ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ತಿರುಮಲ ತಿರುಪತಿ ದೇವಸ್ಥಾನಂ (TTD) ಮಂಡಳಿಯೂ ಖ್ಯಾತ ನಿರೂಪಕಿ ಮತ್ತು Biggboss ಖ್ಯಾತಿಯ ಶಿವ ಜ್ಯೋತಿಗೆ ಅನಿರೀಕ್ಷಿತ ಆಘಾತ ನೀಡಿದೆ. ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಟಿಟಿಡಿ, ನಿರೂಪಕಿ ವಿರುದ್ಧ ಕಠಿಣ ನಿರ್ಧಾರ ತೆಗೆದುಕೊಂಡಿದೆ. ತಿರುಪತಿ ದೇವಸ್ಥಾನಕ್ಕೆ ಬರದಂತೆ ಶಿವ ಜ್ಯೋತಿಗೆ ಜೀವಮಾನವಿಡೀ ನಿಷೇಧ ಹೇರಿ ಆದೇಶ ಹೊರಡಿಸಿದೆ. ಈ

ಮುಂಬೈ: ಬಾಲಿವುಡ್ ನ ಹಿರಿಯ ದಿಗ್ಗಜ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಬಾಲಿವುಡ್ ನ 'ಹೀಮ್ಯಾನ್' ಎಂದೇ ಹೆಸರುವಾಸಿಯಾಗಿದ್ದ ಧರ್ಮೇಂದ್ರ ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗವನ್ನು ಆಳಿದ್ದರು. ಈ ತಿಂಗಳ ಆರಂಭದಲ್ಲಿ ತೀವ್ರ ಅನಾರೋಗ್ಯದಿಂದಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಡಿಸ್ಚಾರ್ಜ್

ಬೆಂಗಳೂರು: ಲೇಖಕ ಡಾ. ನಟರಾಜ್ ತಲಘಟ್ಟಪುರ ಅವರ 'ಬಣ್ಣ ಮೆಚ್ಚಿದವರು' ಕನ್ನಡ ನಾಟಕದ ಇಂಗ್ಲೀಷ್ ಅನುವಾದ 'ಅಡ್ಮೈರರ್ಸ್ ಆಫ್ ಕಲರ್' ಮತ್ತು ಹಿಂದಿ ಅನುವಾದ 'ರಂಗೋನ್ ಕೆ ಉಪಾಸಕ್'' ಕೃತಿಗಳು ಸೇರಿದಂತೆ ಐದು ಕೃತಿಗಳನ್ನು ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷರಾದ ಬಿ.ಎಲ್. ಶಂಕರ್ ಅವರು ಶನಿವಾರ ಸಂಜೆ ಲೋಕಾರ್ಪಣೆ ಮಾಡಿದರು. ಜಯನಗರ

ಉಡುಪಿ:ನ. 20 ಮಂದಾರ್ತಿ ತಂಡದ ಯಕ್ಷಗಾನ ಕಲಾವಿದ ಈಶ್ವರ ಗೌಡ ಹೃದಯಾಘಾತದಿಂದ ನಿಧನರಾದರು. ಈಶ್ವರ ಗೌಡ ಮಂದಾರ್ತಿ ಎರಡನೇ ತಂಡದಲ್ಲಿ ಮಹಿಷಾಸುರನ ಪಾತ್ರವನ್ನು ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ತಮ್ಮ ಪ್ರದರ್ಶನವನ್ನು ಪೂರ್ಣಗೊಳಿಸಿದ ನಂತರ ತಮ್ಮ ವೇಷಭೂಷಣವನ್ನು ತೆಗೆದುಹಾಕುವಾಗ, ಅವರಿಗೆ ಇದ್ದಕ್ಕಿದ್ದಂತೆ ಅಸ್ವಸ್ಥರಾದರು. ಆಸ್ಪತ್ರೆಗೆ ಕರೆದೊಯ್ಯುವಾಗ ಅವರು ಕೊನೆಯುಸಿರೆಳೆದರು ಎಂದು ವರದಿಯಾಗಿದೆ. ನಿಧನರಾಗುವ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಕೈಯಲ್ಲಿ ಮೊಬೈಲ್, ಟಿವಿ ವ್ಯವಸ್ಥೆ ಮದ್ಯದ ಪಾರ್ಟಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ನಟ ಹಾಗೂ ದರ್ಶನ್ ಆಪ್ತ ಧನ್ವೀರ್ ವಿರುದ್ಧ ವಿಡಿಯೋ ಲೀಕ್ ಆರೋಪ ಕೇಳಿಬಂದಿತ್ತು. ಹೀಗಾಗಿ ಪೊಲೀಸರು ಧನ್ವೀರ್ ವಿಚಾರಣೆ ನಡೆಸಿದ್ದರು. ಮೊದ ಮೊದಲು ನನಗೆ ಏನು

ಉಡುಪಿ:ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ನಡೆಸಿಕೊಂಡು ಬಂದ ಹದಿನೆಂಟನೇ ವರ್ಷದ ಚಿಟ್ಟಾಣಿ ಸಪ್ತಾಹವು ದಿನಾಂಕ 05.11.2025 ರಂದು ಉದ್ಘಾಟನೆಗೊಂಡಿತು. ಸಪ್ತಾಹ ಉದ್ಘಾಟಿಸಿದ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಯಕ್ಷಗಾನದ ಪೂರ್ವ ಪ್ರತಿಭೆ, ಅವರ ಸಂಸ್ಮರಣೆಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ

ಬೆಂಗಳೂರು: ಕೆಜಿಎಫ್ ಖ್ಯಾತಿಯ ಹಿರಿಯ ನಟ ಹರೀಶ್ ರಾಯ್ ಥೈರಾಯ್ಡ್ ಕ್ಯಾನ್ಸರ್‌ನಿಂದಾಗಿ ನಿಧನರಾಗಿದ್ದಾರೆ. 90ರ ದಶಕದಿಂದಲೂ ಸಕ್ರಿಯರಾಗಿದ್ದ ಅವರು, ಓಂ, ಕೆಜಿಎಫ್ ಸೇರಿದಂತೆ ಹಲವು ಹಿಟ್ ಚಿತ್ರಗಳಲ್ಲಿ ಖಳನಟನಾಗಿ ನಟಿಸಿದ್ದರು. ಹರೀಶ್ ರಾಯ್ ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಹರೀಶ್ ರಾಯ್ ಚಿಕಿತ್ಸೆಗೆ ಕೆಜಿಎಫ್ ಸಿನಿಮಾ ಹೀರೋ

ಕಾಂತಾರ: ಚಾಪ್ಟರ್ 1 ಯಶಸ್ಸಿನ ನಂತರ, ಕರಾವಳಿ ಕರ್ನಾಟಕದ ಉತ್ಸಾಹ ಮತ್ತು ಸಂಪ್ರದಾಯದಲ್ಲಿ ಬೇರೂರಿರುವ ಮತ್ತೊಂದು ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಸಕ್ಸಸ್ ಫಿಲ್ಮ್ಸ್ ಮತ್ತು ತ್ರಿವಿಕ್ರಮ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ತ್ರಿವಿಕ್ರಮ್ ಸಪಲ್ಯ ನಿರ್ಮಿಸಿದ, ಸುಧೀರ್ ಅತ್ತಾವರ ಅವರ ನಿರ್ದೇಶನದ ಕೊರಗಜ್ಜ ಇದೀಗ ಆರು ಭಾಷೆಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.