ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ...

ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರಾದ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ನಟ ಅಜಯ್ ರಾವ್ ವಿರುದ್ಧ ಅವರ ಪತ್ನಿ ಸಪ್ನಾ ಅವರು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ಸಹ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಪತ್ನಿ ಜೊತೆಗೆ ಮಗಳು ಚರಿಷ್ಮಾ ಸಹ ಅಜಯ್ ರಾವ್ ವಿರುದ್ಧ ದೂರು ದಾಖಲು

ಸ್ಯಾಂಡಲ್ ವುಡ್ (Sandalwood) ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ತೂಗುದೀಪ, ಪವಿತ್ರಾ ಗೌಡ (Pavithra Gowda) ಮತ್ತು ಇತರ ಐವರಿಗೆ ತೀವ್ರ ಹಿನ್ನಡೆಯಾಗುವ ರೀತಿ ಸುಪ್ರೀಂ ಕೋರ್ಟ್ (Supreme court) ನಿಂದ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಜಾಮೀನು

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಇಂದು ದರ್ಶನ್, ಪವಿತ್ರಾ ಗೌಡ ಹಾಗೂ ಇತರರನ್ನು 64ನೇ ಸೆಷನ್ಸ್ ಕೋರ್ಟ್​ನಲ್ಲಿ ವಿಚಾರಣೆ ನಡೆಸಲಾಗಿದೆ. ಆದರೆ ಕೇಸಿನಲ್ಲಿ ಎ10 ವಿನಯ್ , ಎ15 ,ಕಾರ್ತಿಕ್ ಹಾಗೂ ಎ 16 ಕೇಶವಮೂರ್ತಿ ಮತ್ತು ಎ17 ನಿಖಿಲ್ ಕೋರ್ಟ್​​ಗೆ ಹಾಜಾರಾಗಿಲ್ಲ ಹೀಗಾಗಿ,

ಬೆಂಗಳೂರು: ಮಹಾರಾಷ್ಟ್ರದಲ್ಲಿ ನೋಂದಾಯಿಸಲಾದ ಎರಡು ಐಷಾರಾಮಿ ಕಾರುಗಳನ್ನು ಕರ್ನಾಟಕದಲ್ಲಿ ಓಡಿಸುತ್ತಿದ್ದ ಉದ್ಯಮಿ ಮತ್ತು ರಾಜಕಾರಣಿ ಯೂಸುಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಅವರಿಂದ ಸಾರಿಗೆ ಅಧಿಕಾರಿಗಳು ಸುಮಾರು 40 ಲಕ್ಷ ರೂ. ಬಾಕಿ ಇದ್ದ ರಸ್ತೆ ತೆರಿಗೆ ಸಂಗ್ರಹಿಸಿದ್ದಾರೆ. ಕೆಜಿಎಫ್ ಬಾಬು ನಟ ಅಮಿತಾಬ್ ಬಚ್ಚನ್ ಮತ್ತು ಅಮೀರ್ ಖಾನ್ ಅವರಿಂದ

ನವದೆಹಲಿ/ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಹೈಕೋರ್ಟ್ ಜಾಮೀನು ಮೇಲೆ ಬಿಡುಗಡೆ ಹೊಂದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ದರ್ಶನ್ ಸೇರಿ 7 ಆರೋಪಿಗಳ ಜಾಮೀನನ್ನು ರದ್ದು ಮಾಡುವಂತೆ ಕರ್ನಾಟಕ

ಬೆಂಗಳೂರು: ಸೋಮವಾರ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರು ಮಂಗಳವಾರ ತಮ್ಮ ಹುಟ್ಟೂರು ಚನ್ನಪಟ್ಟಣದ ದಶಾವರದ ಮಣ್ಣಲ್ಲಿ ಮಣ್ಣಾಗಿದ್ದು, ಅಭಿನಯ ಸರಸ್ವತಿ ಇನ್ನೂ ನೆನಪು ಮಾತ್ರ. ಇಂದು ಮಧ್ಯಾಹ್ನ ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿತು. ದಶಾವರದಲ್ಲಿ ಅವರ ತಾಯಿಯ ಸಮಾಧಿ ಪಕ್ಕವೇ

ಚೆನ್ನೈ:ಜು. 14: ತಮಿಳು ಸಿನಿಮಾದ ಸಾಹಸ ದೃಶ್ಯ ಚಿತ್ರೀಕರಣದ ವೇಳೆ ಸ್ಟಂಟ್ ಮಾಸ್ಟರ್ ಎಸ್.ಎಂ. ರಾಜು ಅವರು ನಿಧನರಾಗಿದ್ದಾರೆ. ನಟ ಆರ್ಯ ಅವರ ವೆಟ್ಟುವಂ ಚಿತ್ರದ ಚಿತ್ರೀಕರಣದ ವೇಳೆ ಸಾಹಸ ಕಲಾವಿದರೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಮಿಳು ಸ್ಟಾರ್ ನಟ ವಿಶಾಲ್ ದೃಢಪಡಿಸಿದ್ದಾರೆ. ಜುಲೈ 13 ರಂದು ಪಾ. ರಂಜಿತ್ ನಿರ್ದೇಶನದ ಆರ್ಯ

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ಅವರಿಗೆ 87 ವರ್ಷಗಳಾಗಿತ್ತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಸರೋಜಾ ದೇವಿ 1938ರ ಜನವರಿ 7ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ. ಸರೋಜಾ ಬಳಿ ಭೈರಪ್ಪ

ಕೊಡಗಿನಿಂದ (Coorg) ಬಂದ ಅನೇಕರು ಚಿತ್ರರಂಗದಲ್ಲಿ ಸಾಧನೆ ಮಾಡಿದ್ದಾರೆ. ಅವರ ಸಾಲಿನಲ್ಲಿ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಕೂಡ ಇದ್ದಾರೆ. ಆದರೆ ಇತ್ತೀಚೆಗೆ ರಶ್ಮಿಕಾ ಅವರು ಸಂದರ್ಶನವೊಂದರಲ್ಲಿ ಮಾತನಾಡುವಾಗ, ‘ಕೊಡಗಿನಿಂದ ಚಿತ್ರರಂಗಕ್ಕೆ ಬಂದ ಮೊದಲ ನಟಿ ನಾನು’ ಎಂದು ಹೇಳಿದರು. ಆ ಹೇಳಿಕೆಗೆ ಜನರಿಂದ ಟೀಕೆ ವ್ಯಕ್ತವಾಗಿದೆ. ಈ ಮೊದಲು ಕೂಡ ರಶ್ಮಿಕಾ ಮಂದಣ್ಣ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರಿಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ(ED) ಶುಕ್ರವಾರ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ