ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ...

ಮಂಗಳೂರು: ಜೂ.9: ಶ್ರೀಲಂಕಾದ ಕೊಲಂಬೊದಿಂದ ಮುಂಬೈಗೆ ಬರುತ್ತಿದ್ದ ಸಿಂಗಾಪುರದ ಕಂಟೈನರ್ ಹಡಗಿನಲ್ಲಿ  ಅಗ್ನಿ ಅವಘಡ ಸಂಭವಿಸಿದ್ದು, ಭಾರತೀಯ ನೌಕಾಪಡೆ ರಕ್ಷಣಾ ಕಾರ್ಯಾಚರಣೆಗೆ ದೌಡಾಯಿಸಿದೆ. ಅಗ್ನಿ ಅವಘಡದಿಂದ ಗಾಯಗೊಂಡವರನ್ನು ಚಿಕಿತ್ಸೆಗಾಗಿ ನೌಕಾಪಡೆಯ INS ಸೂರತ್ ಹಡಗಿನಲ್ಲಿ ಮಂಗಳೂರಿಗೆ ಕರೆತರಲಾಗುತ್ತಿದೆ. ಕೇರಳದ ಬೇಪೋರ್ ಕಡಲ ತೀರದಿಂದ 78 ನಾಟಿಕಲ್ ಮೈಲ್ಸ್ ದೂರದ

ಮಂಗಳೂರು: ಜೂನ್​ 07: ಸಾಲು ಸಾಲು ನಡೆದ ಕೊಲೆಗಳಿಂದ ಕಡಲನಗರಿ ಇನ್ನು ಬೂದಿ ಮುಚ್ಚಿದ ಕೆಂಡದಂತಿದೆ. ಈ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ (social media) ಕೋಮು ಕಿಡಿ ಹಚ್ಚುತ್ತಿದ್ದರ ವಿರುದ್ಧ ಪೊಲೀಸರು ಸಮರ ಸಾರಿದ್ದು, ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ (Arrested). ಟ್ರೋಲ್ ಮಾಡಿದವರನ್ನ ರೋಸ್ಟ್ ಮಾಡಲಾಗಿದ್ದು, ಮಂಗಳೂರು ಪೊಲೀಸರ ಮೆಗಾ ಆಪರೇಷನ್​ಗೆ ಟ್ರೋಲ್

ಉಡುಪಿ:ಜೂ.01. ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ ಶತಮಾನೋತ್ತರ ರಜತ ಮಹೋತ್ಸವ 125 ವರ್ಷದ ಆಚರಣೆ ಪ್ರಯುಕ್ತ 125 ದಿನ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವದ ಪರ್ವಕಾಲದಲ್ಲಿ ಶ್ರೀದೇವರ ಸನ್ನಿಧಿಯಲ್ಲಿ ವಿವಿಧ ಬಗೆಯ ಹೂ-ಹಣ್ಣು ಹ೦ಪಲುಗಳಿಂದ ವಿಶೇಷ ಅಲಂಕಾರ ನಡೆಸುವುದರೊ೦ದಿಗೆ ಹಾಗೂ ಸಂಜೆ 5 ಗಂಟೆಗೆ ಪುರಾಣ ಪ್ರಸಿದ್ಧ

ಮಂಗಳೂರು: ಸತತ ಕೊಲೆಗಳ ಬೆನ್ನಲ್ಲೇ, ರಾಜ್ಯ ಸರ್ಕಾರ ಗುರುವಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮತ್ತು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರನ್ನು ವರ್ಗಾವಣೆಗೊಳಿಸಿದೆ. 2010 ರ ಬ್ಯಾಚ್ ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ಮತ್ತು 2014

ಮಂಗಳೂರು: ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಬೆಳೆ ಆಸ್ತಿ ಪಾಸ್ತಿ ನಷ್ಟವಾಗಿದೆ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳು ಜಿಲ್ಲೆಯಲ್ಲೇ ಇರುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದಾರೆ. ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಭೆ ನಡೆಸಲಿದ್ದು

ಉಡುಪಿ: ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್‌ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿಯನ್ನಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಗಳೂರಿನ ಕಮಿಷನ‌ರ್ ಆಗಿ ಸುಧೀರ್

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಮೇ 28ರ ಬುಧವಾರದ ದಿನವಾದ ಇ೦ದು ಮಾಡಲಾದ ಅಲ೦ಕಾರದ ಸು೦ದರ ನೋಟ

ಉಡುಪಿ: ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 125 ಸಪ್ತಾಹ ಮಹೋತ್ಸವದ ಅಂಗವಾಗಿ, 125 ದಿನಗಳ ಅಖಂಡ ಭಜನಾಮಹೋತ್ಸವಕ್ಕೆ ಮೇ 22 ಗುರುವಾರದಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೆಯ ಸ್ವಾಮೀಜಿಯವರು ಶ್ರೀದೇವಳಕ್ಕೆ ಭೇಟಿ ನೀಡಿದರು. ದೇವಳದ ವತಿಯಿಂದ

ಮಂಗಳೂರು: ಮೇ 19: ದಕ್ಷಿಣ ಕನ್ನಡ  ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಏರೋನಾಟಿಕ್ಸ್ ಇಂಜಿನಿಯರ್ ನಿಗೂಢ ಸಾವು ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಯುವತಿ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆಕಾಂಕ್ಷಾ ಎಸ್ ನಾಯರ್ (22) ಮೃತ ದುರ್ದೈವಿ. ಧರ್ಮಸ್ಥಳದ ಬೊಳಿಯೂರು ನಿವಾಸಿಯಾಗಿರುವ ಸುರೇಂದ್ರ