗೆ ಉತ್ತರದಾಯಿತ್ವ ಇದೆ,

ಮಂಗಳೂರು: ಸೆಪ್ಟೆಂಬರ್ 12: ಧರ್ಮಸ್ಥಳ ‘ಬುರುಡೆ’ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಇದೀಗ ಮತ್ತೊಂದು ಪ್ರಮುಖ ನಿರ್ಧಾರಕ್ಕೆ ಬಂದಿದೆ. ‘ಬುರುಡೆ’ ಪ್ರಕರಣದ ಜತೆಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಶವ ದಫನ ದಾಖಲೆಗಳತ್ತವೂ ಎಸ್ಐಟಿ ಗಮನ ಕೇಂದ್ರೀಕರಿಸಿದೆ. ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶವಗಳ ದಫನದಲ್ಲೇ

ಮಂಗಳೂರು:ಸೆ.11: ಧರ್ಮಸ್ಥಳ ಬುರುಡೆ ಪ್ರಕರಣ ತನಿಖೆ ಚುರುಕುಗೊಳಿಸಿರುವ ಎಸ್ಐಟಿ, ಈಗಾಗಲೇ ಬುರುಡೆ ಚಿನ್ನಯ್ಯನನ್ನು ತೀವ್ರ ವಿಚಾರಣೆಗೊಳಪಡಿಸಿ ಶಿವಮೊಗ್ಗ ಜೈಲಿಗೆ ಸ್ಥಳಾಂತರ ಮಾಡಿದೆ. ಚಿನ್ನಯ್ಯ ನೀಡಿದ ಹೇಳಿಕೆ ಆಧರಿಸಿ ಹಲವರ ವಿಚಾರಣೆಯನ್ನು ತೀವ್ರಗೊಳಿಸಲಾಗಿದ್ದು, ಯಾವುದೇ ಕ್ಷಣದಲ್ಲಿ ಗ್ಯಾಂಗ್‌ನ ಹಲವರನ್ನು ಬಂಧಿಸುವ ಸಾಧ್ಯತೆ ಇದೆ. ಬುರುಡೆ ಕೇಸ್‌ನಲ್ಲಿ 6 ಮಂದಿಗೆ ಸಂಕಷ್ಟ

ಮಂಗಳೂರು: ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಚರಿಸುತ್ತಿದ್ದ ಆರೋಮಾಝೆನ್ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಗೆ ಸೆ.10ರ ಬುಧವಾರ ಮುಂಜಾನೆ ಸುಮಾರು 5 ಗಂಟೆಗೆ ಬೆಂಕಿ ತುಗುಲಿದ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಎಂಸಿಎಫ್‌, ಎನ್‌ಎಂ

ಮಂಗಳೂರಿನ ಫೆರಾರ್‌ನ ಆಶ್ನಾ ಜುವೆಲ್ ಡಿಸೋಜಾ, ಶನಿವಾರ ಬೆಂಗಳೂರಿನ ದಿ ಕಿಂಗ್ಸ್ ಮೀಡೋಸ್ನಲ್ಲಿ ನಡೆದ ವೈಭವಮಯ ಅಂತಿಮ ಸ್ಪರ್ಧೆಯಲ್ಲಿ ಮಿಸ್ ಇಂಡಿಯಾ ಆಸ್ಟ್ರಲ್ 2025ರಾಗಿ ಆಯ್ಕೆಯಾದರು. ದೇಶದ ವಿವಿಧ ಭಾಗಗಳಿಂದ ಬಂದ 45 ಸ್ಪರ್ಧಿಗಳ ನಡುವೆ ನಡೆದ ಈ ಸ್ಪರ್ಧೆ, ಮಿಸ್ & ಮಿಸೆಸ್ ಇಂಡಿಯಾ ಆಸ್ಟ್ರಲ್ ಪೇಜೆಂಟ್ಸ್‌ನ 9ನೇ

ಮಂಗಳೂರು, ಸೆಪ್ಟೆಂಬರ್​ 07: ಧರ್ಮಸ್ಥಳ ಬುರುಡೆ ಪ್ರಕರಣದ (Dharmasthala Case) ಒಂದೊಂದೆ ಸತ್ಯಗಳು ಹೊರ ಬರುತ್ತಿವೆ. ಇಷ್ಟು ದಿನ ಬುರುಡೆ ಕಥೆ ಕೇಳಿ ಗುಂಡಿ ತೋಡಿದ್ದ ಎಸ್​​ಐಟಿ ಅಧಿಕಾರಿಗಳಿಗೂ ಪಿತ್ತ ನೆತ್ತಿಗೇರಿತ್ತು. ತನಿಖೆ ವೇಳೆ ಒಬ್ಬೊಬ್ಬರದ್ದೂ ಒಂದೊಂದು ಹೇಳಿಕೆ ನೀಡಿದ್ದರು. ಜಯಂತ್​.ಟಿ ನೋಡಿದರೆ ನಾನು ಕೊಟ್ಟಿರೋದು ಅಲ್ಲ, ಗಿರೀಶ್

ಮಂಗಳೂರು, ಸೆಪ್ಟೆಂಬರ್ 6: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೆ ಎಂದು ಮಾಸ್ಕ್​ಮ್ಯಾನ್ ಚಿನ್ನಯ್ಯ ತಂದಿದ್ದ ತಲೆಬುರುಡೆ ಪ್ರಕರಣದಲ್ಲಿ ಇದೀಗ ಕೇರಳದ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್​ಗೆ ಸಂಕಷ್ಟ ಎದುರಾಗಿದೆ. ತಲೆಬುರುಡೆಯನ್ನು ತೆಗೆದುಕೊಂಡು ಆರೋಪಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ ಕೇರಳದ ಸಂಸದನ ಬಳಿ ತೆರಳಿ ಅವರ ಮುಂದೆ ವಿಚಾರ

ಬೆಳ್ತಂಗಡಿ:ರಾಷ್ಟ್ರೀಯ ಹೆದ್ದಾರಿಯ ಉಜಿರೆ-ಚಾರ್ಮಾಡಿ ರಸ್ತೆಯಲ್ಲಿ ಸೆ. 3ರಂದು ಲಾರಿ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೆ. 4ರ ಸಂಜೆ ಮೃತಪಟ್ಟಿದ್ದಾರೆ. ಮೃತರನ್ನು ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಸಮೀಪದ ನಿವಾಸಿ ಪುರುಷೋತ್ತಮ ಅಲಿಯಾಸ್ ಬಾಲು (44) ಎಂದು ಗುರುತಿಸಲಾಗಿದೆ. ಮೃತರು ಕ್ವಾರಿ ಕಾರ್ಮಿಕರಾಗಿ

ನಂಬಿಸಿ, ಅಕ್ರಮ ದೈಹಿಕ ಸಂಬಂಧ ಬೆಳೆಸಿ ಸಹಪಾಠಿ ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿ ಮಾಡಿ ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಬಪ್ಪಳಿಗೆಯ 21 ವರ್ಷದ ಶ್ರೀಕೃಷ್ಣ ಜೆ ರಾವ್‌ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ನ್ಯಾಯಾಲಯದಲ್ಲಿ ಜಾಮೀನಿಗೆ ಸಂಬಂಧಿಸಿದ ಭದ್ರತೆ ಮತ್ತಿತರ ಪ್ರಕ್ರಿಯೆಗಳನ್ನು ಸೆ.4ರಂದು ಪೂರ್ಣಗೊಂಡ ನಂತರ