Log In
BREAKING NEWS >
ಮಾ.18ರ ಸೋಮವಾರದ೦ದು ಬೆಳಿಗ್ಗೆ 9ಗ೦ಟೆಗೆ ಮಲ್ಪೆಯ ಶ್ರೀರಾಮ ಮ೦ದಿರಕ್ಕೆ ಶ್ರೀಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಶ್ರೀವಿದ್ಯಾಧೀಶ ತೀರ್ಥ ಸ್ವಾಮಿಜಿಯವರು ಭೇಟಿ ಶ್ರೀರಾಮ ದೇವರಿಗೆ ಸ್ವರ್ಣ ಕವಚಚನ್ನು ಸಮರ್ಪಿಸುವುದರೊ೦ದಿಗೆ ಭದ್ರತಾಕೊಠಡಿ,ನೂತನ ಸಭಾಗೃಹವನ್ನು ಉದ್ಟಾಟಿಸಿದರು....
Archive

ಬೆಂಗಳೂರು: ನಗರದ ಉತ್ತರ ಲೋಕಸಭಾ ಟಕೆಟ್ ಸಿಕ್ಕ ಬೆನ್ನಲ್ಲೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಜಿ ಸಿಎಂ ಹಾಗೂ ಕ್ಷೇತ್ರದ ಹಾಲಿ ಸಂಸದ ಸದಾನಂದ ಗೌಡ ಅವರನ್ನು ಭೇಟಿಯಾಗಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಲೋಕಸಭಾ ಚುನಾವಣೆ

ಉಡುಪಿ:ಉಡುಪಿಯ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಮಹಾ ರಥೋತ್ಸವವು ಮ೦ಗಳವಾರದ೦ದು ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಪುತ್ತಿಗೆ ಕಿರೀಯ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಸ೦ಪನ್ನ ಗೊ೦ಡಿತು.ಸಾವಿರಾರು ಮ೦ದಿ ಶ್ರೀದೇವರ ದರ್ಶನವನ್ನು

ಸುಳ್ಯ:ಮಾ,10:ಗೋಬಿ ಮಂಚೂರಿ ಖಾದ್ಯದ ಬಗ್ಗೆ ಪರೀಕ್ಷೆ ನಡೆಸುವಂತೆ ಹೇಳಲಾಗಿತ್ತು. ಅದರಂತೆ ಪರೀಕ್ಷೆ ನಡೆಸಲಾಗಿದ್ದು, ವರದಿಯನ್ನು ಪರಿಶೀಲನೆ ನಡೆಸಿ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದನ್ನು ಸೋಮವಾರ ತಿಳಿಸುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಮಾಧ್ಯಮದೊಂದಿಗೆ ಮಾತನಾಡಿದ

ಉಡುಪಿ:ಉಡುಪಿಯ ಸಗ್ರಿಯ ಚಕ್ರತೀರ್ಥ ಶ್ರೀಉಮಾಮಹೇಶ್ವರ ದೇಗುಲದ ಅಭಿವೃದ್ಧಿಕಾರ್ಯಗಳಿಗೆ ಮಹಾಶಿವರಾತ್ರೆಯ ದಿನವಾದ ಶುಕ್ರವಾರದ೦ದು ಉಡುಪಿಯ ಶ್ರೀಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ಚಾಲನೆಯನ್ನು ನೀಡಿದರು.ಸ್ವಾಗತಗೋಪುರಕ್ಕೆ ಶ್ರೀಗಳು ಶಿಲಾನ್ಯಾಸವನ್ನು ನೆರವೇರಿಸಿ ಶುಭಹಾರೈಸಿದರು. ಸಮಾರ೦ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ,ಬಡಗುಬೆಟ್ಟು ಕ್ರೆ. ಕೋ-ಆಫ್ ಸೊಸೈಟಿಯ ಅಧ್ಯಕ್ಷರಾದ

ಬೆಂಗಳೂರು, ಮಾರ್ಚ್​ 6: ಲೋಕಸಭೆ ಚುನಾವಣೆಗೆ (Lok Sabha Elections) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ (BJP) ಎರಡನೇ ಪಟ್ಟಿ ಬಿಡುಗಡೆ ಮಾಡುವುದಕ್ಕಾಗಿ ಇಂದು ದೆಹಲಿಯಲ್ಲಿ ಸಭೆ ನಡೆಸುತ್ತಿದೆ. ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದೀಯ ಮಂಡಳಿ

ಉಡುಪಿ ನಗರವು 1937ರಲ್ಲಿ ಪುರಸಭೆಯಾಗಿತು. ಅದರ ಬಳಿಕ ಜನಸ೦ಖೆಯ ಆಧಾರದ ಮೇಲೆ 1997ರಲ್ಲಿ ಉಡುಪಿ ನಗರಸಭೆಯಾಗಿ ಪರಿವರ್ತನೆಯನ್ನು ಹೊ೦ದಿತು.ಇದೀಗ ಉಡುಪಿ ನಗರಸಭೆಯು ೩೫ವಾರ್ಡುಗಳನ್ನು ಹೊ೦ದಿದೆ. ಮೊದಲು ಕಸವನ್ನು ಕಸದತೊಟ್ಟಿಗಳಿಗೆ ಹಾಕುವ ಪದ್ದತಿಯಿತ್ತು. ಇದರಿ೦ದಾಗಿ ಪರಿಸರದಲ್ಲಿ ಕಸದ ರಾಶಿಗಳಿ೦ದ ಜನರ

ಚೈನ್ನೈ, ಫೆ 28 : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಜೈಲು ಶಿಕ್ಷೆಗೆ ಗುರಿಯಾಗಿದ್ದ 7 ಅಪರಾಧಿಗಳ ಪೈಕಿ ಒಬ್ಬರಾದ ಶಾಂತನ್ ಇಂದು ಬೆಳಗ್ಗೆ ಚೈನ್ನೈನಲ್ಲಿ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೂಲತ

ಉಡುಪಿ: ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸದೆಯಾಗಿ ಕೇಂದ್ರದ ಸಚಿವೆಯಾಗಿ ಆಯ್ಕೆಯಾದ ಶೋಭಾ ಕರಂದ್ಲಾಜೆ ರವರು ಸಂಪೂರ್ಣವಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಕಡೆಗಣಿಸಿ ಬೆಂಗಳೂರು ಮತ್ತು ದೆಹಲಿಯಲ್ಲಿ ಉಳಿದುಕೊಂಡು ರಾಜಕಾರಣ ಮಾಡಿದ್ದಾರೆ ಹೊರತು ಕ್ಷೇತ್ರದ ಅಭಿವೃದ್ಧಿಗೆ

ತುಮಕೂರು: ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯ ನಂತರ ಮೂವರು ಮಹಿಳೆಯರು ಮೃತಪಟ್ಟ ಪ್ರಕರಣದಲ್ಲಿ