....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ನವದೆಹಲಿ/ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಹೈಕೋರ್ಟ್ ಜಾಮೀನು ಮೇಲೆ ಬಿಡುಗಡೆ ಹೊಂದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ದರ್ಶನ್ ಸೇರಿ 7 ಆರೋಪಿಗಳ ಜಾಮೀನನ್ನು ರದ್ದು ಮಾಡುವಂತೆ ಕರ್ನಾಟಕ

ಬೆಂಗಳೂರು: ಸೋಮವಾರ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರು ಮಂಗಳವಾರ ತಮ್ಮ ಹುಟ್ಟೂರು ಚನ್ನಪಟ್ಟಣದ ದಶಾವರದ ಮಣ್ಣಲ್ಲಿ ಮಣ್ಣಾಗಿದ್ದು, ಅಭಿನಯ ಸರಸ್ವತಿ ಇನ್ನೂ ನೆನಪು ಮಾತ್ರ. ಇಂದು ಮಧ್ಯಾಹ್ನ ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿತು. ದಶಾವರದಲ್ಲಿ ಅವರ ತಾಯಿಯ ಸಮಾಧಿ ಪಕ್ಕವೇ

ಚೆನ್ನೈ:ಜು. 14: ತಮಿಳು ಸಿನಿಮಾದ ಸಾಹಸ ದೃಶ್ಯ ಚಿತ್ರೀಕರಣದ ವೇಳೆ ಸ್ಟಂಟ್ ಮಾಸ್ಟರ್ ಎಸ್.ಎಂ. ರಾಜು ಅವರು ನಿಧನರಾಗಿದ್ದಾರೆ. ನಟ ಆರ್ಯ ಅವರ ವೆಟ್ಟುವಂ ಚಿತ್ರದ ಚಿತ್ರೀಕರಣದ ವೇಳೆ ಸಾಹಸ ಕಲಾವಿದರೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಮಿಳು ಸ್ಟಾರ್ ನಟ ವಿಶಾಲ್ ದೃಢಪಡಿಸಿದ್ದಾರೆ. ಜುಲೈ 13 ರಂದು ಪಾ. ರಂಜಿತ್ ನಿರ್ದೇಶನದ ಆರ್ಯ

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ಅವರಿಗೆ 87 ವರ್ಷಗಳಾಗಿತ್ತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಸರೋಜಾ ದೇವಿ 1938ರ ಜನವರಿ 7ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ. ಸರೋಜಾ ಬಳಿ ಭೈರಪ್ಪ

ಕೊಡಗಿನಿಂದ (Coorg) ಬಂದ ಅನೇಕರು ಚಿತ್ರರಂಗದಲ್ಲಿ ಸಾಧನೆ ಮಾಡಿದ್ದಾರೆ. ಅವರ ಸಾಲಿನಲ್ಲಿ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಕೂಡ ಇದ್ದಾರೆ. ಆದರೆ ಇತ್ತೀಚೆಗೆ ರಶ್ಮಿಕಾ ಅವರು ಸಂದರ್ಶನವೊಂದರಲ್ಲಿ ಮಾತನಾಡುವಾಗ, ‘ಕೊಡಗಿನಿಂದ ಚಿತ್ರರಂಗಕ್ಕೆ ಬಂದ ಮೊದಲ ನಟಿ ನಾನು’ ಎಂದು ಹೇಳಿದರು. ಆ ಹೇಳಿಕೆಗೆ ಜನರಿಂದ ಟೀಕೆ ವ್ಯಕ್ತವಾಗಿದೆ. ಈ ಮೊದಲು ಕೂಡ ರಶ್ಮಿಕಾ ಮಂದಣ್ಣ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರಿಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ(ED) ಶುಕ್ರವಾರ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ

ಬಳ್ಳಾರಿ: ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಬಳ್ಳಾರಿಯಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡ

ಚಂಡೀಗಢ:ಜೂ. 16.ಸೋನಿಪತ್ ಕಾಲುವೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಹರಿಯಾಣ ಮೂಲದ ಮಾಡೆಲ್ ಶೀತಲ್ ಶವ ಪತ್ತೆಯಾಗಿದೆ. ಹರಿಯಾಣದ ಸಂಗೀತ ಉದ್ಯಮದಲ್ಲಿ ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದ ಶೀತಲ್ ಶವವಾಗಿ ಪತ್ತೆಯಾಗಿದ್ದಾರೆ. ಅವರ ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಶೀತಲ್ ತನ್ನ ಸಹೋದರಿ ನೇಹಾ ಜೊತೆ ಪಾಣಿಪತ್‌ನಲ್ಲಿ ವಾಸಿಸುತ್ತಿದ್ದರು ಎಂದು ಅಧಿಕಾರಿಗಳು

ಬೆಂಗಳೂರು: ನೆಲಮಂಗಲದ ಕುಣಿಗಲ್ ಬೈಪಾಸ್​ನಲ್ಲಿ ಸೋಮವಾರ ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಡ್ಯಾನ್ಸರ್ಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್(22) ಮತ್ತು ಸಹನಾ(21) ಎಂದು ಗುರುತಿಸಲಾಗಿದೆ. ಅಪಘಾತದ ನಂತರ ಲಾರಿ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಪ್ರಜ್ವಲ್ ಕೆಲವು ಸಿನಿಮಾ ಮತ್ತು

ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡು ಹಾಡಿರುವ ಖ್ಯಾತ ತೆಲುಗು ಗಾಯಕಿ ಮಂಗ್ಲಿಯ ಹುಟ್ಟುಹಬ್ಬ ಪಾರ್ಟಿಯ ಮೇಲೆ ಪೊಲೀಸರು ನಿನ್ನೆ ತಡರಾತ್ರಿ ದಾಳಿ ಮಾಡಿದ್ದು, ಪಾರ್ಟಿಯಲ್ಲಿ ಮಾದಕ ವಸ್ತುಗಳ ಸೇವನೆ ಪತ್ತೆಯಾಗಿದೆ. ಹೈದರಾಬಾದ್​ನ ಚೆವೆಲ್ಲಾ ತ್ರಿಪುರಾ ರೆಸಾರ್ಟ್‌ನಲ್ಲಿ ಗಾಯಕಿ ಮಂಗ್ಲಿಯ ಬರ್ತ್​ಡೇ ಪಾರ್ಟಿ ಬಲು ಜೋರಾಗಿ ನಡೆದಿತ್ತು. ಪಾರ್ಟಿಯ