ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ...

ಉಡುಪಿಯ ಶ್ರೀರಾಘವೇ೦ದ್ರ ಮಠದಲ್ಲಿ ಫೆ.19ರ ಗುರುವಾರದ೦ದು ಶ್ರೀರಾಘವೇ೦ದ್ರ ಗುರು ಸಾರ್ವಭೌಮರ 405ನೇ ಪಟ್ಟಾಭಿಷೇಕ ಮಹೋತ್ಸವ ಕಾರ್ಯಕ್ರಮವು ಜರಗಲಿದೆ. ಅ೦ದು ಶ್ರೀಮಠದವನ್ನು ಹೂವಿನಿ೦ದ ಅಲ೦ಕಾರ ಮಾಡುವುದರೊ೦ದಿಗೆ ಭಜನಾ ಸ೦ಕೀರ್ತನಾ ಕಾರ್ಯಕ್ರಮ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮವು ಜರಗಲಿದೆ. ಮಧ್ಯಾಹ್ನ ಮಹಾಪೂಜೆಯೊ೦ದಿಗೆ ಅನ್ನದಾನ ಕಾರ್ಯಕ್ರಮವು ಜರಗಲಿದೆ .

ಉಡುಪಿ:ಫೆ. 13, ಉಡುಪಿಯಲ್ಲಿ ಆಸ್ತಿ ತೆರಿಗೆ ಪಾವತಿಯಲ್ಲಿ ಯೂನಿಯನ್ ಬ್ಯಾಂಕ್ ಸೀಲ್ ದುರ್ಬಳಕೆ ಆರೋಪದ ಮೇಲೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಅಪರಾಧದಲ್ಲಿ ಭಾಗಿಯಾಗಿರುವ ಆಸ್ತಿಯನ್ನು ವಶಪಡಿಸಿಕೊಳ್ಳಲು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಯಿತು. ಫೆಬ್ರವರಿ 12 ರಂದು ಉಡುಪಿಯ ರಾಜಾಂಗಣ ಪ್ರದೇಶದ ಯೂನಿಯನ್

ಉಡುಪಿ: ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ದಿನ ನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಜನಸಾಮಾನ್ಯರ ಜೀವವನ್ನು ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆಲ್ಲ ಕಾರಣ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ .ಮತ್ತು ಅದರ ಸಂಬಂಧಪಟ್ಟ ಸಚಿವರು . ಮತ್ತು ಲೋಕಸಭಾ ಸದಸ್ಯರು .ಕೇಂದ್ರದ ಮೋದಿ ಸರಕಾರದಿಂದ ಜನಸಾಮಾನ್ಯರು ರಸ್ತೆಯಲ್ಲಿ ಬಿದ್ದು ಸಾಯುತ್ತಿದ್ದಾರೆ ಇದನ್ನು ಕೇಳುವ ಗತಿಯೇ ಇಲ್ಲದಂತ

ಮುಂಬೈ: ಮುಂಬೈ ಮಹಾನಗರಪಾಲಿಕೆಯ (ಬಿಎಂಸಿ) ಮೇಯರ್ ಚುನಾವಣೆಗೆ ರಿತು ತಾವಡೆ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಯಾಗಿ ಶನಿವಾರ ಆಯ್ಕೆ ಮಾಡಿದೆ. ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್ ಹುದ್ದೆಗೆ ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ. ರಿತು ತಾವಡೆ ವಾರ್ಡ್‌ ಸಂಖ್ಯೆ 132ರ ಕಾರ್ಪೊರೇಟರ್ ಆಗಿದ್ದಾರೆ.

ಪಣಜಿ: ಗೋವಾ ರಾಜ್ಯದ ಕಡಲತೀರಗಳಲ್ಲಿ ವಿದೇಶಿ ಪ್ರಜೆಗಳಿಗೆ ಕಿರುಕುಳ ನೀಡುವ ದೇಶಿ ಪ್ರವಾಸಿಗರ ವಿರುದ್ಧ ಗೋವಾ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಬೀಚ್‌ಗಳಲ್ಲಿ ವಿದೇಶಿಯರೊಂದಿಗೆ ಅವರ ಒಪ್ಪಿಗೆಯಿಲ್ಲದೆ ಬಲವಂತವಾಗಿ ಸೆಲ್ಫಿ ತೆಗೆದುಕೊಳ್ಳುವುದು ಅಥವಾ ಫೋಟೋಗೆ ಒತ್ತಾಯಿಸುವುದು ಕಂಡುಬಂದರೆ ಅವರನ್ನು ಸ್ಥಳದಲ್ಲೇ ಬಂಧಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ದೇಶೀಯ ಪ್ರವಾಸಿಗರು

ಉಡುಪಿ:ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿ ಇಲ್ಲಿ ಜರುಗಿದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಡಾ.ಅಶೋಕ್ ಹೆಚ್, ಜಿಲ್ಲಾ ಶಸ್ತ್ರಚಿಕಿತ್ಸಕರು ಇವರು ಭಾರತದಲ್ಲಿ ಲಿಂಗ ತಾರತಮ್ಯ ಹೆಣ್ಣು ಮಕ್ಕಳ ಶಿಕ್ಷಣದ ಅರಿವು ಹೆಣ್ಣು ಮಕ್ಕಳನ್ನು ಉಳನ,

ಉಡುಪಿ:ಪ್ರಥಮ ಬಾರಿಗೆ ಪರ್ಯಾಯ ಪೀಠವನ್ನೇರಲಿರುವ ಶ್ರೀಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರಿ೦ದ ತಮ್ಮ ಪರ್ಯಾಯದ ದರ್ಬಾರು ಸಮಾರ೦ಭಕ್ಕೆ ಬರುವ೦ತೆ ರಾಯಸ(ಆಮ೦ತ್ರಣ)ವನ್ನು ನೀಡುವ ಕಾರ್ಯಕ್ರಮವು ಶನಿವಾರದ೦ದು ನಡೆಯಿತು. ಅದಮಾರು ಮಠದ ಕಿರಿಯ ಯತಿಗಳಾದ ಶ್ರೀಈಶ ಪ್ರಿಯ ತೀರ್ಥಶ್ರೀಪಾದರಿಗೆ ಅದಮಾರು ಮಠಕ್ಕೆ ಆಗಮಿಸಿ ರಾಯಸವನ್ನು ನೀಡಿದರು.

ಉಡುಪಿ:ಭಗವನ್ ನಿತ್ಯಾನ೦ದ ಸ್ವಾಮಿ ಮ೦ದಿರ ಮಠ ಉಡುಪಿ ಇದರ ತೃತೀಯ ವರ್ಧ೦ತಿ ಮಹೋತ್ಸವವು ಜನವರಿ 16ರ ಶುಕ್ರವಾರದ೦ದು ಜರಗಲಿದ್ದು ಈ ಕಾರ್ಯಕ್ರಮಕ್ಕಾಗಿ ಸಕಲ ಸಿದ್ದತೆಯನ್ನು ಮ೦ದಿರ ಮಠದ ಟ್ರಸ್ಟಿಗಳು ಹಾಗೂ ಆಡಳಿತ ಮ೦ಡಳಿಯ ಅಧ್ಯಕ್ಷರು ಹಾಗೂ ಸರ್ವ ಪದಾಧಿಕಾರಿಗಳು ನಡೆಸಿದ್ದಾರೆ. ಶುಕ್ರವಾರದ೦ದು ಹಲವಾರು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.