ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿ: ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣದಲ್ಲಿ ಮಾದಕ ದ್ರವ್ಯಕ್ಕೆ ಸಂಬಂಧಿಸಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಸಂತ್ರಸ್ತೆಗೆ ನೀಡಲಾಗಿದ್ದ ಡ್ರಗ್ಸ್ ಅನ್ನು ಬೆಂಗಳೂರಿನಿಂದ ತರಿಸಿಕೊಳ್ಳಲಾಗಿದೆ ಎಂಬುದನ್ನು ಪತ್ತೆ ಮಾಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಇತ್ತೀಚೆಗಷ್ಟೇ ಮತ್ತಿಬ್ಬರು ಆರೋಪಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಗಳನ್ನು ಆಂಧ್ರಪ್ರದೇಶ ಮೂಲದ ಗಿರಿರಾಜು ಜಗಧಾಬಿ (31) ಮತ್ತು ಜಾನ್ ನೊರೊನ್ಹಾ

ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಬಿಜೆಪಿ ಮೀನುಗಾರರ ಪ್ರಕೋಷ್ಟದ ಸ೦ಚಾಲಕರಾಗಿ ಮ೦ಜುನಾಥ್ ಸಾಲ್ಯಾನ್ ಕೊಳ ಆಯ್ಕೆ ಮಾಡಲಾಗಿದೆ.ಸಹ ಸ೦ಚಾಲಕರಾಗಿ ಜಗ್ನನಾಥ್ ಉಪ್ಪು೦ದರವರನ್ನು ಆಯ್ಕೆ ಮಾಡಲಾಗಿದೆ ಎ೦ದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಆದೇಶವನ್ನು ಪ್ರಕಟಿಸಿದ್ದಾರೆ.ಹಾಗೂ ಪಕ್ಷವನ್ನು ಮತ್ತಷ್ಟು ಬಲಪಡಿಸಿ ಉತ್ತಮ ಪಕ್ಷ ಸ೦ಘಟಕರಾಗುವ೦ತೆ

-:ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣಜನ್ಮಾಷ್ಟಮಿಯ ಶುಭಾಶಯಗಳು:-  

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವ ಕ್ರೋಧಿ ನಾಮ ಸ೦ವತ್ಸರದ ಶ್ರಾವಣ ಶುದ್ಧ ೬ಯು ದಿನಾ೦ಕ ೧೦/೦೮/೨೦೨೪ನೇ ಶನಿವಾರ ಮೊದಲ್ಗೊ೦ಡು ಶ್ರಾವಣ ಶುದ್ಧ ೧೨ಯು ೧೭/೦೮-೨೦೨೪ನೇ ಶನಿವಾರ ಪರ್ಯ೦ತ "೧೨೪ನೇ ಭಜನಾ ಸಪ್ತಾಹ ಮಹೋತ್ಸವವು ವಾಡಿಕೆಯ೦ತೆ ಅತೀ ವಿಜೃ೦ಭಣೆಯಿ೦ದ ಜರಗಿತು. ೧೦/೦೮/೨೦೨೪ನೇ

ಮುಂಬೈ:ಧಾರ್ಮಿಕ ನಾಯಕನೋರ್ವ ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರ ಉದ್ವಿಗ್ನಗೊಂಡಿದೆ. ಸಿಟಿ ಚೌಕ್ ಪೊಲೀಸ್ ಠಾಣೆ ಎದುರು ಜಮಾಯಿಸಿದ ಮುಸ್ಲಿಮರ ಗುಂಪೊಂದು ಪ್ರವಾದಿ ಬಗ್ಗೆ ಹೇಳಿಕೆ ನೀಡಿದ ವ್ಯಕ್ತಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ. ಮಗಿರಿ ಮಹಾರಾಜ್ ಎಂಬ ವ್ಯಕ್ತಿ ಪ್ರವಾದಿ ಮೊಹಮ್ಮದ್ ಮತ್ತು ಇಸ್ಲಾಂ

ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಇ೦ದು ಏಕಾದಶಿಯ ಪ್ರಯುಕ್ತ "ವಿಠೋಬ" ಅಲ೦ಕಾರ

ಕಾಕಡಾರತಿಗೆ ಗುರುವಾರ ದಿನವಾದ ಇ೦ದು ನೂಕುನುಗ್ಗಲು

ಉಡುಪಿ ಶ್ರೀಲಕ್ಷ್ಮೀವೆ೦ಟೇಶ ದೇವಸ್ಥಾನದಲ್ಲಿ124ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು 5ನೇ ದಿನದತ್ತ-ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ “ಶ್ರೀರಾಮ“ನ ಅಲ೦ಕಾರ. ಉಡುಪಿ ಶ್ರೀಲಕ್ಷ್ಮೀವೆ೦ಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 124ನೇ ಭಜನಾ ಸಪ್ತಾಹ ಮಹೋತ್ಸವವು ಬುಧವಾರದ ದಿನವಾದ ಇ೦ದು 5ನೇ ದಿನಾದತ್ತ ಸಾಗುತ್ತಿದೆ. ಮು೦ಜಾನೆ ಕೆಮ್ತೂರು ಕಾಮತ್ ಕುಟು೦ಬದ ಸದಸ್ಯರಾದ ನರಹರಿ ಕಾಮತ್ ರವರು ಅಲೆವೂರು ಕಿಣಿ