....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಚಿಕ್ಕಮಗಳೂರು, ಜನವರಿ 11: ಶರಣಾದ ಆರು ಮಂದಿ ನಕ್ಸಲರು  ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಕೊಪ್ಪ ತಾಲೂಕಿನ ಮೇಗೂರು ಅರಣ್ಯದಲ್ಲಿ ಹೂತು ಇಡಲಾಗಿದ್ದ AK 56 ಗನ್​​, ರಿವಾಲ್ವಾರ್, ಬಂದೂಕು​​​ ಸೇರಿದಂತೆ 6 ಶಸ್ತ್ರಾಸ್ತ್ರಗಳನ್ನು ಚಿಕ್ಕಮಗಳೂರು ಪೊಲೀಸರು​ ಜಪ್ತಿ ಮಾಡಿದ್ದಾರೆ. ನಕ್ಸಲರು ಶರಣಾಗತಿಗೂ ಮುನ್ನ ಮೇಗೂರು ಅರಣ್ಯದಲ್ಲಿ ಅಡಗಿದ್ದರು. ಶರಣಾಗುವ

ಉಡುಪಿ:ಉಡುಪಿ ಸಮೀಪದ ಚಕ್ರತೀರ್ಥ ಸಗ್ರಿಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಉಮಾಮಹೇಶ್ವರ ದೇವಸ್ಥಾನದ ನೂತನ ಧ್ವಜ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ,ರಥೋತ್ಸವ,ಶೃವೋತ್ಸವ ಕಾರ್ಯಕ್ರಮದ ಆಮ೦ತ್ರಣ ಪತ್ರಿಕೆಯನ್ನು ಸೋಮವಾರದ೦ದು ಉಡುಪಿಯ ಶ್ರೀಕಾಣಿಯೂರು ಮಠಾಧೀಶರ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ವಿದ್ಯುಕ್ತವಾಗಿ ಬಿಡುಗಡೆಮಾಡಿ ಶುಭಹಾರೈಸಿದರು. ದೇವಸ್ಥಾನದ ಆಡಳಿತ ಅಧ್ಯಕ್ಷರಾದ ರುದ್ರಯ್ಯ ಕೆ ಆಚಾರ್ಯ, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಬೈಕಾಡಿ ಸುಪ್ರಸಾದ್

ಮಡಿಕೇರಿ: ಕೊಡಗಿನಲ್ಲಿ ಶುಕ್ರವಾರ ಸಂಜೆ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಂಡಿದ್ದ ಎರಡು ಸಮುದಾಯದ ಭಕ್ತರು ಧರಿಸಿದ್ದ ಉಡುಪಿನ ಸಂಬಂಧ ಮನಸ್ತಾಪ ಉಂಟಾಗಿದೆ. ಕೆಲವು ಕೊಡವ ಭಕ್ತರು ಧಾರ್ಮಿಕ ಕ್ರಿಯೆಯಲ್ಲಿ ಪಾಲ್ಗೊಳ್ಳಲು ದೇವಸ್ಥಾನಕ್ಕೆ ತೆರಳುತ್ತಿದ್ದಾಗ, ಗೌಡ ಸಮುದಾಯಕ್ಕೆ ಸೇರಿದ ಸ್ಥಳೀಯರು ಅವರನ್ನು ತಡೆದಿದ್ದಾರೆ ಎನ್ನಲಾಗಿದೆ. ದೇವಾಲಯದ ಆಡಳಿತ ಮಂಡಳಿಯ ಕೆಲವರು ಕೊಡವ ಭಕ್ತರಿಗೆ ಪ್ರವೇಶವನ್ನು ನಿರಾಕರಿಸಿದರು,

ಚೆನ್ನೈ:ಡಿ.27ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಮಲೈ ಭೀಷ್ಮ ಶಪತ ಕೈಗೊಂಡಿದ್ದು. ಅಣ್ಣಾಮಲೈ ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದ್ದಾರೆ. ಇಂದು ಬೆಳಗ್ಗೆ ಅವರ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ತಮಗೆ ತಾವೇ ನೋವು ಮಾಡಿಕೊಂಡಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ, ಅಣ್ಣಾಮಲೈ ಅವರು ತಮ್ಮ ಶೂಗಳನ್ನು ತೆಗೆದು