ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ.ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಬೆಂಗಳೂರು: ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯನ್ನು ಬಂಧಿಸಲು ರಾಜಸ್ಥಾನಕ್ಕೆ ಹೋಗಿದ್ದಾಗ ಲಂಚಕ್ಕೆ ಕೈಯೊಡ್ಡಿದ್ದ ವೇಳೆ ಎಚ್‌ಎಎಲ್ ಮಹಿಳಾ ಠಾಣೆಯ PSI ಕೆ.ಅನಿತಾ, ಹೆಡ್‌ ಕಾನ್‌ಸ್ಟೇಬಲ್‌ಗಳಾದ ಉಳುವಪ್ಪ ತೆಗೂರು ಹಾಗೂ ಯತೀಶ್ ಕುಮಾರ್‌ ಅವರನ್ನು ಜೈಪುರದ ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿತ್ತು. ಇದರ ಬೆನ್ನಲ್ಲೇ ಮೂವರನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ

ಚೆನ್ನೈ: ಜೂನ್ 21 ರಂದು ನಡೆಯಲಿರುವ ನೀಟ್ ಮರುಪರೀಕ್ಷೆಗೆ ಉನ್ನತ ಮಟ್ಟದ, ವರ್ಗೀಕೃತ, ಮಿಲಿಟರಿ ದರ್ಜೆಯ ಭದ್ರತೆ ಮತ್ತು AI ಮುಖ ಗುರುತಿಸುವಿಕೆ ವ್ಯವಸ್ಥೆಗಳು ಅಭ್ಯರ್ಥಿಗಳ ಈಗಾಗಲೇ ಹೆಚ್ಚುತ್ತಿರುವ ಪರೀಕ್ಷಾ ಒತ್ತಡವನ್ನು ಮತ್ತಷ್ಟು ಹೆಚ್ಚಿಸುತ್ತವೆ ಮತ್ತು ಹೊಸ ಸಮಸ್ಯೆಗಳನ್ನು ಸೃಷ್ಟಿಸುತ್ತವೆ ಎಂದು ಬಿಜೆಪಿ ಮಾಜಿ ರಾಜ್ಯ ಮುಖ್ಯಸ್ಥ ಕೆ ಅಣ್ಣಾಮಲೈ

ಚೆನ್ನೈ: ಇತ್ತೀಚಿಗೆ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ದಳಪತಿ ವಿಜಯ್ ನೇತೃತ್ವದ ಟಿವಿಕೆಗೆ ಬೆಂಬಲ ನೀಡಿರುವ ಕಾಂಗ್ರೆಸ್ ಇದೀಗ ಸುದೀರ್ಘ 59 ವರ್ಷಗಳ ನಂತರ ಅಧಿಕಾರ ಹಂಚಿಕೊಳ್ಳುತ್ತಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಶಾಸಕರಾದ ಎಸ್ ರಾಜೇಶ್ ಕುಮಾರ್ ಮತ್ತು ಪಿ

ಬೆಂಗಳೂರು: ಬಿಯರ್ ಪ್ರಿಯರಿಗೆ ಗುಡ್ ನ್ಯೂಸ್! ಕರ್ನಾಟಕದಲ್ಲಿ ಮೈಲ್ಡ್ ಮತ್ತು ಲಾಗರ್ ಬಿಯರ್‌ಗಳ ಬೆಲೆಗಳು ಮೇ 11ರಿಂದ ಜಾರಿಗೆ ಬರುವಂತೆ 20-25 ಶೇಕಡಾ ಇಳಿಕೆಯಾಗಿದೆ. ಅಬಕಾರಿ ಇಲಾಖೆ ಬಿಯರ್ ಮತ್ತು ಸ್ಪಿರಿಟ್ಸ್‌ಗಳಿಗೆ ‘ಆಲ್ಕೊಹಾಲ್ ಇನ್ ಬೇವರೇಜ್’ (AiB) ನೀತಿಯಡಿ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದ್ದು, 5 ಶೇಕಡಾ ಆಲ್ಕೊಹಾಲ್ v/v(volume/volume)

ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾರುದ್ರಯಾಗದ ಪ್ರಯುಕ್ತ ಅದ್ದೂರಿ ಹಸಿರು ಹೊರೆಕಾಣಿಕೆ ಮೆರವಣಿಗೆ ಗುರುವಾರ ಸಂಜೆ ಅದ್ಧೂರಿಯಾಗಿ ನಡೆಯಿತು. ಮಲ್ಪೆ ಅಯ್ಯಪ್ಪ ಮಂದಿರದಲ್ಲಿ ಬ್ರಹ್ಮರ್ಶಿ ಆನಂದ ಸಿದ್ದ ಪೀಠದ ಸಂಸ್ಥಾಪಕರಾದ ಶ್ರೀ

ತಿರುವನಂತಪುರ: ಕೇರಳ ಮುಖ್ಯಮಂತ್ರಿ ಆಯ್ಕೆ ಸಂಬಂಧ ಹಲವು ದಿನಗಳಿಂದ ನಡೆಯುತ್ತಿರುವ ಆಂತರಿಕ ಹೋರಾಟಕ್ಕೆ ಅಂತ್ಯ ಹಾಡಿರುವ ಕಾಂಗ್ರೆಸ್, ಗುರುವಾರ ತಿರುವನಂತಪುರಂನ ಕೆಪಿಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಅಭ್ಯರ್ಥಿಯನ್ನು ಘೋಷಿಸಲಿದೆ. ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಎಐಸಿಸಿ ರಾಜ್ಯ ಉಸ್ತುವಾರಿ ದೀಪಾ ದಾಸ್ ಮುನ್ಷಿ,

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ 11 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮೇ 7 ರಂದು ಮಂಗಳೂರು ಬಳಿಯ ಉಳ್ಳಾಲ ಪ್ರದೇಶದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ

ಬೆಂಗಳೂರು: ಜನಿವಾರ ಮತ್ತು ಹಿಜಾಬ್ ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ. ಕರ್ನಾಟಕ ಶಿಕ್ಷಣ ಕಾಯ್ದೆ, 1983 ರ ಅಡಿಯಲ್ಲಿ ಹೊರಡಿಸಲಾದ ಹೊಸ ಸರ್ಕಾರಿ ಆದೇಶದಲ್ಲಿ, ಮೇ 13 ರಂದು ರಾಜ್ಯವು

ನವದೆಹಲಿ: ಸಿಎಂ ಹುದ್ದೆಗೆ ಸಂಬಂಧಿಸಿದಂತೆ ಕೇರಳದಲ್ಲಿ ಗೊಂದಲ ಭುಗಿಲೆದ್ದಿದೆ. ಶನಿವಾರ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸಭೆ ನಿರ್ಧಾರಕ್ಕೆ ಬರಲು ವಿಫಲವಾಗಿದೆ. ಸಿಎಂ ಸ್ಥಾನದ ಕುರಿತು ಪಕ್ಷದ ಹೈಕಮಾಂಡ್ ಈಗ ದೊಡ್ಡ ರಾಜಕೀಯ ಗೊಂದಲದಲ್ಲಿ ಸಿಲುಕಿದೆ. ಈ ರಾಜಕೀಯ ಸಸ್ಪೆನ್ಸ್ ಕಾಂಗ್ರೆಸ್ ಪಾಳಯದಲ್ಲಿ ಭೀತಿ ಮೂಡಿಸಿದೆ. ಹೈಕಮಾಂಡ್ ಶೀಘ್ರದಲ್ಲೇ ತನ್ನ ನಿರ್ಧಾರವನ್ನು

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಕಲ್ಲಂಗಡಿ ಹಣ್ಣು ಸೇವಿಸಿದ ನಂತರ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಸಾವಿಗೆ ನಿಖರ ಕಾರಣವೇನೆಂದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ದಕ್ಷಿಣ ಮುಂಬೈನಲ್ಲಿರುವ ತಮ್ಮ ಮನೆಯಲ್ಲಿ ನಡೆದ ಕುಟುಂಬ ಕಾರ್ಯಕ್ರಮದ ನಂತರ ಕಲ್ಲಂಗಡಿ ಹಣ್ಣು ತಿಂದು ಮಲಗಿದ್ದ ದಂಪತಿ ಮತ್ತು ಅವರ