Log In
BREAKING NEWS >
ಮಾ.18ರ ಸೋಮವಾರದ೦ದು ಬೆಳಿಗ್ಗೆ 9ಗ೦ಟೆಗೆ ಮಲ್ಪೆಯ ಶ್ರೀರಾಮ ಮ೦ದಿರಕ್ಕೆ ಶ್ರೀಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಶ್ರೀವಿದ್ಯಾಧೀಶ ತೀರ್ಥ ಸ್ವಾಮಿಜಿಯವರು ಭೇಟಿ ಶ್ರೀರಾಮ ದೇವರಿಗೆ ಸ್ವರ್ಣ ಕವಚಚನ್ನು ಸಮರ್ಪಿಸುವುದರೊ೦ದಿಗೆ ಭದ್ರತಾಕೊಠಡಿ,ನೂತನ ಸಭಾಗೃಹವನ್ನು ಉದ್ಟಾಟಿಸಿದರು....
Archive

ನವದೆಹಲಿ: ಮಾಡೆಲ್ ಕಂ ರಿಯಾಲಿಟಿ ಶೋ ಕಿರುತೆರೆ ತಾರೆ ಪೂನಂ ಪಾಂಡೆ ಇಂದು ಇದ್ದಕ್ಕಿದ್ದಂತೆ ತಾನು ಗರ್ಭಕಂಠದ ಕ್ಯಾನ್ಸರ್‌ನಿಂದ ಮೃತಪಟ್ಟಿಲ್ಲ, ಜೀವಂತವಾಗಿದ್ದೇನೆ ಎಂದು ವಿಡಿಯೊ ಮಾಡಿ ಪೋಸ್ಟ್ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾಳೆ. ಪೂನಂ ಪಾಂಡೆ ಮ್ಯಾನೇಜರ್ ನಿನ್ನೆ ಇನ್ಸ್ಟಾಗ್ರಾಂ

ಮುಂಬೈ: ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಸಾವನ್ನಪ್ಪಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು. ಗರ್ಭಕೋಶದ ಕ್ಯಾನ್ಸರ್‌ನಿಂದ ಸಾವನನ್ನಪ್ಪಿದ್ದಾರೆ ಎಂದು ಅವರ ಮ್ಯಾನೇಜರ್‌ ಖಚಿತಪಡಿಸಿದ್ದಾರೆ. ಪೂನಮ್‌ ಪಾಂಡೆ ಅವರ ಮ್ಯಾನೇಜರ್‌ ಹಾಗೂ ಅವರ ಟೀಮ್‌ ಈ

ಉಡುಪಿ:ಶ್ರೀ ಪುತ್ತಿಗೆ ವಿಶ್ವಗೀತಾ ಪರ್ಯಾಯದ ರಥಬೀದಿಯ ಆನಂದತೀರ್ಥ ಮಂಟಪದಲ್ಲಿ  ಸಾಂಸ್ಕೃತಿಕ ಕಾರ್ಯಕ್ರಮದ ಅ೦ಗವಾಗಿ ಶನಿವಾರದ೦ದು ಸುಧೀರ್ ಮತ್ತು ಬಳಗ, ನೃತ್ಯ ನಿಕೇತನ ಕೊಡವೂರು ಇದರ ಶಿಷ್ಯವೃ೦ದದವರಿ೦ದ ನೃತ್ಯ ಸಿಂಚನ ಜರಗಿತು.ಸಾವಿರಾರು ಮ೦ದಿ ಈ ಕಾರ್ಯಕ್ರಮವನ್ನು ವೀಕ್ಷಿಸಿದರು.

ಉಡುಪಿ:ಡಿ,24.ಯಕ್ಷಗಾನ ಭಾಗವತಿಕೆಯ ಸ್ಥಾನಕ್ಕೆ ತಾರಾ ಮೆರುಗು ತಂದುಕೊಟ್ಟ ದಿವಗಂತ ಕಾಳಿಂಗ ನಾವಡ ಅವರ ನನೆಪಿನಲ್ಲಿ ಬೆಂಗಳೂರು ಮೂಲದ ಕಲಾಕದಂಬ ಆರ್ಟ್ ಸೆಂಟರ್ ಎಂಬ ಸಂಸ್ಥೆಯು ಪ್ರತೀ ವರ್ಷ ಯಕ್ಷಗಾನದ ಸಾಧಕರೊಬ್ಬರಿಗೆ ಕಾಳಿಂಗ ನಾವಡ ಪ್ರಶಸ್ತಿ ನೀಡಿಕೊಂಡು ಬರುತ್ತಿದೆ. ಈ ಬಾರಿಯ

ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ  ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಹೇಮಾ ಚೌಧರಿಗೆ ಬ್ರೇನ್ ಹ್ಯಾಮರೇಜ್ ಆಗಿದೆ

ಮುಂಬೈ: ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ದಾಂಪತ್ಯದಲ್ಲಿ ನಡೆಯುತ್ತಿರುವ ಬಿರುಕಿನ ಸುದ್ದಿಯ ಗಾಸಿಪ್ ಇದೀಗ ನಿಜವಾಗುತ್ತಿದೆ ಎಂದು ಹೇಳಲಾಗಿದ್ದು. ಬಚ್ಚನ್ ಮನೆಯಿಂದ ಐಶ್ವರ್ಯಾ ಬಚ್ಚನ್ ತಮ್ಮ ಮಗಳೊಂದಿಗೆ ಹೊರ ಬಂದಿದ್ದಾರೆ ಎಂದು ಸುದ್ದಿಯಾಗಿದೆ. ಜೂಮ್ ವೆಬ್ ಸೈಟ್ ವರದಿ

ಸೌದಿ ಅರೇಬಿಯ:ಡಿ 14 . ಸೌದಿ ಅರೇಬಿಯದಲ್ಲಿ ಪ್ರಪಥಮ ಭಾರಿಗೆ ಅದ್ಧೂರಿಯಾಗಿ 17 ನೇ ವಿಶ್ವ ಕನ್ನಡ ಸಾಹಿತ್ಯ ಸಂಸ್ಕೃತಿ ಸಮ್ಮೇಳನ ನಡೆಸುವ ಕುರಿತು ಪೂರ್ವಬಾವಿ ಸಭೆಯು ಜುಬೈಲ್ ನ ಕ್ಲಾಸಿಕ್ ರೆಸ್ಟಾರೆಂಟ್ ನಲ್ಲಿ ನಡೆಯಿತು. ಈ ಸಭೆಯಲ್ಲಿ ಸಮ್ಮೇಳನವನ್ನು

ನಟಿ ಪೂಜಾ ಹೆಗ್ಡೆ (Pooja Hegde) ಅವರಿಗೆ ದುಬೈನಲ್ಲಿ ಜೀವ ಬೆದರಿಕೆ ಹಾಕಲಾಗಿದೆ ಎಂದು ಸುದ್ದಿ ಹರಡಿದೆ. ಖಾಸಗಿ ಕಾರ್ಯಕ್ರಮದ ಸಲುವಾಗಿ ದುಬೈಗೆ (Dubai) ತೆರಳಿದ್ದ ಅವರು ಅಲ್ಲಿ ಜಗಳ ಮಾಡಿಕೊಂಡಿದ್ದಾರೆ. ಆ ಘಟನೆ ಬಳಿಕ ಅವರಿಗೆ ಕೊಲೆ ಬೆದರಿಕೆ (Death Threat) ಹಾಕಲಾಗಿದೆ ಎಂದು ಪಾಪರಾಜಿ