Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...
Archive

ಉಡುಪಿ: ನಗರದ ಗುಂಡಿಬೈಲಿನಲ್ಲಿರುವ ಯಮಹಾ ದ್ವಿಚಕ್ರಗಳ ಶೋರೂಂ ಉಡುಪಿ ಮೋಟರ್ಸ್ ಇದೀಗ ಪ್ರೀಮಿಯಂ ದರ್ಜೆಗೇರಿ ಕರಾವಳಿ ಕರ್ನಾಟಕದ ಪ್ರಪ್ರಥಮ 'ಬ್ಲೂ ಸ್ಕ್ವೇರ್' ಶೋರೂಂ ಎಂಬ ಮಾನ್ಯತೆ ಪಡೆದಿದೆ. ನೂತನವಾಗಿ ಸಂಪೂರ್ಣ ಹವಾನಿಯಂತ್ರಿತ ಬ್ಲೂ ಸ್ಕ್ವೇರ್ ಶೋರೂಮನ್ನು ಯಮಹಾ ಇಂಡಿಯಾದ ಮಾರಾಟ

ಉಡುಪಿಯ ಶ್ರೀಕೃಷ್ಣ ಮಠ,ಶಿರೂರುಮಠ,ರಾಘವೇ೦ದ್ರಮಠದಲ್ಲಿ ಪೂಜಿಸ್ಪಟ್ಟ ಗಣಪತಿ ಜಲಸ್ತ೦ಭನ ಕಾರ್ಯಕ್ರಮವು ಗುರುವಾರದ೦ದು ಪರ್ಯಾಯ ಶ್ರೀಕೃಷ್ಣಾಪುರಮಠದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು,ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು,ಶಿರೂರು ಮಠದ ಶ್ರೀವೇದವರ್ಧನ ತೀರ್ಥಶ್ರೀಪಾದರುಗಳ ಉಪಸ್ಥಿತಿಯಲ್ಲಿ ಶ್ರೀಗಣಪತಿ ವಿಗ್ರಹಗಳನ್ನು ಪಲ್ಲಕಿಯಲ್ಲಿರಿಸಿ ರಥಬೀದಿಯಲ್ಲಿ ಮೆರವಣಿಗೆಯನ್ನು ನಡೆಸುವುದರೊ೦ದಿಗೆ ಶ್ರೀಕೃಷ್ಣಮಠದ ಮಧ್ವಸರೋವರದಲ್ಲಿ ದೋಣಿಯಲ್ಲಿ

ಉಡುಪಿ:ರಾಷ್ಟ್ರದ ರಾಷ್ಟ್ರಪತಿಗಳಾದ ಸನ್ಮಾನ್ಯ ದ್ರೌಪದಿ ಮುರ್ಮ ಇವರಿಗೆ ಭಾವಿ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥಶ್ರೀಪಾದಂಗಳವರ ಪ್ರಧಾನ ಯೋಜನೆಯಾದ ಕೋಟಿಗೀತಾ ಲೇಖನ ಯಜ್ಞದ ಅಭಿಯಾನ ವಿವರ ಹಾಗೂ ಭಗವದ್ಗೀತಾ ಪುಸ್ತಕವನ್ನು ಮತ್ತು ಪರ್ಯಾಯದ ಸಂದರ್ಭದಲ್ಲಿ ಉಡುಪಿಗೆ

ಉಡುಪಿ:ಶ್ರೀಗಣೇಶ ಹಬ್ಬದ ಪ್ರಯುಕ್ತ ನಾಳೆ ಬಹುತೇಕ ಹೊಟೇಲ್ ಗಳು ಬ೦ದ್ ಆಗಲಿದ್ದು ಗ್ರಾಹಕರು ಯಾವುದೇ ಗೊ೦ದಲಕ್ಕೀಡಾಗುವ ಪ್ರಮೇಯವೇ ಇಲ್ಲ. ಕಾಫಿ,ಬದಾಮಿ ಹಾಲು,ಚಹಾ ಉಡುಪಿಯಲ್ಲಿ ಬಹಳ ಜನಪ್ರಿಯತೆಯನ್ನು ಪಡೆದಿರುವ "ದೋಸೆ ಹಟ್" ನಲ್ಲಿ ಬೆಳಿಗ್ಗೆ 7.30ರಿ೦ದ 12.30ರವರೆಗೆ ಹಾಗೂ ಸಾಯ೦ಕಾಲ

ಉಡುಪಿ: ಸೆ.16: ಕನ್ನರ್ಪಾಡಿ-ಕಿನ್ನಿಮೂಲ್ಕಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.19ರಿಂದ 24ರವರೆಗೆ ಕಿನ್ನಿಮೂಲ್ಕಿಸ್ವಾಗತಗೋಪುರದ ಬಳಿಯ ಗಣಪತಿ ಮೈದಾನದಲ್ಲಿ ನಡೆಯಲಿದೆ. ಪ್ರತೀದಿನ ಬೆಳಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಾಯಂಕಾಲ 4.30ರಿಂದ ವಿವಿಧ

ಉಡುಪಿ: ಭಾವಿ ಪರ್ಯಾಯ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವದ ಸ್ವಾಗತ ಸಮಿತಿ ಕಾರ್ಯಾಲಯವನ್ನು ಇಲ್ಲಿನ ಸುಗುಣ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸಮಿತಿ ಗೌರವಾಧ್ಯಕ್ಷ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ಭಗವತ್ಕಾರ್ಯಗಳಿಂದ ವಿಶ್ವಕ್ಕೇ ಒಳ್ಳೆಯದಾಗಬೇಕು. ಪ್ರಸ್ತುತ

ಮಂಗಳೂರು: ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ನೀಡುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿರುವ ಕರಾವಳಿ ಮೂಲದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಮತ್ತೊಬ್ಬ ಪ್ರಮುಖ ಆರೋಪಿಯನ್ನು

ಬೆಂಗಳೂರು: ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಕೇರಳ ಆರೋಗ್ಯ ಇಲಾಖೆ ನಿಪಾ ವೈರಸ್‌ನಿಂದ ಕೋಯಿಕ್ಕೋಡ್‌ನಲ್ಲಿ ಇಬ್ಬರು ಸಾವಿಗೀಡಾಗಿರುವುದನ್ನು ದೃಢಪಡಿಸಿದ ನಂತರ, ಕರ್ನಾಟಕ ಆರೋಗ್ಯ ಇಲಾಖೆ ಇದೀಗ ಕೇರಳದ ಗಡಿ ಪ್ರದೇಶಗಳು ಮತ್ತು ಅಲ್ಲಿಂದ ಪ್ರಯಾಣಿಸುವ ಜನರನ್ನು ತಪಾಸಣೆಗೆ ಒಳಪಡಿಸಲು ಯೋಜಿಸುತ್ತಿದೆ. ಸೆಪ್ಟೆಂಬರ್

ಮೈಸೂರು: ಕಾವೇರಿ ನೀರಿಗಾಗಿ ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ರೈತರ ಪ್ರತಿಭಟನೆಯೊಂದಿಗೆ ರಾಜ್ಯದ ಕನ್ನಡಪರ ಸಂಘಟನೆಗಳು ಕೈಜೋಡಿಸಿದ್ದು, ಶ್ರೀರಂಗಪಟ್ಟಣದ ಹನುಮಂತನಗರದಲ್ಲಿ ವಿನೂತನ ರೀತಿಯಲ್ಲಿ ನಡೆಸಿದ್ದಾರೆ. ಮಿನರಲ್ ವಾಟರ್‌ನಲ್ಲಿ ಭತ್ತದ ಪೈರು ನಾಟಿ ಮಾಡಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಅಲ್ಲದೆ,