ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಡುಪಿ, ಜುಲೈ 16: ಮೈಕ್ರೋ ಬ್ಲಾಗಿಂಗ್ ತಾಣ ಎಕ್ಸ್‌ನಲ್ಲಿ ಮುಸ್ಲಿಮರ ವಿರುದ್ಧ ಕೋಮುಭಾವನೆ ಕೆರಳಿಸುವ ಪೋಸ್ಟ್ ಮಾಡಿದ ಆರೋಪದ ಮೇಲೆ ವೈದ್ಯರೊಬ್ಬರ ಮೇಲೆ ಉಡುಪಿ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಕೀರ್ತನ್ ಉಪಾಧ್ಯ ಎಂಬವರು ಉಡುಪಿಯ ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಜುಲೈ 13 ರಂದು ಎಕ್ಸ್​​ನಲ್ಲಿ

ಉತ್ತರ ಕನ್ನಡ: ಪಶ್ಚಿಮ ಘಟ್ಟಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜಲಪಾತಗಳ ಜಿಲ್ಲೆಯಲ್ಲಿ ಫಾಲ್ಸ್​ಗಳು ಮೈತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಪ್ರವಾಸಿಗರ ವೀಕ್ಷಣೆಗೆ ನಿಷೇಧ ಹೇರಿದ್ದಾರೆ. ಜಲಪಾತಗಳ ವೀಕ್ಷಣೆ ವೇಳೆ ಹತ್ತಿರದಲ್ಲಿ ನಿಂತು ಜನರು ಸೆಲ್ಫೀ ಹಾಗೂ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಈ ವೇಳೆ ದುರಂತ ಸಂಭವಿಸಿ ಸಾವುಗಳು ಎದುರಾದ

ಶಿರಸಿ: ಇಲ್ಲಿನ ರಾಷ್ಟ್ರೀಯ‌ ಹೆದ್ದಾರಿ ಶಿರಸಿ-ಕುಮಟಾ ಮಾರ್ಗದಲ್ಲಿ‌ಕತಗಾಲ‌ ಸಮೀಪದ ಚಂಡಿಕಾ‌ ನದಿ‌ ತುಂಬಿ‌ ಹರಿಯುತ್ತಿರುವುದರಿಂದ ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ಸೂಚಿಸಲಾಗಿದೆ. ಸಿದ್ದಾಪುರ ಭಾಗದಲ್ಲಿ ಸುರಿಯುತ್ತಿರುವ ಅತಿಯಾದ ಮಳೆಯಿಂದಾಗಿ ಸಂಚಾರ ವ್ಯತ್ಯಯವಾಗಿದ್ದು, ರಸ್ತೆ ಇಕ್ಕೆಲದಲ್ಲಿ ಅನೇಕ ವಾಹನಗಳು ನಿಂತು ಕೊಂಡಿವೆ. ಶಿರಸಿಯಿಂದ ಕರಾವಳಿ ಭಾಗಕ್ಕೆ ದೇವಿಮನೆ ಘಟ್ಟ ಪ್ರದೇಶ ಬಳಸಿ‌

ಕಾರ್ಕಳ: ಜೂ.30,ಹಾಲಿನ ಬೆಲೆ ಏರಿಕೆಯನ್ನು ನೆಪವಾಗಿಸಿಕೊಂಡು ಶಾಸಕ ಸುನೀಲ್ ಕುಮಾರ್ ಕಾರ್ಕಳದಲ್ಲಿ ಹಾಲಿಲ್ಲದ ಚಾಹ ಮಾಡುವ ಮೂಲಕ ಪ್ರತಿಭಟನೆಯನ್ನು ಮಾಡಿದ್ದಾರೆ. ಶಾಸಕರಿಗೆ ಈ ರೀತಿ ಪ್ರತಿಭಟನೆ ಸಾಮಾನ್ಯವಾಗಬಹುದು ಯಾಕೆಂದರೆ ಕಂಚೇ ಇಲ್ಲದೆ ಕಂಚಿನ ಪ್ರತಿಮೆ ಮಾಡಿದ ಮಹಾನುಭಾವರಿಗೆ ಹಾಲಿಲ್ಲದ ಚಾಹ ಮಾಡುವುದು ದೊಡ್ಡ ವಿಷಯವಾಗಲಿಕ್ಕಿಲ್ಲ ಎಂದು ಬ್ಲಾಕ್ ಕಾಂಗ್ರೇಸ್

ಬೆಂಗಳೂರು, ಜೂನ್.20: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ದಿನಸಿ ವಸ್ತುಗಳು, ತರಕಾರಿಗಳ ದರ ಏರಿಕೆ ನಡುವೆ ಸರ್ಕಾರ ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯದಲ್ಲಿ ದುಬಾರಿ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಇಳಿಸಲು ಸರ್ಕಾರ ಮುಂದಾಗಿದ್ದು ಜುಲೈ 1ರಿಂದ ಭಾರಿ ಬೆಲೆಯ ಬ್ರ್ಯಾಂಡ್‌ಗಳ ಮದ್ಯದ ದರ ಅಗ್ಗವಾಗಲಿದೆ.

ಮುಂಬೈ: ಮುಂಬೈನ ವಸಾಯಿಯಲ್ಲಿ ಪ್ರಿಯಕರನೊಬ್ಬ ತನ್ನ ಪ್ರೇಯಸಿಗೆ ನಡುರಸ್ತೆಯಲ್ಲೇ ಕಬ್ಬಿಣದ ಸ್ಪ್ಯಾನರ್ ನಿಂದ ತಲೆಗೆ 15 ಬಾರಿ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮಂಗಳವಾರ ಬೆಳಗ್ಗೆ 8.30ರ ಸುಮಾರಿಗೆ ವಸಾಯಿ ಪೂರ್ವದ ಚಿಂಚ್ಪಾಡಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಕೃತ್ಯವನ್ನು ಸಾರ್ವಜನಕರು ನೋಡುತ್ತಾ ನಿಂತಿದ್ದರೆ ಹೊರತು ಯಾರು ಯುವತಿಯ ಸಹಾಯಕ್ಕೆ

ಇನ್ನಮುಂದೆ ಪಬ್​ ಹಾಗೂ ಬಾರ್​ಗಳಲ್ಲಿ ಮದ್ಯ ಸೇವಿಸಲು ಮಾಡಲು ಸರ್ಕಾರಿ ಗುರುತಿನ ಚೀಟಿ ಇರಲೇಬೇಕೆಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ಮದ್ಯ ಪ್ರಿಯರಿಗಾಗಿ ಸರಕಾರ ಈಗ ನಿಯಮ ರೂಪಿಸಿದೆ. ಸರ್ಕಾರದಂತೆಯೇ ಪಬ್, ಬಾರ್ ಮಾಲೀಕರೂ ಕೂಡ ಮುತುವರ್ಜಿ ವಹಿಸಿದ್ದಾರೆ. ಕೆಲವು ದಿನಗಳ ಹಿಂದೆ ಪುಣೆ ನಗರದಲ್ಲಿ ನಡೆದ ಪೋರ್ಷೆ ಕಾರು

ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಡಾ.ರೊನಾಲ್ಡ್ ಕೊಲಾಸೊ, ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ.ತುಂಬೆ ಮೊಯ್ದಿನ್ ಹಾಗೂ ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಈ ಬಾರಿಯ ಗೌರವ ಡಾಕ್ಟರೇಟ್​ ಘೋಷಿಸಲಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವವು ಜೂ.15ರಂದು ಮಧ್ಯಾಹ್ನ 12.15 ಕ್ಕೆ ವಿವಿ ಆವರಣದಲ್ಲಿ

ಶಿರ್ವ : ಕಾರು ಡಿಕ್ಕಿ ಹೊಡೆದು ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ  ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ಳೆ ಗ್ರಾಮದ ಪಾಜಕ ಕ್ಷೇತ್ರದ ದ್ವಾರದ ಬಳಿ ಗುರುವಾರ ಸಂಭವಿಸಿದೆ. ಮೃತ ಮಹಿಳೆಯನ್ನು ಸುರೇಶ್‌ ಎಂಬವರ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಆಗ್ನೇಸ್‌ ನೊರೊನ್ಹಾ (76) ಎಂದು ಗುರುತಿಸಲಾಗಿದೆ.  ಆಗ್ನೇಸ್‌ ನೊರೊನ್ಹಾ  ತಮ್ಮ ಅಕ್ಕನ ಮಗಳಾದ ಜೆಸಿಂತಾ ಮೆನೇಜಸ್‌

ಕಾಸರಗೋಡು,ಜೂ 13 ,ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ. ಉಪ್ಪಳ ಐಲ ಕುದುಪುಳು ವಿನ ಸುರೇಶ್ ರವರ ಪುತ್ರಿ ಧನ್ಯಶ್ರೀ ( 19) ಮೃತಪಟ್ಟವರು. ಮಂಗಳೂರು ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಹನ್ನೆರಡು ದಿನಗಳ ಹಿಂದೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ