ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಡುಪಿ, ಸೆಪ್ಟೆಂಬರ್​​ 09: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಯಶ್​​ಪಾಲ್ ಸುವರ್ಣ ಸೇರಿದಂತೆ 11 ಜನರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ   ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಬಿಜೆಪಿ ಶಾಸಕ ಯಶ್​​ಪಾಲ್ ಸುವರ್ಣ ಆಗಿದ್ದಾರೆ. ಏನಿದು ಪ್ರಕರಣ ಕುಂದಾಪುರ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ

ಉಡುಪಿ, ಸೆಪ್ಟೆಂಬರ್​ 03: ಹಿಂದೂ  ಧರ್ಮ, ರಾಮ ಮಂದಿರದ  ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೇ, ಇಸ್ಲಾಂಗೆ ಮತಾಂತರವಾಗುವಂತೆ  ಸಹಪಾಠಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯಕೀಯ ವಿದ್ಯಾರ್ಥಿ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ವೈದ್ಯಕೀಯ ವಿದ್ಯಾರ್ಥಿ ಮಹಮ್ಮದ್ ಡ್ಯಾನಿಷ್ ಖಾನ್ (27) ಕಿರುಕುಳ ನೀಡಿದ ಆರೋಪಿ.

ಕುಂದಾಪುರ: ಸೆ.1 ಮನೆಯಲ್ಲಿ ಸೂಟ್‌ಕೇಸ್‌ನಲ್ಲಿ ಇರಿಸಲಾಗಿದ್ದ 100 ಗ್ರಾಂ ತೂಕದ 4.8 ಲಕ್ಷ ಮೌಲ್ಯದ ಮೂರು ಚಿನ್ನದ ಬಳೆಗಳು ಕಳ್ಳತನವಾದ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿದ್ದಾಪುರ ನಿವಾಸಿ ಮರಿಯಮ್ ಶಹರಿನ್ (26) ಅವರು ಈ ಕುರಿತು ದೂರು ದಾಖಲಿಸಿದ್ದಾರೆ. ಆಗಸ್ಟ್ 22 ರಂದು ಗುಲ್ವಾಡಿ ಗ್ರಾಮದ ಶೆಟ್ರಕಟ್ಟೆಯ

ಉಡುಪಿ: ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣದಲ್ಲಿ ಮಾದಕ ದ್ರವ್ಯಕ್ಕೆ ಸಂಬಂಧಿಸಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಸಂತ್ರಸ್ತೆಗೆ ನೀಡಲಾಗಿದ್ದ ಡ್ರಗ್ಸ್ ಅನ್ನು ಬೆಂಗಳೂರಿನಿಂದ ತರಿಸಿಕೊಳ್ಳಲಾಗಿದೆ ಎಂಬುದನ್ನು ಪತ್ತೆ ಮಾಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಇತ್ತೀಚೆಗಷ್ಟೇ ಮತ್ತಿಬ್ಬರು ಆರೋಪಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಗಳನ್ನು ಆಂಧ್ರಪ್ರದೇಶ ಮೂಲದ ಗಿರಿರಾಜು ಜಗಧಾಬಿ (31) ಮತ್ತು ಜಾನ್ ನೊರೊನ್ಹಾ

ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಬಿಜೆಪಿ ಮೀನುಗಾರರ ಪ್ರಕೋಷ್ಟದ ಸ೦ಚಾಲಕರಾಗಿ ಮ೦ಜುನಾಥ್ ಸಾಲ್ಯಾನ್ ಕೊಳ ಆಯ್ಕೆ ಮಾಡಲಾಗಿದೆ.ಸಹ ಸ೦ಚಾಲಕರಾಗಿ ಜಗ್ನನಾಥ್ ಉಪ್ಪು೦ದರವರನ್ನು ಆಯ್ಕೆ ಮಾಡಲಾಗಿದೆ ಎ೦ದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಆದೇಶವನ್ನು ಪ್ರಕಟಿಸಿದ್ದಾರೆ.ಹಾಗೂ ಪಕ್ಷವನ್ನು ಮತ್ತಷ್ಟು ಬಲಪಡಿಸಿ ಉತ್ತಮ ಪಕ್ಷ ಸ೦ಘಟಕರಾಗುವ೦ತೆ

-:ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣಜನ್ಮಾಷ್ಟಮಿಯ ಶುಭಾಶಯಗಳು:-  

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವ ಕ್ರೋಧಿ ನಾಮ ಸ೦ವತ್ಸರದ ಶ್ರಾವಣ ಶುದ್ಧ ೬ಯು ದಿನಾ೦ಕ ೧೦/೦೮/೨೦೨೪ನೇ ಶನಿವಾರ ಮೊದಲ್ಗೊ೦ಡು ಶ್ರಾವಣ ಶುದ್ಧ ೧೨ಯು ೧೭/೦೮-೨೦೨೪ನೇ ಶನಿವಾರ ಪರ್ಯ೦ತ "೧೨೪ನೇ ಭಜನಾ ಸಪ್ತಾಹ ಮಹೋತ್ಸವವು ವಾಡಿಕೆಯ೦ತೆ ಅತೀ ವಿಜೃ೦ಭಣೆಯಿ೦ದ ಜರಗಿತು. ೧೦/೦೮/೨೦೨೪ನೇ

ಮುಂಬೈ:ಧಾರ್ಮಿಕ ನಾಯಕನೋರ್ವ ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರ ಉದ್ವಿಗ್ನಗೊಂಡಿದೆ. ಸಿಟಿ ಚೌಕ್ ಪೊಲೀಸ್ ಠಾಣೆ ಎದುರು ಜಮಾಯಿಸಿದ ಮುಸ್ಲಿಮರ ಗುಂಪೊಂದು ಪ್ರವಾದಿ ಬಗ್ಗೆ ಹೇಳಿಕೆ ನೀಡಿದ ವ್ಯಕ್ತಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ. ಮಗಿರಿ ಮಹಾರಾಜ್ ಎಂಬ ವ್ಯಕ್ತಿ ಪ್ರವಾದಿ ಮೊಹಮ್ಮದ್ ಮತ್ತು ಇಸ್ಲಾಂ