ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬೆಂಗಳೂರು: 2019ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಲಾಗಿದ್ದು, ಪೈಲ್ವಾನ್ ಚಿತ್ರದಲ್ಲಿನ ಅಭಿನಯಕ್ಕಾಗಿ ನಟ ಸುದೀಪ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆದರೆ, ಇದೀಗ ಸುದೀಪ್ ತಮಗೆ ಪ್ರಶಸ್ತಿ ಬೇಡವೆಂದು ಹೇಳಿದ್ದಾರೆ.ಕಿಚ್ಚ ಸುದೀಪ್ ಅವರು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಈ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

ನಟ ಸುದೀಪ್ ಅವರ ಅಭಿಮಾನಿಗಳಿಗೆ ಇದು ಸಿಹಿ ಸುದ್ದಿ. 2019ರ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಯಲ್ಲಿ ಸುದೀಪ್ ಅವರಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಸಿಕ್ಕಿದೆ. ‘ಪೈಲ್ವಾನ್’ ಚಿತ್ರದಲ್ಲಿನ ನಟನೆಗೆ ಸುದೀಪ್ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಟಿ, ನಿರೂಪಕಿಯಾಗಿ ಗುರುತಿಸಿಕೊಂಡಿರುವ ಅನುಪಮಾ ಗೌಡ ಅವರಿಗೆ 2019ನೇ ಸಾಲಿನ ‘ಅತ್ಯುತ್ತಮ

ಭೋಪಾಲ್‌: ಮಧ್ಯಪ್ರದೇಶದಲ್ಲಿ ಪಟೌಡಿ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಬಾಲಿವುಡ್ ಸ್ಟಾರ್ ಸೈಫ್ ಅಲಿ ಖಾನ್ ಅವರು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕೊಹೆಫಿಜಾ ಪ್ರದೇಶದಿಂದ ಭೋಪಾಲ್‌ನ ಚಿಕ್ಲೋಡ್‌ವರೆಗೆ ಸೈಫ್ ಅಲಿ ಖಾನ್ ಅವರ ಪಟೌಡಿ ಕುಟುಂಬದ ಪೂರ್ವಿಕರ ಆಸ್ತಿ ವಿಸ್ತರಿಸಿದೆ. ಇದನ್ನು ಶತ್ರು

ಜ್ಞಾನವೇ ಎಲ್ಲದಕ್ಕಿಂತಲೂ ಮಿಗಿಲಾದ ಐಶ್ವರ್ಯಾ ಎಂಬ ಮಾತಿದೆ. ಕೇವಲ ಜ್ಞಾನದಿಂದಲೇ ಬಡ ಕಾರ್ಮಿಕನ ಮಗನೊಬ್ಬ ಈಗ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾನೆ. ತನ್ನ ಕುಟುಂಬಕ್ಕೆ ಆಧಾರವಾಗಿದ್ದಾನೆ. ಬಡ ವೆಲ್ಡರ್ ಕಾರ್ಮಿಕನ ಮಗನೊಬ್ಬ ಭಾರತದ ಜನಪ್ರಿಯ ಟಿವಿ ರಿಯಾಲಿಟಿ ಶೋ ಕೌನ್ ಬನೇಗಾ ಕರೋಡ್​ಪತಿಯಲ್ಲಿ ಬರೋಬ್ಬರಿ 50 ಲಕ್ಷ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳೆಲ್ಲರೂ ಇಂದು (ಜನವರಿ 10) ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್‌ಗೆ ಹಾಜರಾಗಿದ್ದಾರೆ. ಪವಿತ್ರಾ ಗೌಡ, ಪ್ರದೋಶ್ ಸೇರಿದಂತೆ ಹಲವು ಆರೋಪಿಗಳು ನ್ಯಾಯಾಲಯಕ್ಕೆ ಮೊದಲೇ ಹಾಜರಾಗಿದ್ದರು. ನಟ ದರ್ಶನ್ ಮಾತ್ರ ತುಸು ತಡವಾಗಿ ನ್ಯಾಯಾಲಯದ ಬಳಿ ಬಂದರು. ಜಾಮೀನು ದೊರೆತ ಬಳಿಕ ಇದೇ ಮೊದಲ

ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್​ಗೆ ತೆಲಂಗಾಣ ಹೈಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ರೆಗ್ಯುಲರ್ ಬೇಲ್ ಅಥವಾ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ನಾಂಪಲ್ಲಿ ಕೋರ್ಟ್​ನಲ್ಲಿ ಈ ಅರ್ಜಿಯ ವಿಚಾರಣೆಯೂ ನಡೆದು ಇಂದು (ಜನವರಿ 03) ನ್ಯಾಯಾಧೀಶರ ಆದೇಶ ಹೊರಬಿದ್ದಿದ್ದು, ಪ್ರಕರಣದಲ್ಲಿ

ಮಂಗಳೂರು: ನಗರದ ಸಮೀಪ ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ಯುವ ಕಲಾವಿದ, ಬಿಎಸ್‌ಡಬ್ಲ್ಯೂ ವಿದ್ಯಾರ್ಥಿ ಸ್ಥಳದಲ್ಲೇ ಅಸುನೀಗಿದ ಘಟನೆ ಸಂಭವಿಸಿದೆ. ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಕುಮಾ‌ರ್ (22) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿಯಲಾಗಿದೆ.ಬೆಳ್ತಂಗಡಿ ದೇಲಂತಬೆಟ್ಟು ನಿವಾಸಿ, ಪ್ರವೀತ್ ಯಕ್ಷಗಾನ ಕಲಾವಿದನಾಗಿದ್ದಾನೆ. ಅರ್ಕುಳ ಸಮೀಪ ಬೈಕ್‌ ರಸ್ತೆಗೆ ಬಿದ್ದಿದ್ದು

ವಿವಾದಾತ್ಮಕ ರಿಯಾಲಿಟಿ ಶೋ 'ಬಿಗ್ ಬಾಸ್ 18' ಆರಂಭದಿಂದಲೂ ಸುದ್ದಿಯಲ್ಲಿದೆ. ಈ ಸೀಸನ್‌ನ ಸ್ಪರ್ಧಿಗಳು ಪ್ರತಿದಿನ ಹೊಸ ಹೊಸ ಟ್ರಿಕ್ಸ್ ಮಾಡುತ್ತಾ ಜನರ ಗಮನ ಸೆಳೆಯುತ್ತಿದ್ದಾರೆ. ಈ ನಡುವೆ ಸಾರಾ ಅರ್ಫೀನ್ ಖಾನ್ ಎಲಿಮಿನೇಟ್ ಆಗಿರುವ ಸುದ್ದಿಯೂ ಜೋರಾಗಿದೆ. ಇತ್ತೀಚಿನ ಸಂಚಿಕೆಯಲ್ಲಿ, ಸಾರಾ ತನ್ನ ಕೋಪವನ್ನು ಕಳೆದುಕೊಂಡಿದ್ದು ಕಂಡುಬಂದಿತ್ತು.

‘ಪುಷ್ಪ 2’ ಸಿನಿಮಾ ಪ್ರದರ್ಶನ ಆಗುವಾಗ ಮಹಿಳೆಯೊಬ್ಬರು ಕಾಲ್ತುಳಿತದಿಂದ ನಿಧನರಾದ ಕಾರಣ ಆ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು. ನಟನ ಬಂಧನಕ್ಕೆ ಹಲವರು ಖಂಡನೆ ವ್ಯಕ್ತಪಡಿಸಿದ್ದರು. ಸರ್ಕಾರ ಮತ್ತು ಚಿತ್ರರಂಗದ ನಡುವೆ ಉತ್ತಮ ಬಾಂಧವ್ಯ ಹೊಂದುವ ಉದ್ದೇಶದಿಂದ ಇಂದು (ಡಿ.26) ಸಂಧಾನ ಸಭೆ ಮಾಡಲಾಗಿದೆ. ಈ

ತೆಲುಗಿನ ‘ಬಲಗಂ’ ಸೇರಿದಂತೆ ಪವನ್ ಕಲ್ಯಾಣ್ ನಟನೆಯ ‘ಭೀಮ್ಲಾ ನಾಯಕ್’ ಇನ್ನಿತರೆ ಸಿನಿಮಾಗಳಲ್ಲಿ ಹಾಡು ಹಾಡಿದ್ದ ಜನಪದ ಗಾಯಕ ಮೊಗಿಲಯ್ಯ ನಿಧನ ಹೊಂದಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ‘ಬಲಗಂ’ ಸಿನಿಮಾದಲ್ಲಿ ಮುಗಿಲಯ್ಯ ಹಾಡಿದ ಹಾಡು ಬಹಳ ಜನಪ್ರಿಯವಾಗಿತ್ತು. ಆ ಹಾಡು ಬಿಡುಗಡೆ ಆದ ಬಳಿಕ ಅವರ ಜನಪ್ರಿಯ