ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

‘ಪುಷ್ಪ 2’ ಪ್ರೀಮಿಯರ್ ವೇಳೆ ಹೈದರಾಬಾದ್​​ನ ಸಂಧ್ಯಾ ಥಿಯೇಟರ್​​​ ಬಳಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ನಿಧನ ಹೊಂದಿದ್ದಳು. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಕೂಡ ಆರೋಪಿ ಆಗಿದ್ದು, ಅವರಿಗೆ ಸಂಕಷ್ಟ ಹೆಚ್ಚುತ್ತಿದೆ. ಅಲ್ಲು ಅರ್ಜುನ್ ಅವರನ್ನು ಇಂದು (ಡಿಸೆಂಬರ್ 13) ಮುಂಜಾನೆ ಬಂಧಿಸಿದ್ದು ಸಾಕಷ್ಟು ಸಂಚಲನ ಸೃಷ್ಟಿ ಮಾಡಿತ್ತು.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ದರ್ಶನ್ ಮಾತ್ರವಲ್ಲದೇ ಮೊದಲ ಆರೋಪಿ ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಲಾಗಿದೆ. ಘಟನೆ ನಡೆದ 6 ತಿಂಗಳ ಬಳಿಕ ದರ್ಶನ್ ಗೆ ಜಾಮೀನು ಮಂಜೂರಾಗಿದೆ. ಇತ್ತೀಚೆಗೆ ದರ್ಶನ್ ಗೆ

ಹೈದರಾಬಾದ್: ಪುಷ್ಪ-2: ದಿ ರೂಲ್ ಸಿನಿಮಾದ ಪ್ರೀಮಿಯರ್ ಶೋ ವೇಳೆಯಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದ ಮಹಿಳೆಯ ಕುಟುಂಬಕ್ಕೆ ರೂ. 25 ಲಕ್ಷ ಆರ್ಥಿಕ ನೆರವನ್ನು ನಟ ಅಲ್ಲು ಅರ್ಜುನ್ ಘೋಷಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋ ಫೋಸ್ಟ್ ಮಾಡಿರುವ ಅಲ್ಲು ಅರ್ಜುನ್, ಈ ನೋವಿನ

ಹೈದರಾಬಾದ್: ಸಂಧ್ಯಾ ಥಿಯೇಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ

ನಿತೇಶ್ ತಿವಾರಿ ನಿರ್ದೇಶನದ ಬಹು ನಿರೀಕ್ಷಿತ 'ರಾಮಾಯಣ' ಚಿತ್ರದಲ್ಲಿ ಸೀತಾ ಪಾತ್ರ ಮಾಡುತ್ತಿರುವ ನಟಿ ಸಾಯಿ ಪಲ್ಲವಿ, ಪಾತ್ರಕ್ಕಾಗಿ ಸಸ್ಯಾಹಾರವನ್ನು ಮಾತ್ರ ಸೇವಿಸುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಈ ವದಂತಿಗಳ ವಿರುದ್ಧ ಅವರು ಕಿಡಿಕಾರಿದ್ದು, ಅನಗತ್ಯವಾಗಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕಾನೂನು ಮೂಲಕ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ

ಗ್ವಾಲಿಯರ್: ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ 2: ದಿ ರೂಲ್ ವೀಕ್ಷಣೆ ವೇಳೆ ಚಿತ್ರಮಂದಿರದ ಕ್ಯಾಂಟೀನ್ ಮಾಲೀಕನೊಬ್ಬ ಪ್ರೇಕ್ಷಕನ ಕಿವಿ ಕಚ್ಚಿ, ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಭಾನುವಾರ ಇಂದರ್‌ಗಂಜ್ ಪ್ರದೇಶದ ಕೈಲಾಶ್ ಟಾಕೀಸ್‌ನಲ್ಲಿ ಈ ಘಟನೆ ನಡೆದಿದೆ. ಚಿತ್ರದ ಇಂಟರ್ವಲ್ ಸಮಯದಲ್ಲಿ ಪ್ರೇಕ್ಷಕ

ಕಪೂರ್ ಕುಟುಂಬದ ಪ್ರಮುಖ ಸದಸ್ಯರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ ಕಪೂರ್ 100ನೇ ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ಜೊತೆಗೆ ಒಂದು ಅಮೂಲ್ಯ ಉಡುಗೊರೆಯನ್ನೂ ನೀಡಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ಕಪೂರ್ ಕುಟುಂಬ ಕೊಟ್ಟಿರುವ ಕೊಡುಗೆ ಅಪಾರವಾದುದು. ಈಗ ಹೆಮ್ಮರವಾಗಿ ಬೆಳೆದಿರುವ ಬಾಲಿವುಡ್​ಗೆಅಡಿಪಾಯ ಹಾಕಿದ್ದೆ ಕಪೂರ್ ಕುಟುಂಬದ ಪೃಥ್ವಿರಾಜ್ ಕಪೂರ್. ಪೃಥ್ವಿರಾಜ್

ನಟಿ ರಚಿತಾ ರಾಮ್ ಮತ್ತು ನಟ ಸತೀಶ್ ನೀನಾಸಂ ಅವರು ಮತ್ತೆ ಒಂದಾಗಿದ್ದರೆ. ‘ಅಯೋಗ್ಯ’ ಸಿನಿಮಾದಲ್ಲಿ ಜನರನ್ನು ರಂಜಿಸಿದ್ದ ಅವರು ಈಗ ‘ಅಯೋಗ್ಯ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಾಕ್ಸ್ ಆಫೀಸ್​ನಲ್ಲಿ ಸೂಪರ್ ಹಿಟ್ ಆದ ‘ಅಯೋಗ್ಯ’ ಸಿನಿಮಾ ಬಿಡುಗಡೆಯಾಗಿ 6 ವರ್ಷ ಕಳೆದಿದೆ. ಈಗ ‘ಅಯೋಗ್ಯ 2’ ಚಿತ್ರ ಸೆಟ್ಟೇರಿದೆ. ಬೆಂಗಳೂರಿನ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನು ಕೆಲವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿ ನಡೆಯುತ್ತಿದ್ದು, ಕಳೆದ ಕೆಲ ದಿನಗಳಲ್ಲಿ ದರ್ಶನ್, ಪವಿತ್ರಾ ಗೌಡ ಹಾಗೂ ದರ್ಶನ್​ರ ಕಾರು ಚಾಲಕನ ಪರವಾಗಿ ವಕೀಲರುಗಳು ತಮ್ಮ ವಾದಗಳನ್ನು ಮಂಡಿಸಿದ್ದಾರೆ. ಇಂದು (ಡಿಸೆಂಬರ್ 06) ತನಿಖಾಧಿಕಾರಿಗಳ

ನಟಿ ರಮ್ಯಾ ಅವರು ಸಿನಿಮಾವನ್ನು ಬಿಟ್ಟರೂ ಅವರನ್ನು ಸಿನಿಮಾ ಬಿಡುತ್ತಿಲ್ಲ. ಹೌದು, ರಮ್ಯಾ ನಟಿಸಿರುವ ಒಂದು ಸಿನಿಮಾ ಈಗ ಬಿಡುಗಡೆ ಸಜ್ಜಾಗಿದೆ. ಇದನ್ನು ಹೊಸ ಸಿನಿಮಾ ಎನ್ನಬೇಕೋ ಅಥವಾ ಹಳೇ ಸಿನಿಮಾ ಎನ್ನಬೇಕು ಎಂಬುದು ಪ್ರೇಕ್ಷಕರಿಗೆ ಬಿಟ್ಟಿದ್ದು. ಯಾಕೆಂದರೆ, ಈ ಸಿನಿಮಾ ಸೆಟ್ಟೇರಿದ್ದು ಹಲವು ವರ್ಷಗಳ ಹಿಂದೆ. ಒಂದಷ್ಟು ಕಾರಣಗಳಿಂದ ಈ