....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಮಂಗಳೂರು: ನಗರದ ಸಮೀಪ ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ಯುವ ಕಲಾವಿದ, ಬಿಎಸ್‌ಡಬ್ಲ್ಯೂ ವಿದ್ಯಾರ್ಥಿ ಸ್ಥಳದಲ್ಲೇ ಅಸುನೀಗಿದ ಘಟನೆ ಸಂಭವಿಸಿದೆ. ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಕುಮಾ‌ರ್ (22) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿಯಲಾಗಿದೆ.ಬೆಳ್ತಂಗಡಿ ದೇಲಂತಬೆಟ್ಟು ನಿವಾಸಿ, ಪ್ರವೀತ್ ಯಕ್ಷಗಾನ ಕಲಾವಿದನಾಗಿದ್ದಾನೆ. ಅರ್ಕುಳ ಸಮೀಪ ಬೈಕ್‌ ರಸ್ತೆಗೆ ಬಿದ್ದಿದ್ದು

ವಿವಾದಾತ್ಮಕ ರಿಯಾಲಿಟಿ ಶೋ 'ಬಿಗ್ ಬಾಸ್ 18' ಆರಂಭದಿಂದಲೂ ಸುದ್ದಿಯಲ್ಲಿದೆ. ಈ ಸೀಸನ್‌ನ ಸ್ಪರ್ಧಿಗಳು ಪ್ರತಿದಿನ ಹೊಸ ಹೊಸ ಟ್ರಿಕ್ಸ್ ಮಾಡುತ್ತಾ ಜನರ ಗಮನ ಸೆಳೆಯುತ್ತಿದ್ದಾರೆ. ಈ ನಡುವೆ ಸಾರಾ ಅರ್ಫೀನ್ ಖಾನ್ ಎಲಿಮಿನೇಟ್ ಆಗಿರುವ ಸುದ್ದಿಯೂ ಜೋರಾಗಿದೆ. ಇತ್ತೀಚಿನ ಸಂಚಿಕೆಯಲ್ಲಿ, ಸಾರಾ ತನ್ನ ಕೋಪವನ್ನು ಕಳೆದುಕೊಂಡಿದ್ದು ಕಂಡುಬಂದಿತ್ತು.

‘ಪುಷ್ಪ 2’ ಸಿನಿಮಾ ಪ್ರದರ್ಶನ ಆಗುವಾಗ ಮಹಿಳೆಯೊಬ್ಬರು ಕಾಲ್ತುಳಿತದಿಂದ ನಿಧನರಾದ ಕಾರಣ ಆ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು. ನಟನ ಬಂಧನಕ್ಕೆ ಹಲವರು ಖಂಡನೆ ವ್ಯಕ್ತಪಡಿಸಿದ್ದರು. ಸರ್ಕಾರ ಮತ್ತು ಚಿತ್ರರಂಗದ ನಡುವೆ ಉತ್ತಮ ಬಾಂಧವ್ಯ ಹೊಂದುವ ಉದ್ದೇಶದಿಂದ ಇಂದು (ಡಿ.26) ಸಂಧಾನ ಸಭೆ ಮಾಡಲಾಗಿದೆ. ಈ