....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಬೆಂಗಳೂರು: ಕೆಜಿಎಫ್ ಖ್ಯಾತಿಯ ಹಿರಿಯ ನಟ ಹರೀಶ್ ರಾಯ್ ಥೈರಾಯ್ಡ್ ಕ್ಯಾನ್ಸರ್‌ನಿಂದಾಗಿ ನಿಧನರಾಗಿದ್ದಾರೆ. 90ರ ದಶಕದಿಂದಲೂ ಸಕ್ರಿಯರಾಗಿದ್ದ ಅವರು, ಓಂ, ಕೆಜಿಎಫ್ ಸೇರಿದಂತೆ ಹಲವು ಹಿಟ್ ಚಿತ್ರಗಳಲ್ಲಿ ಖಳನಟನಾಗಿ ನಟಿಸಿದ್ದರು. ಹರೀಶ್ ರಾಯ್ ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಹರೀಶ್ ರಾಯ್ ಚಿಕಿತ್ಸೆಗೆ ಕೆಜಿಎಫ್ ಸಿನಿಮಾ ಹೀರೋ

ಕಾಂತಾರ: ಚಾಪ್ಟರ್ 1 ಯಶಸ್ಸಿನ ನಂತರ, ಕರಾವಳಿ ಕರ್ನಾಟಕದ ಉತ್ಸಾಹ ಮತ್ತು ಸಂಪ್ರದಾಯದಲ್ಲಿ ಬೇರೂರಿರುವ ಮತ್ತೊಂದು ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಸಕ್ಸಸ್ ಫಿಲ್ಮ್ಸ್ ಮತ್ತು ತ್ರಿವಿಕ್ರಮ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ತ್ರಿವಿಕ್ರಮ್ ಸಪಲ್ಯ ನಿರ್ಮಿಸಿದ, ಸುಧೀರ್ ಅತ್ತಾವರ ಅವರ ನಿರ್ದೇಶನದ ಕೊರಗಜ್ಜ ಇದೀಗ ಆರು ಭಾಷೆಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.

ಮಿರ್ಜಾಪುರ: ಪ್ರಸಿದ್ಧ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ಅವರು ಗುರುವಾರ ವಿಧಿವಶರಾಗಿದ್ದಾರೆ. ಪಂಡಿತ್ ಛನ್ನುಲಾಲ್ ಮಿಶ್ರಾ ಅವರಿಗೆ 89 ವರ್ಷದ ವಯಸ್ಸಾಗಿದ್ದು, ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ಹಲವು ತಿಂಗಳುಗಳಿಂದ ವೈದ್ಯಕೀಯ ಆರೈಕೆಯಲ್ಲಿದ್ದರು. ಇಂದು ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ವಿಧಿವಶರಾಗಿದ್ದಾರೆ. ನಿಧನ ಸುದ್ದಿಯನ್ನು ಪುತ್ರಿ ನಮ್ರತಾ ಮಿಶ್ರಾ

ಉಡುಪಿ:ಶ್ರೀ ಲಕ್ಷ್ಮೀ ವೆಂಕಟೇಶ್ ಕಲಾ ಸೇವಾ ಟ್ರಸ್ಟ್ ಇವರ ಆಶ್ರಯದಲ್ಲಿ ಶ್ರೀ ಲಕ್ಷ್ಮೀ ವೆಂಕಟೇಶ್ ದೇವಸ್ಥಾನದಲ್ಲಿ ಸ.21 ರಂದು ಶ್ರೀದೇವರ ಸನ್ನಿಧಿಯಲ್ಲಿ ಪ್ರಸಿದ್ಧ ಬಾಲ ಕಲಾವಿದೆ ಪೂರ್ಣ ಮಲ್ಯ ಮುಂಬಯಿ ಇವರಿಂದ " ದೇವ ದೇವ ಸದ್ಗುರು ದೇವ " ಭಕ್ತಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಹಾರ್ಮೋನಿಯಂ ಶಂಕರ್ ಶೆಣೈ

ಬೆಂಗಳೂರು: ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲೂ ಒಂದು ಟಿಕೆಟ್​​ನ ಬೆಲೆ 200 ರೂಪಾಯಿಗೆ ನಿಗದಿಪಡಿಸಿ ಸಿದ್ದರಾಮಯ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್​ ತಡೆ ನೀಡಿದೆ. ಸರ್ಕಾರದ ದರ ನಿಗದಿ ಪ್ರಶ್ನಿಸಿ ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಹೈಕೋರ್ಟ್ ಮೊರೆ ಹೋಗಿತ್ತು. ಸರ್ಕಾರದ ಈ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ. ಪರಭಾಷಾ ಸಿನಿಮಾಗಳ

ಥಾಣೆ: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ 41 ವರ್ಷದ ನಟಿಯನ್ನು ಮಹಾರಾಷ್ಟ್ರದ ಥಾಣೆಯಲ್ಲಿ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಟಿಯನ್ನು ಅನುಷ್ಕಾ ಮೋನಿ ಮೋಹನ್ ದಾಸ್ ಎಂದು ಗುರುತಿಸಲಾಗಿದೆ. ಈಕೆ ನಟಿಯಾಗಬೇಕೆಂಬ ಆಸೆಯಿಂದ ಬರುತ್ತಿದ್ದ ನಟಿಯರನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಖಚಿತ ಮಾಹಿತಿ ಆಧಾರದ