ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಢಾಕಾ:ಫೆ,7. ದೇಶದ್ರೋಹದ ಆರೋಪದ ಮೇಲೆ ಬಾಂಗ್ಲಾ ನಟಿ ಮೆಹರ್ ಅಫ್ರೋಜ್ ಶಾನ್ ಅವರನ್ನು ಬಂಧಿಸಲಾಗಿದ್ದು, ಸದ್ಯ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಫೆಬ್ರವರಿ 6ರ ರಾತ್ರಿ ಮೆಹರ್ ಅವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ರೆಜಾಲ್ ಕರೀಂ ಮಲ್ಲಿಕ್ ಮಾಹಿತಿ ನೀಡಿದ್ದಾರೆ. ದೇಶದ್ರೋಹದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆ

ಸ್ಯಾಂಡಲ್‌ವುಡ್‌ನಲ್ಲಿ ಮದುವೆ ಸೀಸನ್ ನಡೆಯುತ್ತಿದೆ. ಹೌದು

ಸುರತ್ಕಲ್:ಫೆ.4. ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದ ಪರಮಭಕ್ತರೂ, ಪಟ್ಲ ಸತೀಶ್ ಶೆಟ್ಟಿಯವರ ಕಟ್ಟಾ ಅಭಿಮಾನಿ ಶಾರದಾಪ್ರಸಾದ್ ರವರು ಹಾಗೂ ಅವರ ಧರ್ಮಪತ್ನಿ ನಳಿನಿ ಪ್ರಸಾದ್ ರವರು ಪಟ್ಲ ಸತೀಶ್ ಶೆಟ್ಟಿಯವರ ಗೃಹಪ್ರವೇಶಕ್ಕೆ ಆಗಮಿಸಿ ಪಟ್ಲರು ಮಾಡುವ ಸತ್ಕಾರ್ಯಗಳನ್ನು ಮೆಚ್ಚಿ ಗೃಹಪ್ರವೇಶದ ದಿನದಂದು ಯಕ್ಷಧ್ರುವ ಪಟ್ಲ ಫೌಂಡೇಶನ್

ನವದೆಹಲಿ: ಭಾರತೀಯ ಮೂಲದ ಅಮೆರಿಕನ್ ಗಾಯಕಿ ಮತ್ತು ಉದ್ಯಮಿ ಚಂದ್ರಿಕಾ ಟಂಡನ್ ಅವರು ಅತ್ಯುತ್ತಮ ಹೊಸ ಯುಗ, ಆಂಬಿಯೆಂಟ್ ಅಥವಾ ಚಾಂಟ್ ಆಲ್ಬಮ್ ವಿಭಾಗದಲ್ಲಿ 'ತ್ರಿವೇಣಿ' ಆಲ್ಬಂಗಾಗಿ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಚಂದ್ರಿಕಾ ಟಂಡನ್ ಸಿದ್ಪಡಿಸಿದ ‘ತ್ರಿವೇಣಿ’ ಆಲ್ಬಮ್​ಗೆ ‘ಬೆಸ್ಟ್ ನ್ಯೂ ಏಜ್’ ವಿಭಾಗದಲ್ಲಿ ಪ್ರಶಸ್ತಿ ದೊರೆತಿದೆ. ಸ್ಪರ್ಧೆಯಲ್ಲಿ ಇದ್ದ ಭಾರತದ

ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ನಿರ್ಮಾಪಕ ಕೆ.ಪಿ. ಚೌಧರಿ ಅವರು ನಿಧನರಾಗಿದ್ದಾರೆ. ಗೋವಾದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ (ಫೆಬ್ರವರಿ 3) ಈ ದುರ್ಘಟನೆ ನಡೆದಿದೆ. ಸುಂಕರ ಕೃಷ್ಣ ಪ್ರಸಾದ್ ಚೌಧರಿ ಎಂಬುದು ಅವರ ಪೂರ್ಣ ಹೆಸರು. ಆದರೆ ಕೆ.ಪಿ. ಚೌಧರಿ ಎಂದು ಅವರು ಪರಿಚಿತರಾಗಿದ್ದರು. ವೈಯಕ್ತಿಕ ಜೀವನದ ಮತ್ತು

ನಯನತಾರಾ ಅವರು ತಮ್ಮ ವಿವಾಹ ಡಾಕ್ಯುಮೆಂಟರಿಗೆ ‘ನಾನುಂ ರೌಡಿ ದಾನ್’ ಚಿತ್ರದ ದೃಶ್ಯವನ್ನು ಒಪ್ಪಿಗೆ ಇಲ್ಲದೆ ಬಳಕೆ ಮಾಡಿಕೊಂಡಿದ್ದರು. ಈ ಸಂಬಂಧ ಧನುಷ್ ಅವರು ಕೋರ್ಟ್​ನಲ್ಲಿ ಹಕ್ಕುಸ್ವಾಮ್ಯ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಡಾಕ್ಯುಮೆಂಟರಿ ಪ್ರಸಾರ ಮಾಡಿದ್ದ ‘ನೆಟ್​ಫ್ಲಿಕ್ಸ್ ಇಂಡಿಯಾ’ ಅರ್ಜಿಯನ್ನು ರದ್ದು ಮಾಡುವಂತೆ ಕೋರಿ ಮದ್ರಾಸ್ ಹೈಕೋರ್ಟ್​ಗೆ

ಬೆಂಗಳೂರು:ಜ.27,ಸೋಮವಾರದ೦ದು ರಾಜ್ಯದ ಮುಖ್ಯಮ೦ತ್ರಿಗಳಾದ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ.

ಕುಂದಾಪುರ: ಶ್ರೀರಾಮ ಪಟ್ಟಾಭಿಷೇಕೋತ್ಸವದ ಪ್ರಥಮ ವಾರ್ಷಿಕೋತ್ಸವವನ್ನು ಜ.22 ರಂದು ಹಂಗ್ಲೂರು ವೆಂಕಟಲಕ್ಷ್ಮಿ ಸಭಾಗೃಹದ ಆವರಣದಲ್ಲಿ ನಡೆದ ಯಕ್ಷಗಾನ ರಂಗದಲ್ಲಿ ಉತ್ಸವವಾಗಿ ಆಚರಿಸಲಾಯಿತು. ಹೇಮಾವತಿ, ಚಂದ್ರಶೇಖರ ಐತಾಳರ ಸೇವೆ ಬಯಲಾಟವಾಗಿ ಕಾರುಣ್ಯಾಂಬುಧಿ ಶ್ರೀರಾಮ ಪ್ರಸಂಗದೊಂದಿಗೆ ಶ್ರೀರಾಮ ಪಟ್ಟಾಭಿಷೇಕ ನಡೆಯಿತು. ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಆಶೀರ್ವಾದದೊಂದಿಗೆ, ಮೇಳದ ಯಜಮಾನರಾದ

ಬೆಂಗಳೂರು: 2019ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಲಾಗಿದ್ದು, ಪೈಲ್ವಾನ್ ಚಿತ್ರದಲ್ಲಿನ ಅಭಿನಯಕ್ಕಾಗಿ ನಟ ಸುದೀಪ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆದರೆ, ಇದೀಗ ಸುದೀಪ್ ತಮಗೆ ಪ್ರಶಸ್ತಿ ಬೇಡವೆಂದು ಹೇಳಿದ್ದಾರೆ.ಕಿಚ್ಚ ಸುದೀಪ್ ಅವರು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಈ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

ನಟ ಸುದೀಪ್ ಅವರ ಅಭಿಮಾನಿಗಳಿಗೆ ಇದು ಸಿಹಿ ಸುದ್ದಿ. 2019ರ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಯಲ್ಲಿ ಸುದೀಪ್ ಅವರಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಸಿಕ್ಕಿದೆ. ‘ಪೈಲ್ವಾನ್’ ಚಿತ್ರದಲ್ಲಿನ ನಟನೆಗೆ ಸುದೀಪ್ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಟಿ, ನಿರೂಪಕಿಯಾಗಿ ಗುರುತಿಸಿಕೊಂಡಿರುವ ಅನುಪಮಾ ಗೌಡ ಅವರಿಗೆ 2019ನೇ ಸಾಲಿನ ‘ಅತ್ಯುತ್ತಮ