ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಕೊಡಗಿನಿಂದ (Coorg) ಬಂದ ಅನೇಕರು ಚಿತ್ರರಂಗದಲ್ಲಿ ಸಾಧನೆ ಮಾಡಿದ್ದಾರೆ. ಅವರ ಸಾಲಿನಲ್ಲಿ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಕೂಡ ಇದ್ದಾರೆ. ಆದರೆ ಇತ್ತೀಚೆಗೆ ರಶ್ಮಿಕಾ ಅವರು ಸಂದರ್ಶನವೊಂದರಲ್ಲಿ ಮಾತನಾಡುವಾಗ, ‘ಕೊಡಗಿನಿಂದ ಚಿತ್ರರಂಗಕ್ಕೆ ಬಂದ ಮೊದಲ ನಟಿ ನಾನು’ ಎಂದು ಹೇಳಿದರು. ಆ ಹೇಳಿಕೆಗೆ ಜನರಿಂದ ಟೀಕೆ ವ್ಯಕ್ತವಾಗಿದೆ. ಈ ಮೊದಲು ಕೂಡ ರಶ್ಮಿಕಾ ಮಂದಣ್ಣ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರಿಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ(ED) ಶುಕ್ರವಾರ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ

ಬಳ್ಳಾರಿ: ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಬಳ್ಳಾರಿಯಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡ

ಚಂಡೀಗಢ:ಜೂ. 16.ಸೋನಿಪತ್ ಕಾಲುವೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಹರಿಯಾಣ ಮೂಲದ ಮಾಡೆಲ್ ಶೀತಲ್ ಶವ ಪತ್ತೆಯಾಗಿದೆ. ಹರಿಯಾಣದ ಸಂಗೀತ ಉದ್ಯಮದಲ್ಲಿ ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದ ಶೀತಲ್ ಶವವಾಗಿ ಪತ್ತೆಯಾಗಿದ್ದಾರೆ. ಅವರ ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಶೀತಲ್ ತನ್ನ ಸಹೋದರಿ ನೇಹಾ ಜೊತೆ ಪಾಣಿಪತ್‌ನಲ್ಲಿ ವಾಸಿಸುತ್ತಿದ್ದರು ಎಂದು ಅಧಿಕಾರಿಗಳು

ಬೆಂಗಳೂರು: ನೆಲಮಂಗಲದ ಕುಣಿಗಲ್ ಬೈಪಾಸ್​ನಲ್ಲಿ ಸೋಮವಾರ ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಡ್ಯಾನ್ಸರ್ಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್(22) ಮತ್ತು ಸಹನಾ(21) ಎಂದು ಗುರುತಿಸಲಾಗಿದೆ. ಅಪಘಾತದ ನಂತರ ಲಾರಿ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಪ್ರಜ್ವಲ್ ಕೆಲವು ಸಿನಿಮಾ ಮತ್ತು

ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡು ಹಾಡಿರುವ ಖ್ಯಾತ ತೆಲುಗು ಗಾಯಕಿ ಮಂಗ್ಲಿಯ ಹುಟ್ಟುಹಬ್ಬ ಪಾರ್ಟಿಯ ಮೇಲೆ ಪೊಲೀಸರು ನಿನ್ನೆ ತಡರಾತ್ರಿ ದಾಳಿ ಮಾಡಿದ್ದು, ಪಾರ್ಟಿಯಲ್ಲಿ ಮಾದಕ ವಸ್ತುಗಳ ಸೇವನೆ ಪತ್ತೆಯಾಗಿದೆ. ಹೈದರಾಬಾದ್​ನ ಚೆವೆಲ್ಲಾ ತ್ರಿಪುರಾ ರೆಸಾರ್ಟ್‌ನಲ್ಲಿ ಗಾಯಕಿ ಮಂಗ್ಲಿಯ ಬರ್ತ್​ಡೇ ಪಾರ್ಟಿ ಬಲು ಜೋರಾಗಿ ನಡೆದಿತ್ತು. ಪಾರ್ಟಿಯ

ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆ ನಟ ಕಮಲ್ ಹಾಸನ್ ಗೆ ದೊಡ್ಡ ಸಂಕಷ್ಟ ತಂದಿಟ್ಟಿದೆ. ಕಮಲ್ ಹಾಸನ್ ವಿರುದ್ಧ ಕನ್ನಡಿಗರ ಆಕ್ರೋಶ ಕಟ್ಟೆ ಹೊಡೆದಿತ್ತು. ಅಲ್ಲದೆ ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದರು. ಆದರೆ ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದು ಕಮಲ್ ಹಾಸನ್ ಉದ್ಧಟತನ ಮೆರೆದಿದ್ದು

ಬೆಂಗಳೂರು: ಚಿತ್ರ ನಿರ್ಮಿಸುವ ನೆಪದಲ್ಲಿ ಮಹಿಳೆಯೊಬ್ಬರಿಗೆ 67.5 ಲಕ್ಷ ರೂ. ವಂಚಿಸಿದ ಆರೋಪದ ಮೇಲೆ ಚಲನಚಿತ್ರ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶಿವರಾಜ್​ ಕುಮಾರ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಇಬ್ಬರನ್ನೂ ಹಾಕೊಂಡು ಮಲ್ಟಿ ಸ್ಟಾರರ್ ಸಿನಿಮಾ ಮಾಡ್ತಿದ್ದೀನಿ. ಅದಕ್ಕೆ ಫೈನಾನ್ಸ್ ಬೇಕಿದೆ ಎಂದು 92.50 ಲಕ್ಷ

ಇತ್ತೀಚೆಗೆ ಚಿತ್ರರಂಗಕ್ಕೆ ಒಂದಾದ ಮೇಲೆ ಒಂದರಂತೆ ಶಾಕ್​ಗಳು ಎದುರಾಗುತ್ತಿವೆ. ಈ ಮೊದಲು ನಟ ಹಾಗೂ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ನಿಧನ ಹೊಂದಿದರು. ಇತ್ತೀಚೆಗೆ ನಟ ಶ್ರೀಧರ್ ನಾಯಕ್ ಕೊನೆಯುಸಿರು ಎಳೆದರು. ಈಗ ಕನ್ನಡದ ಗೀತ ಸಾಹಿತಿ, ಸಾಹಿತಿ, ಕವಿ ಕಥೆಗಾರ, ಸಂಭಾಷಣಕಾರ ಎಚ್​ಎಸ್​ ವೆಂಕಟೇಶಮೂರ್ತಿ  ನಿಧನ ಹೊಂದಿದ್ದಾರೆ. ಅವರಿಗೆ 80

ನವದೆಹಲಿ:ಮೇ. 21,ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ ಸದಸ್ಯರಿಗೆ ಸುಪ್ರೀಂ ಕೋರ್ಟ್ 2 ತಿಂಗಳು ರಿಲೀಫ್ ನೀಡಿದೆ. ದರ್ಶನ್, ಪವಿತ್ರಾ ಸೇರಿದಂತೆ 17 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ದೊರೆತಿತ್ತು. ವಿಚಾರಣೆ ವೇಳೆ ಕೋರ್ಟ್​ಗೆ ಹಾಜರಿ ಹಾಕಬೇಕು ಎಂಬುದು ಕೋರ್ಟ್‌ನ ಷರತ್ತುಗಳಲ್ಲಿ ಒಂದು. ಈ ಷರತ್ತನ್ನು ಅವರು