.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ: ಅಲೆವೂರು ಗ್ರೂಪ್ ಫೋರ್ ಎಜ್ಯುಕೇಷನ್ ವತಿಯಿಂದ ನೀಡಲಾಗುವ 2025ನೇ ಸಾಲಿನ ಪ್ರತಿಷ್ಟಿತ ಅಲೆವೂರು ಗ್ರೂಪ್ ಅವಾರ್ಡ್‌ಗೆ ಖ್ಯಾತ ಭರತನಾಟ್ಯ ಕಲಾವಿದೆ ಹಾಗೂ ಕಾಂತಾರ ಖ್ಯಾತಿಯ ಚಲನಚಿತ್ರ ನಟಿ ಮಾನಸಿ ಸುಧೀರ್ ಆಯ್ಕೆಯಾಗಿದ್ದಾರೆ. ಬಹುಮುಖ ಪ್ರತಿಭೆಯಾಗಿರುವ ಮಾನಸಿ ಅವರು ಭರತನಾಟ್ಯ ವಿದುಷಿಯಾಗಿದ್ದು, ನೃತ್ಯನಿಕೇತನ ಕೊಡವೂರು ಸಂಸ್ಥೆಯ ಮೂಲಕ ಸಾವಿರಾರು ಜನರಿಗೆ

ತಿರುಮಲ ತಿರುಪತಿ ದೇವಸ್ಥಾನಂ (TTD) ಮಂಡಳಿಯೂ ಖ್ಯಾತ ನಿರೂಪಕಿ ಮತ್ತು Biggboss ಖ್ಯಾತಿಯ ಶಿವ ಜ್ಯೋತಿಗೆ ಅನಿರೀಕ್ಷಿತ ಆಘಾತ ನೀಡಿದೆ. ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಟಿಟಿಡಿ, ನಿರೂಪಕಿ ವಿರುದ್ಧ ಕಠಿಣ ನಿರ್ಧಾರ ತೆಗೆದುಕೊಂಡಿದೆ. ತಿರುಪತಿ ದೇವಸ್ಥಾನಕ್ಕೆ ಬರದಂತೆ ಶಿವ ಜ್ಯೋತಿಗೆ ಜೀವಮಾನವಿಡೀ ನಿಷೇಧ ಹೇರಿ ಆದೇಶ ಹೊರಡಿಸಿದೆ. ಈ

ಮುಂಬೈ: ಬಾಲಿವುಡ್ ನ ಹಿರಿಯ ದಿಗ್ಗಜ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಬಾಲಿವುಡ್ ನ 'ಹೀಮ್ಯಾನ್' ಎಂದೇ ಹೆಸರುವಾಸಿಯಾಗಿದ್ದ ಧರ್ಮೇಂದ್ರ ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗವನ್ನು ಆಳಿದ್ದರು. ಈ ತಿಂಗಳ ಆರಂಭದಲ್ಲಿ ತೀವ್ರ ಅನಾರೋಗ್ಯದಿಂದಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಡಿಸ್ಚಾರ್ಜ್

ಬೆಂಗಳೂರು: ಲೇಖಕ ಡಾ. ನಟರಾಜ್ ತಲಘಟ್ಟಪುರ ಅವರ 'ಬಣ್ಣ ಮೆಚ್ಚಿದವರು' ಕನ್ನಡ ನಾಟಕದ ಇಂಗ್ಲೀಷ್ ಅನುವಾದ 'ಅಡ್ಮೈರರ್ಸ್ ಆಫ್ ಕಲರ್' ಮತ್ತು ಹಿಂದಿ ಅನುವಾದ 'ರಂಗೋನ್ ಕೆ ಉಪಾಸಕ್'' ಕೃತಿಗಳು ಸೇರಿದಂತೆ ಐದು ಕೃತಿಗಳನ್ನು ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷರಾದ ಬಿ.ಎಲ್. ಶಂಕರ್ ಅವರು ಶನಿವಾರ ಸಂಜೆ ಲೋಕಾರ್ಪಣೆ ಮಾಡಿದರು. ಜಯನಗರ

ಉಡುಪಿ:ನ. 20 ಮಂದಾರ್ತಿ ತಂಡದ ಯಕ್ಷಗಾನ ಕಲಾವಿದ ಈಶ್ವರ ಗೌಡ ಹೃದಯಾಘಾತದಿಂದ ನಿಧನರಾದರು. ಈಶ್ವರ ಗೌಡ ಮಂದಾರ್ತಿ ಎರಡನೇ ತಂಡದಲ್ಲಿ ಮಹಿಷಾಸುರನ ಪಾತ್ರವನ್ನು ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ತಮ್ಮ ಪ್ರದರ್ಶನವನ್ನು ಪೂರ್ಣಗೊಳಿಸಿದ ನಂತರ ತಮ್ಮ ವೇಷಭೂಷಣವನ್ನು ತೆಗೆದುಹಾಕುವಾಗ, ಅವರಿಗೆ ಇದ್ದಕ್ಕಿದ್ದಂತೆ ಅಸ್ವಸ್ಥರಾದರು. ಆಸ್ಪತ್ರೆಗೆ ಕರೆದೊಯ್ಯುವಾಗ ಅವರು ಕೊನೆಯುಸಿರೆಳೆದರು ಎಂದು ವರದಿಯಾಗಿದೆ. ನಿಧನರಾಗುವ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಕೈಯಲ್ಲಿ ಮೊಬೈಲ್, ಟಿವಿ ವ್ಯವಸ್ಥೆ ಮದ್ಯದ ಪಾರ್ಟಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ನಟ ಹಾಗೂ ದರ್ಶನ್ ಆಪ್ತ ಧನ್ವೀರ್ ವಿರುದ್ಧ ವಿಡಿಯೋ ಲೀಕ್ ಆರೋಪ ಕೇಳಿಬಂದಿತ್ತು. ಹೀಗಾಗಿ ಪೊಲೀಸರು ಧನ್ವೀರ್ ವಿಚಾರಣೆ ನಡೆಸಿದ್ದರು. ಮೊದ ಮೊದಲು ನನಗೆ ಏನು

ಉಡುಪಿ:ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ನಡೆಸಿಕೊಂಡು ಬಂದ ಹದಿನೆಂಟನೇ ವರ್ಷದ ಚಿಟ್ಟಾಣಿ ಸಪ್ತಾಹವು ದಿನಾಂಕ 05.11.2025 ರಂದು ಉದ್ಘಾಟನೆಗೊಂಡಿತು. ಸಪ್ತಾಹ ಉದ್ಘಾಟಿಸಿದ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಯಕ್ಷಗಾನದ ಪೂರ್ವ ಪ್ರತಿಭೆ, ಅವರ ಸಂಸ್ಮರಣೆಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ

ಬೆಂಗಳೂರು: ಕೆಜಿಎಫ್ ಖ್ಯಾತಿಯ ಹಿರಿಯ ನಟ ಹರೀಶ್ ರಾಯ್ ಥೈರಾಯ್ಡ್ ಕ್ಯಾನ್ಸರ್‌ನಿಂದಾಗಿ ನಿಧನರಾಗಿದ್ದಾರೆ. 90ರ ದಶಕದಿಂದಲೂ ಸಕ್ರಿಯರಾಗಿದ್ದ ಅವರು, ಓಂ, ಕೆಜಿಎಫ್ ಸೇರಿದಂತೆ ಹಲವು ಹಿಟ್ ಚಿತ್ರಗಳಲ್ಲಿ ಖಳನಟನಾಗಿ ನಟಿಸಿದ್ದರು. ಹರೀಶ್ ರಾಯ್ ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಹರೀಶ್ ರಾಯ್ ಚಿಕಿತ್ಸೆಗೆ ಕೆಜಿಎಫ್ ಸಿನಿಮಾ ಹೀರೋ