ಮಣಿಪಾಲ: ಮಣಿಪಾಲದ ಡೆಲ್ಲಿ ಡಾಭಾ ರೆಸ್ಟೋರೆಂಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿವೆ. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಈ ಅವಘಡ ಸಂಭವಿಸಿದ್ದು ರೆಸ್ಟೋರೆಂಟ್ ಸಂಪೂರ್ಣ ಸುಟ್ಟುಹೋಗಿದೆ .ಮಣಿಪಾಲದ ಆರ್ ಎಸ್ ಬಿ ಸಭಾಭವನದ ಬಳಿಯ ನಗರಸಭೆ ಕಟ್ಟಡದಲ್ಲಿ ಈ ರೆಸ್ಟೋರೆಂಟ್ ಇದೆ. ಸದ್ಯ ಅಗ್ನಿಶಾಮಕ ದಳ
ಕರ್ನಾಟಕ-ಕೇರಳ ಗಡಿಯಲ್ಲಿ ಅಪರಾಧ ನಿಯಂತ್ರಣ, ಆರೋಪಿಗಳನ್ನು ಪತ್ತೆಹಚ್ಚುವುದು ಮತ್ತು ಅಪರಾಧ ಚಟುವಟಿಕೆಗಳ ಕುರಿತು ಮಾಹಿತಿ ವಿನಿಮಯ ಮಾಡಿಕೊಳ್ಳುವ ಜಂಟಿ ಕಾರ್ಯಾಚರಣೆಗಳ ಕುರಿತು ಚರ್ಚಿಸಲು ನವೆಂಬರ್ 22 ರಂದು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಗಡಿಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಗಡಿ ಅಪರಾಧ ಸಭೆ ನಡೆಯಿತು. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್
ಮುಂಬೈ: ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದಲ್ಲಿನ ಬಿರುಕು ಮತ್ತಷ್ಟು ದೊಡ್ಡದಾಗಿದ್ದು, ಡೊಂಬಿವಲಿಯ ಸೇನಾ ನಾಯಕರೊಬ್ಬರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದನ್ನು ವಿರೋಧಿಸಿ, ಮಂಗಳವಾರ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಸಚಿವರು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ವಾರದ ಸಚಿವ ಸಂಪುಟ ಸಭೆಯನ್ನು ಬಹಿಷ್ಕರಿಸಿದ್ದಾರೆ. ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ಮಹಾಯುತಿ
ಉಡುಪಿ:ನ.18,ಮಲ್ಪೆ ಹನುಮಾನ್ ನಗರದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ಗೆ ಹಂಚಿಕೆ ಮಾಡಿರುವ ಸರ್ಕಾರಿ ಭೂಮಿಯ ಗುತ್ತಿಗೆ ಒಪ್ಪಂದವನ್ನು ತಕ್ಷಣವೇ ರದ್ದುಗೊಳಿಸುವಂತೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯು ಮನವಿ ಸಲ್ಲಿಸಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ
ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಸಹಿತ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕೇರಳ ಹಾಗೂ ಗೋವಾ ಮಾದರಿಯಲ್ಲಿ ಸಿಆರ್ ಝಡ್ ನಿಯಮಾವಳಿಯಲ್ಲಿ ಸಡಿಲಿಕೆ ಮಾಡುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು. ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಡಾ. ವಿ.ಎಸ್.
ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಯೆಯೋಲಾದಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟ ವಿಭಜನೆಯಾಗಿದ್ದು, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆಯು ಪ್ರತಿಪಕ್ಷದ ಭಾಗವಾಗಿರುವ ಎನ್ಸಿಪಿ(ಎಸ್ಪಿ) ಜೊತೆ ಕೈಜೋಡಿಸಲು ನಿರ್ಧರಿಸಿದೆ. ಈ ಹೊಸ ಮೈತ್ರಿಯು, ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ಅಜಿತ್ ಪವಾರ್ ಅವರ ಎನ್ಸಿಪಿಯ ವಿರುದ್ಧ ಸ್ಪರ್ಧಿಸಲಿದೆ. ಯೆಯೋಲಾ, ಸಚಿವ ಮತ್ತು ಎನ್ಸಿಪಿ
ಉಡುಪಿ: ಈ ಹಿಂದೆ ನಡೆದ ಲೋಕಸಭಾ ಚುನಾವಣೆ ಹಾಗೂ ಹರಿಯಾಣ ಮತ್ತು ಮಹಾರಾಷ್ಟ್ರ ಮತ್ತೆ ಮಧ್ಯಪ್ರದೇಶದ ಚುನಾವಣೆಯ ಪಲಿತಾಂಶವನ್ನು ನೋಡಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿಯೂ ಕೂಡ ಮತಗಲ್ಲತನ ನಡೆದಿದ್ದು ಇದರ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ ಸಾಕ್ಷಿ ಸಮೇತ ಚುನಾವಣಾ ಆಯೋಗಕ್ಕೆ ನೀಡಿದ್ದರೂ ಕೂಡ ಅದನ್ನು ಪರಿಗಣಿಸದೆ ನಮಗೆ ಇನ್ನೂ
ಉಡುಪಿ: ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀಕೃಷ್ಣಮಠಕ್ಕೆ ಭಾರತದ ಪ್ರಧಾನಮ೦ತ್ರಿಯವರಾದ ನರೇ೦ದ್ರ ಮೋದಿಯವರು ನವೆ೦ಬರ್ 28ರ೦ದು ಆಗಮಿಸಲಿದ್ದು ಈ ಕಾರ್ಯಕ್ರಮಕ್ಕಾಗಿ ಈಗಾಗಲೇ ಪೂರ್ವ ತಯಾರಿಯನ್ನು ಸರಕಾರಿ ಇಲಾಖೆ ಹಾಗೂ ಶ್ರೀಕೃಷ್ಣಮಠದ ಪರ್ಯಾಯ ಮಠವಾದ ಪುತ್ತಿಗೆ ಮಠದ ವ್ಯವಸ್ಥಾಪಕರು ನಡೆಸುತ್ತಿದ್ದಾರೆ. ಮೋದಿಯವರು ದೆಹಲಿಯಿ೦ದ ವಿಶೇಷ ವಿಮಾನದ ಮೂಲಕವಾಗಿ ಮ೦ಗಳೂರು ವಿಮಾನ ನಿಲ್ದಾಣಕ್ಕೆ ಬ೦ದು
ಸಕಲೇಶಪುರ: ತಾಲೂಕಿನ ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮದುವೆ ಅತಿಥಿಗಳನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ನಿಯಂತ್ರಣ ಕಳೆದುಕೊಂಡು ಸುಮಾರು 20 ಅಡಿ ಎತ್ತರದಿಂದ ಮಗುಚಿ ಬಿದ್ದ ಘಟನೆ ಗುರುವಾರ ಬೆಳಗ್ಗೆ ಬಿಸಿಲೆ ಘಾಟ್ ಬಳಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿಯ ಪರಿಸ್ಥಿತಿ ಗಂಭೀರವಾಗಿದೆ ಎಂದು
ಮಂಗಳೂರು, ಅಕ್ಟೋಬರ್ 21: ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ ಹಲವರು ಅಸ್ವಸ್ಥಗೊಂಡಿದ್ದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಿನ್ನೆ ನಡೆದಿತ್ತು. ಅಶೋಕ ಜನಮನ ಕಾರ್ಯಕ್ರಮದಲ್ಲಿ ಸಿಎಂ ಭಾಗಿ ವೇಳೆ ನೂಕು ನುಗ್ಗಲು ಉಂಟಾದ ಕಾರಣ ಕೆಲವರು ಅಸ್ವಸ್ಥಗೊಂಡಿದ್ದರು. ಈ ಬಗ್ಗೆ ದಕ್ಷಿಣ ಕನ್ನಡ ಪೊಲೀಸ್