Log In
BREAKING NEWS >
Nandini Milk: ಕೆಎಂಎಫ್ ನಂದಿನಿ ಮಿಲ್ಕ್ ಹೊಸ ದಾಖಲೆ​​: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ....
Archive

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್

ನನಗೆ ಕೇವಲ 100 ದಿವಸ ಅಧಿಕಾರ ನೀಡಿ ನಾನು ನಮ್ಮ ದೇಶವನ್ನು ಹಾಗೂ ನಮ್ಮ ದೇಶದ ಜನಸಾಮಾನ್ಯರನ್ನು ಕೇವಲ 100 ದಿವಸಗಳಲ್ಲಿ ಶ್ರೀಮಂತರನ್ನಾಗಿ ಮಾಡುತ್ತೇನೆ ನಮ್ಮ ದೇಶವನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸುತ್ತೇನೆ ವಿದೇಶದಲ್ಲಿ ಇರುವಂತಹ 16 ಲಕ್ಷ ಕೋಟಿ

ಕರಾವಳಿಯ ಉಡುಪಿ ಶ್ರೀಕೃಷ್ಣಮಠ,ಶ್ರೀಲಕ್ಷ್ಮೀ ವೆ೦ಕಟೇಶ ದೇವಸ್ಥಾನ, ಉದ್ಯಾವರದ ಶ್ರೀವೀರವಿಠಲ ದೇವಸ್ಥಾನ, ಕಾರ್ಕಳ, ಕಲ್ಯಾಣಪುರದಲ್ಲಿನ ಶ್ರೀವೆ೦ಕಟರಮಣ ದೇವಸ್ಥಾನ,ಮಲ್ಪೆಯ ರಾಮಮ೦ದಿರ, ಶ್ರೀಸಾಯಿಬಾಬಾ ಮ೦ದಿರ ಕೊಡವೂರು ಸೇರಿದ೦ತೆ ಹಿರಿಯಡ್ಕದ ಶಿರೂರು ಮಠದ ಮೂಲಮಠ ಸುರತ್ಕಲ್, ಮುಲ್ಕಿ, ಮ೦ಗಳೂರು, ಮೂಡಬಿದ್ರೆ, ಕು೦ದಾಪುರ, ಗ೦ಗೊಳ್ಳಿ, ಬಸ್ರೂರು,

ಕರಾವಳಿಯಲ್ಲಿ ದಿನದಿ೦ದ ತಾಪಮಾನ ಏರುತ್ತಿದ್ದು , ಹಲವೆಡೆಯಲ್ಲಿ ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಜನರು ಬಿಸಿಲಿನ ಬಿಸಿಯಿ೦ದಾಗಿ ಮನೆಯಿ೦ದ ಹೊರಗೆ ಬರಲು ತಡಪಡಿಸುತ್ತಿದ್ದಾರೆ. ಪೇಟೆಗೆ ಬ೦ದರೆ ಬಾಟಲಿಯಲ್ಲಿ ಕುಡಿಯಲು ನೀರನ್ನು ತೆಗೆದುಕೊ೦ಡೆ ಬರುವ೦ತಾಹ ಪರಿಸ್ಥಿತಿ ಸಿರ್ಮಾಣವಾಗಿದೆ. ಈ ಹಿ೦ದಿಗಿ೦ತಲೂ ಈ

ಕೊಡಗು: ಇಲ್ಲಿನ ಶ್ರೀಮಂಗಲ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಸೋಮವಾರ ಕಾಡಾನೆ ದಾಳಿಗೆ 50 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಬೀರುಗ ಎಂಬಲ್ಲಿ ಬೆಳಗ್ಗೆ 6.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. 'ಮಡಿಕೇರಿ ವನ್ಯಜೀವಿ ವಿಭಾಗದ ಶ್ರೀಮಂಗಲ ವನ್ಯಜೀವಿ

ಉಡುಪಿ, ಏ.12: ಜಿಲ್ಲೆಯ ಕುಂದಾಪುರ ತಾಲೂಕಿನ ಹೆಂಗವಳ್ಳಿಯ ಶಂಕರನಾರಾಯಣದ ಟಿನ್ ಟಾನ್ ಎಡ್ವೆಂಚರ್ಸ್ ರೆಸಾರ್ಟ್‌ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ನಿನ್ನೆ(ಏ.11) ಮಧ್ಯಾಹ್ನ ರೆಸಾರ್ಟ್‌ನ ಈಜುಕೊಳದಲ್ಲಿ  ಮುಳುಗಿ ಬಾಲಕನೋರ್ವ ಸಾವನ್ನಪ್ಪಿದ್ದಾನೆ. ಹೂಡೆಯ ಮೊಹಮ್ಮದ್‌ ಅಝೀಝ್‌ (10) ಮೃತ ಬಾಲಕ. ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಹತ್ತಾರು

ಶಿವಮೊಗ್ಗ, ಏಪ್ರಿಲ್​ 12: ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ  ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಇಂದು (ಏ.12) ನಾಮಪತ್ರ ಸಲ್ಲಿಸಿದರು. ಬೃಹತ ಮೆರವಣಿಗೆ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ಉಮೇದುವಾರಿಕೆ

ಉಡುಪಿಯ ಶ್ತ್ರೀಕೃಷ್ಣಮಠದಲ್ಲಿ ಇದೀಗ ಬ್ರಹ್ಮರಥ,ಗರುಡರಥ,ಮಹಾಪೂಜೆ ರಥವು ಸೇರಿದ೦ತೆ ನವರತ್ನರಥ, ಚಿನ್ನದ ರಥ ಹಾಗೂ ಬೆಳ್ಳಿರಥಗಳಿದ್ದು ಅದಮಾರು ಮಠದ ಶ್ರೀಈಶಪ್ರಿಯ ತೀರ್ಥಶ್ರೀಪಾದರ ಪ್ರಥಮ ಪರ್ಯಾಯದ ಸ೦ದರ್ಭದಲ್ಲಿ ರಥವು ರಥಬೀದಿಯಲ್ಲಿ ಯಾವುದೇ ಕಾರಣಕ್ಕಾಗಿ ಭಕ್ತರಿಗೆ ಎಳೆಯಲು ಕಷ್ಟವಾಗಬಾರದೆ೦ಬ ಮತ್ತು ರಥದ ಚಕ್ರಗಳು

ಉಡುಪಿ ಅದಮಾರು ಮಠದ ಹಿಂಭಾಗದಲ್ಲಿರುವ ಅದಮಾರು ಮಠದ ಅತಿಥಿಗೃಹದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಉಪಹಾರ ಮಂದಿರ "ಸುಧಾಮ"ವನ್ನು (ಕ್ಯಾಂಟೀನ್ ) ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಮಠದ ಅಧಿಕಾರಿಗಳಾದ ಗೋವಿಂದರಾಜ್ ಹಾಗೂ