...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಉಡುಪಿ:ಕರಾವಳಿ ಜಿಲ್ಲೆಯಲ್ಲಿ ನಾಗರ ಪ೦ಚಮಿ ಸೇರಿದ೦ತೆ ಸ್ವಾತ೦ತ್ರ ದಿನಾಚರಣೆಯ ಆಚರಣೆಗೆ ಜನರಿ೦ದ ಭರದ ಸಿದ್ದತೆಯು ನಡೆಯತ್ತಿದೆ. ಎಲ್ಲಾ ಕಡೆಯಲ್ಲಿಯೂ ಸಿ೦ಹದ ಲಾ೦ಛನ ವಿರುವ ಧ್ವಜಸ್ತ೦ಭಕ್ಕೆ ಬಣ್ಣವನ್ನು ಕೊಡುವ ಕೆಲಸವು ಒ೦ದೆಡೆಯಾದರೆ ಮತ್ತೊ೦ದೆಡೆ ಹಳ್ಳಿಹಳ್ಳಿಗಳಲ್ಲಿರುವ ನಾಗಬನದ ಸುತ್ತಲೂ ಸ್ವಚ್ಚತೆಯ ಕೆಲವು ನಡೆಯುತ್ತಿದೆ.ಶನಿವಾರದ೦ದು ದೇಶಕ್ಕೆ ಸ್ವಾತ೦ತ್ರ್ಯ ಸಿಕ್ಕಿದ ದಿನದ ಸ೦ಭ್ರಮವು ಒ೦ದೆಡೆಯಾದರೆ ಮತ್ತೊ೦ದೆಡೆ

ಕಾಸರಗೋಡು:ಆ.12,ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಕಾಸರಗೋಡಿನ 25 ವರ್ಷದ ಬ್ಯಾಂಕ್ ಉದ್ಯೋಗಿಯೊಬ್ಬರು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿರುವ ತಮ್ಮ ಬಾಡಿಗೆ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಯುವತಿಯ ದಿಢೀರ್ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಮೃತರನ್ನು ಕಾಸರಗೋಡು ಜಿಲ್ಲೆಯ ಪೂಚಕ್ಕಾಡ್ ನಿವಾಸಿಗಳಾದ ಕೆ. ಚಂದ್ರನ್ ಮತ್ತು ರೀನಾ ದಂಪತಿಯ

ಬಂಟ್ವಾಳ: ಆಗಸ್ಟ್ 9 ರಂದು ವಿಟ್ಲ ಕಸಬಾ ಗ್ರಾಮದ ಕಾನತ್ತಡ್ಕದಲ್ಲಿ ಕಾರಿನಲ್ಲಿ ಗಾಂಜಾ ತಂದು ಸೇದಿರುವುದಾಗಿ ಒಪ್ಪಿಕೊಂಡ ನಾಲ್ವರ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕೃತ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸಂಜೆ ವಿಟ್ಲ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಅವರಿಗೆ ಕಾನತ್ತಡ್ಕದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಕಾರು ನಿಂತಿದೆ ಎಂಬ

ಗಡ್ಚಿರೋಲಿ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ವಸತಿ ಶಾಲೆಯೊಂದರಲ್ಲಿ ವಿಷದ ಹಾವು ಕಚ್ಚಿ ಮೂವರು ಬುಡಕಟ್ಟು ಬಾಲಕಿಯರು ಮೃತಪಟ್ಟಿದ್ದು, ಮೂವರು ಬಾಲಕಿಯರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಮಧ್ಯರಾತ್ರಿ ಜಿಲ್ಲೆಯ ಧನೋರಾ ತಾಲ್ಲೂಕು ಕೇಂದ್ರದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಜಪ್ತಲೈ ಗ್ರಾಮದಲ್ಲಿನ ಅನುದಾನಿತ ಬುಡಕಟ್ಟು ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ಈ

ಬೆಂಗಳೂರು: ನಿಯಮ ಉಲ್ಲಂಘಿಸಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಉಡುಪಿ ಜಿಲ್ಲೆಯ ಒಟ್ಟು 109 ಹೋಂಸ್ಟೇಗಳು ಮತ್ತು 21 ರೆಸಾರ್ಟ್‌ಗಳನ್ನು ಬಂದ್ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಅಧಿಕಾರಿಗಳು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರಿಗೆ ತಿಳಿಸಿದ್ದಾರೆ. ಉಡುಪಿ ಸಹಾಯಕ ಆಯುಕ್ತರು, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು, ಮೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್‌,

ಬೆಂಗಳೂರು: ಲಿಪ್‌ಸ್ಟಿಕ್ ಬಳಸುವವರಿಗೆ ಕರ್ನಾಟಕ ಆಹಾರ ಸುರಕ್ಷತಾ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಮಾರಾಟವಾಗುವ ವಿವಿಧ ಲಿಪ್‌ಸ್ಟಿಕ್‌ಗಳ ಮಾದರಿಗಳನ್ನು ಸಂಗ್ರಹಿಸಿ ನಡೆಸಿದ ಪರಿಶೀಲನೆಯಲ್ಲಿ 23 ಮಾದರಿಗಳಲ್ಲಿ ಅಪಾಯಕಾರಿ ರಾಸಾಯನಿಕ ಹಾಗೂ ಲೋಹದ ಅಂಶಗಳು ಪತ್ತೆಯಾಗಿವೆ ಎಂದು ಇಲಾಖೆ ತಿಳಿಸಿದೆ. ಬ್ರಾಂಡೆಡ್ ಉತ್ಪನ್ನಗಳ ಜೊತೆಗೆ ರಸ್ತೆ ಬದಿ ಹಾಗೂ ಇತರ ಅಂಗಡಿಗಳಲ್ಲಿ

ಉಡುಪಿ: ಮತ್ತೆ ಪ್ರಶಾ೦ತವಾದ ಹಾಗೂ ಬುದ್ಧಿವ೦ತರ ಉಡುಪಿ ಜಿಲ್ಲೆಯ ಶೂಟೌಟ್

ಮಣಿಪಾಲ:ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಕೆಫೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ, ನಿಷೇಧಿತ ಹುಕ್ಕಾ ಸೇವನೆ ಮಾಡುತ್ತಿದ್ದ 8 ಮಂದಿ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ವಿದ್ಯಾರತ್ನ ನಗರದ ಡಿಸಿ ಆಫೀಸ್ ರಸ್ತೆಯಲ್ಲಿರುವ ಕಟ್ಟಡದ ಮೊದಲ ಮಹಡಿಯಲ್ಲಿರುವ ಕೆಫೆಯಲ್ಲಿ ಅಕ್ರಮವಾಗಿ ಹುಕ್ಕಾ ನೀಡಲಾಗುತ್ತಿದೆ ಎಂಬ ಖಚಿತ

ಚೆನ್ನೈ: ತಮಿಳಿಗ ವೆಟ್ರಿ ಕಳಗಂ(TVK) ಪಕ್ಷದ ಸಂಸ್ಥಾಪಕ ಹಾಗೂ ತಮಿಳುನಾಡು ಮುಖ್ಯಮಂತ್ರಿ​ ದಳಪತಿ ವಿಜಯ್​ ದಾಂಪತ್ಯ ದೊಡ್ಡ ತಿರುವು ಪಡೆದುಕೊಂಡಿದ್ದು, ನಟನ ಪತ್ನಿ ಸಂಗೀತಾ ಅವರು ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನಕ್ಕೆ ಅರ್ಜಿಯನ್ನು ಹಿಂಪಡೆದಿದ್ದಾರೆ. ತಮಿಳುನಾಡಿನ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಸಂಗೀತಾ ಅವರು ಇಂದು ಹಿಂತೆಗೆದುಕೊಂಡಿದ್ದು,

ಬೆಂಗಳೂರು ಆ. 5: ಓಲ್ಡ್ ಮಾಂಕ್ ರಮ್ ಹಾಗೂ ಹಲವು ಪ್ರಸಿದ್ಧ ವಿಸ್ಕಿ ಬ್ರ್ಯಾಂಡ್‌ಗಳ ಪ್ರಿಯರಿಗೆ ಭಾರತೀಯ ಆಹಾರ ಭದ್ರತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಭಾರಿ ಆಘಾತ ನೀಡಿದೆ. ಜನಪ್ರಿಯ ಮದ್ಯದ ಬ್ರ್ಯಾಂಡ್‌ಗಳಲ್ಲಿ ಕೃತಕ ಫ್ಲೇವರ್ ಹಾಗೂ ಬಣ್ಣಗಳನ್ನು ಬೆರೆಸಿ ಗ್ರಾಹಕರಿಗೆ ದಾರಿತಪ್ಪಿಸುವ ಮಾಹಿತಿ ನೀಡಿ ಮೋಸ ಮಾಡುತ್ತಿರುವುದು