....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರು ಮಂಗಳವಾರ ಜಾಮೀನು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಈ ಹಿಂದೆ ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 64ನೇ ಸಿಸಿಹೆಚ್​​ ಕೋರ್ಟ್​, ಅರ್ಜಿ ವಜಾಗೊಳಿಸಿ ಆದೇಶ

ಬೆಂಗಳೂರು:ಮಾರ್ಚ್​, 09: ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಬಂಧನ ಹಾಗೂ ದುಬೈನಿಂದ ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಚಿನ್ನ ಕಳ್ಳ ಸಾಗಣೆ ಮಾಡಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ಪ್ರಕರಣವನ್ನು ಡಿಆರ್​ಐ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಈ ವೇಳೆ ಬಗೆದಷ್ಟು ಹಲವು ಕುತೂಹಲಕಾರಿ

ಮಂಗಳೂರು : ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ತಯಾರಾಗಲಿರುವ "ವೈಲ್ಡ್ ಟೈಗರ್ ಸಫಾರಿ" ಸಿನಿಮಾದ ಮುಹೂರ್ತ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಕದ್ರಿ ದೇವಸ್ಥಾನದಲ್ಲಿ ಜರುಗಿತು. ಬಳಿಕ ಮಾಧ್ಯಮಗಳ ಜೊತೆ ಮಾತಾಡಿದ ಚಿತ್ರದ ನಿರ್ದೇಶಕ ಚಂದ್ರಮೌಳಿ ಅವರು, ”ಕ್ಷಣಕ್ಷಣಕ್ಕೂ ಕುತೂಹಲ ಕೆರಳಿಸುವ ಕಥಾಹಂದರವನ್ನು ಈ ಸಿನಿಮಾ ಹೊಂದಿದ್ದು ಸಿನಿಮಾದ ಮುಹೂರ್ತ ಕಾರ್ಯಕ್ರಮ ಇಂದು

ಬೆಂಗಳೂರು:ಫೆ.25:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾ ಗೌಡ ಮತ್ತು ಗ್ಯಾಂಗ್ ವಿಚಾರಣೆಯನ್ನು ಏ.8 ಕ್ಕೆ ಕೋರ್ಟ್ ಮುಂದೂಡಿದೆ. 57ನೇ ಸೆಷನ್ಸ್ ಕೋರ್ಟ್ನಲ್ಲಿ ಆರೋಪಿ ದರ್ಶನ್ ಮತ್ತು ಗ್ಯಾಂಗ್‌ನ ವಿಚಾರಣೆ ನಡೆಯಿತು. ಕೋರ್ಟ್‌ನಲ್ಲಿ ಪೊಲೀಸರ ವಿರುದ್ಧ ದರ್ಶನ್ ಪರ ವಕೀಲರ ಆರೋಪ ಮಾಡಿದರು. ಇತರೆ ಆರೋಪಿಗಳನ್ನು

ಉಡುಪಿ:ಫೆ.24. ಪ್ರಭಾವತಿ ಶೆಣೈ ಮತ್ತು ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ 'ವಿಶ್ವಪ್ರಭಾ ಪ್ರಶಸ್ತಿ'ಯನ್ನು ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡಿಲ್ ಅವರಿಗೆ ಫೆಬ್ರವರಿ 23ರ ಭಾನುವಾರದ೦ದು ಉಡುಪಿ ಕಲಾರಂಗದ ಐವಿಸಿ ಸಭಾಂಗಣದಲ್ಲಿ ಪ್ರದಾನ ಮಾಡಲಾಯಿತು. ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ, ಕನ್ನಡ ಮತ್ತು ಸಂಸ್ಕೃತಿ

ಹಾಡುಹಕ್ಕಿ, ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು (ಫೆಬ್ರವರಿ 13) ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಸುಕ್ರಿ ಬೊಮ್ಮಗೌಡ ಬಾಲ್ಯದಲ್ಲಿದ್ದಾಗ ತಮ್ಮ ತಾಯಿ ಮೂಲಕ ಜಾನಪದ ಹಾಡುಗಳನ್ನು

ಢಾಕಾ:ಫೆ,7. ದೇಶದ್ರೋಹದ ಆರೋಪದ ಮೇಲೆ ಬಾಂಗ್ಲಾ ನಟಿ ಮೆಹರ್ ಅಫ್ರೋಜ್ ಶಾನ್ ಅವರನ್ನು ಬಂಧಿಸಲಾಗಿದ್ದು, ಸದ್ಯ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಫೆಬ್ರವರಿ 6ರ ರಾತ್ರಿ ಮೆಹರ್ ಅವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ರೆಜಾಲ್ ಕರೀಂ ಮಲ್ಲಿಕ್ ಮಾಹಿತಿ ನೀಡಿದ್ದಾರೆ. ದೇಶದ್ರೋಹದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆ

ಸ್ಯಾಂಡಲ್‌ವುಡ್‌ನಲ್ಲಿ ಮದುವೆ ಸೀಸನ್ ನಡೆಯುತ್ತಿದೆ. ಹೌದು

ಸುರತ್ಕಲ್:ಫೆ.4. ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದ ಪರಮಭಕ್ತರೂ, ಪಟ್ಲ ಸತೀಶ್ ಶೆಟ್ಟಿಯವರ ಕಟ್ಟಾ ಅಭಿಮಾನಿ ಶಾರದಾಪ್ರಸಾದ್ ರವರು ಹಾಗೂ ಅವರ ಧರ್ಮಪತ್ನಿ ನಳಿನಿ ಪ್ರಸಾದ್ ರವರು ಪಟ್ಲ ಸತೀಶ್ ಶೆಟ್ಟಿಯವರ ಗೃಹಪ್ರವೇಶಕ್ಕೆ ಆಗಮಿಸಿ ಪಟ್ಲರು ಮಾಡುವ ಸತ್ಕಾರ್ಯಗಳನ್ನು ಮೆಚ್ಚಿ ಗೃಹಪ್ರವೇಶದ ದಿನದಂದು ಯಕ್ಷಧ್ರುವ ಪಟ್ಲ ಫೌಂಡೇಶನ್

ನವದೆಹಲಿ: ಭಾರತೀಯ ಮೂಲದ ಅಮೆರಿಕನ್ ಗಾಯಕಿ ಮತ್ತು ಉದ್ಯಮಿ ಚಂದ್ರಿಕಾ ಟಂಡನ್ ಅವರು ಅತ್ಯುತ್ತಮ ಹೊಸ ಯುಗ, ಆಂಬಿಯೆಂಟ್ ಅಥವಾ ಚಾಂಟ್ ಆಲ್ಬಮ್ ವಿಭಾಗದಲ್ಲಿ 'ತ್ರಿವೇಣಿ' ಆಲ್ಬಂಗಾಗಿ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಚಂದ್ರಿಕಾ ಟಂಡನ್ ಸಿದ್ಪಡಿಸಿದ ‘ತ್ರಿವೇಣಿ’ ಆಲ್ಬಮ್​ಗೆ ‘ಬೆಸ್ಟ್ ನ್ಯೂ ಏಜ್’ ವಿಭಾಗದಲ್ಲಿ ಪ್ರಶಸ್ತಿ ದೊರೆತಿದೆ. ಸ್ಪರ್ಧೆಯಲ್ಲಿ ಇದ್ದ ಭಾರತದ