....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆ ನಟ ಕಮಲ್ ಹಾಸನ್ ಗೆ ದೊಡ್ಡ ಸಂಕಷ್ಟ ತಂದಿಟ್ಟಿದೆ. ಕಮಲ್ ಹಾಸನ್ ವಿರುದ್ಧ ಕನ್ನಡಿಗರ ಆಕ್ರೋಶ ಕಟ್ಟೆ ಹೊಡೆದಿತ್ತು. ಅಲ್ಲದೆ ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದರು. ಆದರೆ ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದು ಕಮಲ್ ಹಾಸನ್ ಉದ್ಧಟತನ ಮೆರೆದಿದ್ದು

ಬೆಂಗಳೂರು: ಚಿತ್ರ ನಿರ್ಮಿಸುವ ನೆಪದಲ್ಲಿ ಮಹಿಳೆಯೊಬ್ಬರಿಗೆ 67.5 ಲಕ್ಷ ರೂ. ವಂಚಿಸಿದ ಆರೋಪದ ಮೇಲೆ ಚಲನಚಿತ್ರ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶಿವರಾಜ್​ ಕುಮಾರ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಇಬ್ಬರನ್ನೂ ಹಾಕೊಂಡು ಮಲ್ಟಿ ಸ್ಟಾರರ್ ಸಿನಿಮಾ ಮಾಡ್ತಿದ್ದೀನಿ. ಅದಕ್ಕೆ ಫೈನಾನ್ಸ್ ಬೇಕಿದೆ ಎಂದು 92.50 ಲಕ್ಷ

ಇತ್ತೀಚೆಗೆ ಚಿತ್ರರಂಗಕ್ಕೆ ಒಂದಾದ ಮೇಲೆ ಒಂದರಂತೆ ಶಾಕ್​ಗಳು ಎದುರಾಗುತ್ತಿವೆ. ಈ ಮೊದಲು ನಟ ಹಾಗೂ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ನಿಧನ ಹೊಂದಿದರು. ಇತ್ತೀಚೆಗೆ ನಟ ಶ್ರೀಧರ್ ನಾಯಕ್ ಕೊನೆಯುಸಿರು ಎಳೆದರು. ಈಗ ಕನ್ನಡದ ಗೀತ ಸಾಹಿತಿ, ಸಾಹಿತಿ, ಕವಿ ಕಥೆಗಾರ, ಸಂಭಾಷಣಕಾರ ಎಚ್​ಎಸ್​ ವೆಂಕಟೇಶಮೂರ್ತಿ  ನಿಧನ ಹೊಂದಿದ್ದಾರೆ. ಅವರಿಗೆ 80

ನವದೆಹಲಿ:ಮೇ. 21,ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ ಸದಸ್ಯರಿಗೆ ಸುಪ್ರೀಂ ಕೋರ್ಟ್ 2 ತಿಂಗಳು ರಿಲೀಫ್ ನೀಡಿದೆ. ದರ್ಶನ್, ಪವಿತ್ರಾ ಸೇರಿದಂತೆ 17 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ದೊರೆತಿತ್ತು. ವಿಚಾರಣೆ ವೇಳೆ ಕೋರ್ಟ್​ಗೆ ಹಾಜರಿ ಹಾಕಬೇಕು ಎಂಬುದು ಕೋರ್ಟ್‌ನ ಷರತ್ತುಗಳಲ್ಲಿ ಒಂದು. ಈ ಷರತ್ತನ್ನು ಅವರು

ಬೆಂಗಳೂರು:ಮೇ.20 ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್‌ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ಪ್ರಕರಣದ 2ನೇ ಆರೋಪಿ ತರುಣ್‌ ಕೊಂಡರಾಜುಗೂ ಜಾಮೀನು ಮಂಜೂರು ಮಾಡಿ ಕೋರ್ಟ್‌ ಆದೇಶಿಸಿದೆ. ಡಿಆರ್‌ಐ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಕನ್ನಡಿಗರ ಕನ್ನಡಾಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಗಾಯಕ ಸೋನು ನಿಗಂ ವಿರುದ್ಧ ನಗರದ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕನ್ನಡಪರ ಸಂಘಟನೆಗಳು ದೂರು ದಾಖಲಿಸಿದ್ದವು. ದೂರಿನ ಅನುಸಾರ ಪೊಲೀಸರು ಸೋನು ನಿಗಂಗೆ ನೊಟೀಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಮೊದಲ ನೊಟೀಸ್​ಗೆ ಉತ್ತರ ನೀಡದೇ ಇದ್ದಾಗ ಎರಡನೇ ನೊಟೀಸ್ ಅನ್ನು

ಕನ್ನಡಿಗರ ಬಗ್ಗೆ ಸೋನು ನಿಗಮ್ ಕೊಟ್ಟ ಹೇಳಿಕೆ ಅವರಿಗೆ ತುಂಬಾನೇ ದುಬಾರಿ ಆಗಿದೆ. ಒಂದು ಕಡೆ ಅವರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವಾಗಲೇ ಸೋನು ನಿಗಮ್​ಗೆ ಡಬಲ್ ಶಾಕ್ ಸಿಕ್ಕಿದೆ. ಒಂದು ಕಡೆ ಅವರಿಗೆ ನೋಟಿಸ್ ಜಾರಿ ಆಗಿದೆ. ಮತ್ತೊಂದು ಕಡೆ ಅವ​​ರಿಂದ ಕನ್ನಡ ಹಾಡುಗಳನ್ನು ಹಾಡಿಸದಿರುವ ನಿರ್ಧಾರ ಮಾಡಲಾಗಿದೆ. ಈ

ನಾಯಕಿ ಪೂಜಾ ಹೆಗ್ಡೆ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಕೆಲವು ವರ್ಷಗಳ ಕಾಲ ತೆಲುಗು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದರು. ಪೂಜಾ ಹೆಗ್ಡೆ ತೆಲುಗು ಸಿನಿಮಾಲ್ಲಿ ಹಿಟ್ ಚಿತ್ರಗಳನ್ನು ನೀಡಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಅವರು ಅಲ್ಲು ಅರ್ಜುನ್, ಜೂನಿಯರ್ ಎನ್​ಟಿಆರ್, ಮಹೇಶ್ ಬಾಬು, ಪ್ರಭಾಸ್, ರಾಮ್ ಚರಣ್, ಪವನ್ ಕಲ್ಯಾಣ್

ಬೆಂಗಳೂರು: 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್‌ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇಂದು (ಏಪ್ರಿಲ್ 08) ಬೆಂಗಳೂರಿನ ಸಿಸಿಎಚ್ 57ನೇ ನ್ಯಾಯಾಲಯದಲ್ಲಿ ನಡೆಯಿತು. ವಿಚಾರಣೆಗೆ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಇನ್ನೂ ಕೆಲವು ಆರೋಪಿಗಳು ಹಾಜರಾಗಿದ್ದರು. ಆದರೆ ನಟ ದರ್ಶನ್ (Darshan) ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ ದರ್ಶನ್​