ಉಡುಪಿ : ಉಡುಪಿ ನಗರದಲ್ಲಿನ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊ೦ಡಿದೆ. ಕಳೆದ 28ವರುಷಗಳಿದಲೂ "ಕಲ್ಸ೦ಕ ಗಿರಿಜಾ ಸಿಲ್ಕ್"ನ ಜವಳಿ ಸ೦ಸ್ಥೆಯಲ್ಲಿ ಮಾರಾಟ ಮಾಡುವ ವಸ್ತ್ರಗಳ ಬಗ್ಗೆ ಗ್ರಾಹಕರು
ಜೈಪುರ: ಮರುಭೂಮಿಗಳ ರಾಜ್ಯವೆಂದೇ ಕರೆಯಲಾಗುವ ರಾಜಸ್ಥಾನದ ಫಲೋಡಿಯಲ್ಲಿ 50.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಹರಿಯಾಣದ ಸಿರ್ಸಾದಲ್ಲಿ 50.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಜಸ್ಥಾನದಲ್ಲಿ ನಿರಂತರ ಶಾಖದ ಅಲೆಯು ಜೀವಗಳನ್ನು ಬಲಿ ತೆಗೆದುಕೊಳ್ಳುತ್ತಿದೆ. ಸಾಂಪ್ರದಾಯಿಕವಾಗಿ ವರ್ಷದ ಒಂಬತ್ತು ದಿನಗಳನ್ನು ಅತ್ಯಂತ ಶಾಖದ ದಿನಗಳು ಎಂದು ಪರಿಗಣಿಸಲ್ಪಟ್ಟಿರುವ ನೌತಪವು ಬೇಸಿಗೆಯ ಆರಂಭದೊಂದಿಗೆ ಜ್ಯೇಷ್ಠ
ಪುಣೆ: ಪುಣೆಯಲ್ಲಿ ನಡೆದ ಪೋರ್ಶೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷದ ಆರೋಪಿ ಬಾಲಕನ ರಕ್ತದ ಮಾದರಿಯನ್ನು ತಿರುಚಿ ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಇಲ್ಲಿನ ಸಸೂನ್ ಜನರಲ್ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಬಂಧಿತರಲ್ಲಿ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ
ಮಂಗಳೂರು ಮೇ 26: ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದ್ದು, ಅಲ್ಲಲಿ ಮಳೆಯಿಂದಾಗಿ ಹಾನಿ ಉಂಟಾದ ಘಟನೆಗಳು ನಡೆದಿದೆ. ಸುರಿದ ಭಾರೀ ಮಳೆಗೆ ಆವರಣಗೊಡೆ ಕುಸಿದು ಬಿದ್ದ ಪರಿಣಾಮ ಎರಡು ಕಾರುಗಳು ಜಖಂಗೊಂಡಿರುವ ಘಟನೆ ದೇರಳಕಟ್ಟೆ ಯೇನೆಪೋಯ ಆಸ್ಪತ್ರೆ ಬಳಿ ಮರದ ಮಿಲ್ನ ಬಳಿ ನಡೆದಿದೆ. ಕಳೆದ ಕೆಲವು
ಉಡುಪಿ: ಟೂರಿಸ್ಟ್ ಬಸ್ ಏಜೆಂಟಾಗಿ ಕಾರ್ಯ ನಿರ್ವಹಿಸುತ್ತಿದ್ದ ಹಿರಿಯ ಬಸ್ ಏಜೆಂಟ್ ಸ್ನೇಹ ಜೀವಿ ಸ್ಟ್ಯಾನ್ಲಿ ಸುಧಾಕರ್ ಸಾಲಿನ್ಸ್ (53) ನಿಧನರಾಗಿದ್ದಾರೆ. ಕಳೆದ ಐದು ದಿನಗಳ ಹಿಂದೆ ಧೀಢೀರಾಗಿ ಮೆದುಳಿನ ರಕ್ತಸ್ರಾವಕ್ಕೆ ತುತ್ತಾಗಿ ಮಣಿಪಾಲ ಅಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಿಸಲಾಗಿತ್ತು. ಬಳಿಕ ಅಜ್ಜರಕಾಡು ಅಸ್ಪತ್ರೆಯಲ್ಲಿ ಜೀವಣ್ಮರಣ ಹೋರಾಟದಲ್ಲಿ ದ್ದ ಸುಧಾಕರ್ ಚಿಕಿತ್ಸೆಗೆ
ಮುಂಬೈ, ಮೇ 26 : ಆದಾಯ ತೆರಿಗೆ ಇಲಾಖೆ ನಾಸಿಕ್ನಲ್ಲಿರುವ ಪ್ರಸಿದ್ಧ ಜುವೆಲ್ಲರಿ ಅಂಗಡಿ ಮೇಲೆ ದಾಳಿ ನಡೆಸಿ 26 ಕೋಟಿ ರೂ. ನಗದು ಹಣವನ್ನು ಜಪ್ತಿ ಮಾಡಿದೆ. ಅಕ್ರಮ ವಹಿವಾಟು ನಡೆಸಿದ ಆರೋಪದ ಮೇಲೆ ಸುರಾನಾ ಜ್ಯುವೆಲರ್ಸ್ ಮೇಲೆ ದಾಳಿ ನಡೆಸಿದೆ. ಈ ವೇಳೆ 26 ಕೋಟಿ ರೂ.
ಉಡುಪಿ: ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ಮೇ೧೮ರ ಶನಿವಾರದ೦ದು ನಡೆದಿದ್ದು ತಡವಾಗಿ ತಿಳಿದು ಬಂದಿದೆ. ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿನ ಶಾರದಾ ಕಲ್ಯಾಣಮ೦ಟಪದ ತಿರುವುವಿನ ರಿಕ್ಷಾ ನಿಲ್ದಾಣದ ಬಳಿ ಕಾರುಗಳಲ್ಲಿ ಬಂದು ಜಗಳ
ಚಿಕ್ಕಮಗಳೂರು: ಮೆಸ್ಕಾಂ ಲಾರಿ, ಓಮಿನಿ ನಡುವೆ ಮುಖಾಮುಖಿ ನಡೆದ ಘಟನೆ ಬಣಕಲ್-ಕೊಟ್ಟಿಗೆಗಾರ ಮಧ್ಯೆ ನಡೆದಿದೆ. ಮೆಸ್ಕಾಂ ಲಾರಿ, ಓಮ್ನಿ, ಆಲ್ಟೋ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಸರಣಿ ಅಪಘಾತಕ್ಕೆ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ನಾಲ್ವರು ದಾರುಣವಾಗಿ ಸಾವನ್ನಪ್ಪಿರೋ ವರದಿಯಾಗಿದೆ. ಓಮಿನಿಯಲ್ಲಿದ್ದ ಮೃತರೆಲ್ಲರೂ ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದರು. ಮೆಸ್ಕಾಂ ಲಾರಿ ಚಿಕ್ಕಮಗಳೂರಿನ
ಸುರತ್ಕಲ್: ಸಾಮಾಜಿಕ ಕಾರ್ಯಕರ್ತ ಆಸೀಫ್ ಆಪತ್ಬಾಂಧವ ಅವರಿಗೆ ಬೈಕ್ ನಲ್ಲಿ ಬಂದ ಅಪರಿಚಿತರಿಬ್ಬರು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಬೈಕಂಪಾಡಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಆಸೀಫ್ ಅವರು ಮಂಗಳೂರಿನಿಂದ ಹಳೆಯಂಗಡಿಯ ಆಪತ್ಬಾಂಧವ ಆಶ್ರಮಕ್ಕೆ ತನ್ನ ಕಾರಿನಲ್ಲಿ ಬರುತ್ತಿದ್ದರು. ಬೈಕಂಪಾಡಿ ತಲುಪುತ್ತಿದ್ದಂತೆ ಬೈಕ್ ನಲ್ಲಿ ಇಬ್ಬರು ಎಪಿಎಂಸಿ ಕಡೆಯಿಂದ ಏಕಾಏಕಿ ರಸ್ತೆಗೆ