ಉಡುಪಿಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಗೆ ಭರದ ಸಿದ್ದತೆ-ರಥಬೀದಿಯಲ್ಲಿ ವ್ಯಾಪಾರಿಗಳ ಸಾಲೇಸಾಲು...ಉ೦ಡೆ-ಚಕ್ಕುಲಿಗೆ ಶ್ರೀಕೃಷ್ಣಮಠದಲ್ಲಿ ಚಾಲನೆ...

ಉಡುಪಿ: ಖಾಸಗಿ ವಲಯದ ಪ್ರಮುಖ ಬ್ಯಾಂಕ್‍ಗಳಲ್ಲಿ ಒಂದಾದ ಕರೂರ್ ವೈಶ್ಯ ಬ್ಯಾಂಕ್ (ಕೆವಿಬಿ) ಉಡುಪಿ ಸೇರಿದಂತೆ ದೇಶದ 16 ಕಡೆಗಳಲ್ಲಿ ಹೊಸ ಶಾಖೆಗಳನ್ನು ಆರಂಭಿಸಿದೆ. ಉಡುಪಿಯ ಕನಕದಾಸ ಬೀದಿಯ ಪದ್ಮತಾರಾ ಕಾಂಪ್ಲೆಕ್ಸ್ ಒಂದನೇ ಮಹಡಿಯಲ್ಲಿ ಹೊಸ ಶಾಖೆ ಕಾರ್ಯಾರಂಭಿಸಿದೆ. ಇದರೊಂದಿಗೆ ಬ್ಯಾಂಕಿನ ಶಾಖೆ ಜಾಲವು ದೇಶಾದ್ಯಂತ 919ಕ್ಕೇರಿದೆ. ತಮಿಳುನಾಡಿನಲ್ಲಿ ಆರು,

ಚೆನ್ನೈ: ಮೊದಲ ಹಂತದ ನೀಟ್ ಯುಜಿ ಕೌನ್ಸೆಲಿಂಗ್ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ತಮಿಳುನಾಡಿನ ತಿರುನಲ್ವೇಲಿಯಲ್ಲಿ ಒಂದು ದುರಂತ ನಡೆದಿದೆ. ವೈದ್ಯೆಯಾಗುವ ಮತ್ತು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಕನಸನ್ನು ನನಸಾಗಿಸಲು ಶ್ರಮಿಸಿದರೂ ಕೌನ್ಸೆಲಿಂಗ್ ಪಟ್ಟಿಯಲ್ಲಿ ಸ್ಥಾನ ಸಿಗದಿದ್ದಕ್ಕೆ ತಿರುನಲ್ವೇಲಿಯ ಪಳಯಂಕೊಟ್ಟೈ ಮೂಲದ ಐಟಿ ಉದ್ಯೋಗಿಯೊಬ್ಬರ ಮಗಳು 21 ವರ್ಷದ ಶ್ರುತಿ ಲಯಾ

ಪರ್ಯಾಯ ಶ್ರೀಶಿರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಆಶೀರ್ವಾದದೊದೊ೦ದಿಗೆ ಉಡುಪಿಯ ಶ್ರೀಕೃಷ್ಣಮಠದಲ್ಲಿ ಸೆ.4ಮತ್ತು 5 ರ೦ದು ಜರಗಲಿರುವ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಮಹೋತ್ಸವದ೦ದು ಜರಗಲಿರುವ ಮೊಸರು ಕುಡಿಕೆ ಕಾರ್ಯಕ್ರಮಕ್ಕೆ ಗುರ್ಜಿಯನ್ನು ಅಳವಡಿಸುವ ಕೆಲಸಕ್ಕೆ ಭಾನುವಾರದ೦ದು(ಅಗಸ್ಟ್23)ಮಠದ ಪಾರುಪತ್ಯೆದಾರರಾದ ಶ್ರೀಶಭಟ್ ಕಡೆಕಾರ್ ಹಾಗೂ ಕೊಟ್ಟಾರಿಗಳಾದ ರಾಮಚ೦ದ್ರ ಕೊಡ೦ಚರವರು ಹಾಗೂ ಮೇಸ್ತ್ರಿಗಳಾದ

ಉಡುಪಿ:ಕರಾವಳಿ ಜಿಲ್ಲೆಯಲ್ಲಿ ನಾಗರ ಪ೦ಚಮಿ ಸೇರಿದ೦ತೆ ಸ್ವಾತ೦ತ್ರ ದಿನಾಚರಣೆಯ ಆಚರಣೆಗೆ ಜನರಿ೦ದ ಭರದ ಸಿದ್ದತೆಯು ನಡೆಯತ್ತಿದೆ. ಎಲ್ಲಾ ಕಡೆಯಲ್ಲಿಯೂ ಸಿ೦ಹದ ಲಾ೦ಛನ ವಿರುವ ಧ್ವಜಸ್ತ೦ಭಕ್ಕೆ ಬಣ್ಣವನ್ನು ಕೊಡುವ ಕೆಲಸವು ಒ೦ದೆಡೆಯಾದರೆ ಮತ್ತೊ೦ದೆಡೆ ಹಳ್ಳಿಹಳ್ಳಿಗಳಲ್ಲಿರುವ ನಾಗಬನದ ಸುತ್ತಲೂ ಸ್ವಚ್ಚತೆಯ ಕೆಲವು ನಡೆಯುತ್ತಿದೆ.ಶನಿವಾರದ೦ದು ದೇಶಕ್ಕೆ ಸ್ವಾತ೦ತ್ರ್ಯ ಸಿಕ್ಕಿದ ದಿನದ ಸ೦ಭ್ರಮವು ಒ೦ದೆಡೆಯಾದರೆ ಮತ್ತೊ೦ದೆಡೆ

ಕಾಸರಗೋಡು:ಆ.12,ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಕಾಸರಗೋಡಿನ 25 ವರ್ಷದ ಬ್ಯಾಂಕ್ ಉದ್ಯೋಗಿಯೊಬ್ಬರು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿರುವ ತಮ್ಮ ಬಾಡಿಗೆ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಯುವತಿಯ ದಿಢೀರ್ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಮೃತರನ್ನು ಕಾಸರಗೋಡು ಜಿಲ್ಲೆಯ ಪೂಚಕ್ಕಾಡ್ ನಿವಾಸಿಗಳಾದ ಕೆ. ಚಂದ್ರನ್ ಮತ್ತು ರೀನಾ ದಂಪತಿಯ

ಬಂಟ್ವಾಳ: ಆಗಸ್ಟ್ 9 ರಂದು ವಿಟ್ಲ ಕಸಬಾ ಗ್ರಾಮದ ಕಾನತ್ತಡ್ಕದಲ್ಲಿ ಕಾರಿನಲ್ಲಿ ಗಾಂಜಾ ತಂದು ಸೇದಿರುವುದಾಗಿ ಒಪ್ಪಿಕೊಂಡ ನಾಲ್ವರ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕೃತ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸಂಜೆ ವಿಟ್ಲ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಅವರಿಗೆ ಕಾನತ್ತಡ್ಕದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಕಾರು ನಿಂತಿದೆ ಎಂಬ

ಗಡ್ಚಿರೋಲಿ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ವಸತಿ ಶಾಲೆಯೊಂದರಲ್ಲಿ ವಿಷದ ಹಾವು ಕಚ್ಚಿ ಮೂವರು ಬುಡಕಟ್ಟು ಬಾಲಕಿಯರು ಮೃತಪಟ್ಟಿದ್ದು, ಮೂವರು ಬಾಲಕಿಯರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಮಧ್ಯರಾತ್ರಿ ಜಿಲ್ಲೆಯ ಧನೋರಾ ತಾಲ್ಲೂಕು ಕೇಂದ್ರದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಜಪ್ತಲೈ ಗ್ರಾಮದಲ್ಲಿನ ಅನುದಾನಿತ ಬುಡಕಟ್ಟು ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ಈ

ಬೆಂಗಳೂರು: ನಿಯಮ ಉಲ್ಲಂಘಿಸಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಉಡುಪಿ ಜಿಲ್ಲೆಯ ಒಟ್ಟು 109 ಹೋಂಸ್ಟೇಗಳು ಮತ್ತು 21 ರೆಸಾರ್ಟ್‌ಗಳನ್ನು ಬಂದ್ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಅಧಿಕಾರಿಗಳು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರಿಗೆ ತಿಳಿಸಿದ್ದಾರೆ. ಉಡುಪಿ ಸಹಾಯಕ ಆಯುಕ್ತರು, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು, ಮೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್‌,

ಬೆಂಗಳೂರು: ಲಿಪ್‌ಸ್ಟಿಕ್ ಬಳಸುವವರಿಗೆ ಕರ್ನಾಟಕ ಆಹಾರ ಸುರಕ್ಷತಾ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಮಾರಾಟವಾಗುವ ವಿವಿಧ ಲಿಪ್‌ಸ್ಟಿಕ್‌ಗಳ ಮಾದರಿಗಳನ್ನು ಸಂಗ್ರಹಿಸಿ ನಡೆಸಿದ ಪರಿಶೀಲನೆಯಲ್ಲಿ 23 ಮಾದರಿಗಳಲ್ಲಿ ಅಪಾಯಕಾರಿ ರಾಸಾಯನಿಕ ಹಾಗೂ ಲೋಹದ ಅಂಶಗಳು ಪತ್ತೆಯಾಗಿವೆ ಎಂದು ಇಲಾಖೆ ತಿಳಿಸಿದೆ. ಬ್ರಾಂಡೆಡ್ ಉತ್ಪನ್ನಗಳ ಜೊತೆಗೆ ರಸ್ತೆ ಬದಿ ಹಾಗೂ ಇತರ ಅಂಗಡಿಗಳಲ್ಲಿ

ಉಡುಪಿ: ಮತ್ತೆ ಪ್ರಶಾ೦ತವಾದ ಹಾಗೂ ಬುದ್ಧಿವ೦ತರ ಉಡುಪಿ ಜಿಲ್ಲೆಯ ಶೂಟೌಟ್