ನಯನತಾರಾ ಅವರು ತಮ್ಮ ವಿವಾಹ ಡಾಕ್ಯುಮೆಂಟರಿಗೆ ‘ನಾನುಂ ರೌಡಿ ದಾನ್’ ಚಿತ್ರದ ದೃಶ್ಯವನ್ನು ಒಪ್ಪಿಗೆ ಇಲ್ಲದೆ ಬಳಕೆ ಮಾಡಿಕೊಂಡಿದ್ದರು. ಈ ಸಂಬಂಧ ಧನುಷ್ ಅವರು ಕೋರ್ಟ್ನಲ್ಲಿ ಹಕ್ಕುಸ್ವಾಮ್ಯ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಡಾಕ್ಯುಮೆಂಟರಿ ಪ್ರಸಾರ ಮಾಡಿದ್ದ ‘ನೆಟ್ಫ್ಲಿಕ್ಸ್ ಇಂಡಿಯಾ’ ಅರ್ಜಿಯನ್ನು ರದ್ದು ಮಾಡುವಂತೆ ಕೋರಿ ಮದ್ರಾಸ್ ಹೈಕೋರ್ಟ್ಗೆ
ಬೆಂಗಳೂರು:ಜ.27,ಸೋಮವಾರದ೦ದು ರಾಜ್ಯದ ಮುಖ್ಯಮ೦ತ್ರಿಗಳಾದ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ.
ಕುಂದಾಪುರ: ಶ್ರೀರಾಮ ಪಟ್ಟಾಭಿಷೇಕೋತ್ಸವದ ಪ್ರಥಮ ವಾರ್ಷಿಕೋತ್ಸವವನ್ನು ಜ.22 ರಂದು ಹಂಗ್ಲೂರು ವೆಂಕಟಲಕ್ಷ್ಮಿ ಸಭಾಗೃಹದ ಆವರಣದಲ್ಲಿ ನಡೆದ ಯಕ್ಷಗಾನ ರಂಗದಲ್ಲಿ ಉತ್ಸವವಾಗಿ ಆಚರಿಸಲಾಯಿತು. ಹೇಮಾವತಿ, ಚಂದ್ರಶೇಖರ ಐತಾಳರ ಸೇವೆ ಬಯಲಾಟವಾಗಿ ಕಾರುಣ್ಯಾಂಬುಧಿ ಶ್ರೀರಾಮ ಪ್ರಸಂಗದೊಂದಿಗೆ ಶ್ರೀರಾಮ ಪಟ್ಟಾಭಿಷೇಕ ನಡೆಯಿತು. ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಆಶೀರ್ವಾದದೊಂದಿಗೆ, ಮೇಳದ ಯಜಮಾನರಾದ
ಬೆಂಗಳೂರು: 2019ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಲಾಗಿದ್ದು, ಪೈಲ್ವಾನ್ ಚಿತ್ರದಲ್ಲಿನ ಅಭಿನಯಕ್ಕಾಗಿ ನಟ ಸುದೀಪ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆದರೆ, ಇದೀಗ ಸುದೀಪ್ ತಮಗೆ ಪ್ರಶಸ್ತಿ ಬೇಡವೆಂದು ಹೇಳಿದ್ದಾರೆ.ಕಿಚ್ಚ ಸುದೀಪ್ ಅವರು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಈ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.
ನಟ ಸುದೀಪ್ ಅವರ ಅಭಿಮಾನಿಗಳಿಗೆ ಇದು ಸಿಹಿ ಸುದ್ದಿ. 2019ರ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಯಲ್ಲಿ ಸುದೀಪ್ ಅವರಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಸಿಕ್ಕಿದೆ. ‘ಪೈಲ್ವಾನ್’ ಚಿತ್ರದಲ್ಲಿನ ನಟನೆಗೆ ಸುದೀಪ್ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಟಿ, ನಿರೂಪಕಿಯಾಗಿ ಗುರುತಿಸಿಕೊಂಡಿರುವ ಅನುಪಮಾ ಗೌಡ ಅವರಿಗೆ 2019ನೇ ಸಾಲಿನ ‘ಅತ್ಯುತ್ತಮ
ಭೋಪಾಲ್: ಮಧ್ಯಪ್ರದೇಶದಲ್ಲಿ ಪಟೌಡಿ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಬಾಲಿವುಡ್ ಸ್ಟಾರ್ ಸೈಫ್ ಅಲಿ ಖಾನ್ ಅವರು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕೊಹೆಫಿಜಾ ಪ್ರದೇಶದಿಂದ ಭೋಪಾಲ್ನ ಚಿಕ್ಲೋಡ್ವರೆಗೆ ಸೈಫ್ ಅಲಿ ಖಾನ್ ಅವರ ಪಟೌಡಿ ಕುಟುಂಬದ ಪೂರ್ವಿಕರ ಆಸ್ತಿ ವಿಸ್ತರಿಸಿದೆ. ಇದನ್ನು ಶತ್ರು
ಜ್ಞಾನವೇ ಎಲ್ಲದಕ್ಕಿಂತಲೂ ಮಿಗಿಲಾದ ಐಶ್ವರ್ಯಾ ಎಂಬ ಮಾತಿದೆ. ಕೇವಲ ಜ್ಞಾನದಿಂದಲೇ ಬಡ ಕಾರ್ಮಿಕನ ಮಗನೊಬ್ಬ ಈಗ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾನೆ. ತನ್ನ ಕುಟುಂಬಕ್ಕೆ ಆಧಾರವಾಗಿದ್ದಾನೆ. ಬಡ ವೆಲ್ಡರ್ ಕಾರ್ಮಿಕನ ಮಗನೊಬ್ಬ ಭಾರತದ ಜನಪ್ರಿಯ ಟಿವಿ ರಿಯಾಲಿಟಿ ಶೋ ಕೌನ್ ಬನೇಗಾ ಕರೋಡ್ಪತಿಯಲ್ಲಿ ಬರೋಬ್ಬರಿ 50 ಲಕ್ಷ
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳೆಲ್ಲರೂ ಇಂದು (ಜನವರಿ 10) ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್ಗೆ ಹಾಜರಾಗಿದ್ದಾರೆ. ಪವಿತ್ರಾ ಗೌಡ, ಪ್ರದೋಶ್ ಸೇರಿದಂತೆ ಹಲವು ಆರೋಪಿಗಳು ನ್ಯಾಯಾಲಯಕ್ಕೆ ಮೊದಲೇ ಹಾಜರಾಗಿದ್ದರು. ನಟ ದರ್ಶನ್ ಮಾತ್ರ ತುಸು ತಡವಾಗಿ ನ್ಯಾಯಾಲಯದ ಬಳಿ ಬಂದರು. ಜಾಮೀನು ದೊರೆತ ಬಳಿಕ ಇದೇ ಮೊದಲ
ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ರೆಗ್ಯುಲರ್ ಬೇಲ್ ಅಥವಾ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ನಾಂಪಲ್ಲಿ ಕೋರ್ಟ್ನಲ್ಲಿ ಈ ಅರ್ಜಿಯ ವಿಚಾರಣೆಯೂ ನಡೆದು ಇಂದು (ಜನವರಿ 03) ನ್ಯಾಯಾಧೀಶರ ಆದೇಶ ಹೊರಬಿದ್ದಿದ್ದು, ಪ್ರಕರಣದಲ್ಲಿ
ಮಂಗಳೂರು: ನಗರದ ಸಮೀಪ ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ಯುವ ಕಲಾವಿದ, ಬಿಎಸ್ಡಬ್ಲ್ಯೂ ವಿದ್ಯಾರ್ಥಿ ಸ್ಥಳದಲ್ಲೇ ಅಸುನೀಗಿದ ಘಟನೆ ಸಂಭವಿಸಿದೆ. ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಕುಮಾರ್ (22) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿಯಲಾಗಿದೆ.ಬೆಳ್ತಂಗಡಿ ದೇಲಂತಬೆಟ್ಟು ನಿವಾಸಿ, ಪ್ರವೀತ್ ಯಕ್ಷಗಾನ ಕಲಾವಿದನಾಗಿದ್ದಾನೆ. ಅರ್ಕುಳ ಸಮೀಪ ಬೈಕ್ ರಸ್ತೆಗೆ ಬಿದ್ದಿದ್ದು