ಉಡುಪಿ:ಮೇ.12: ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದ್ದು, ಈ ಚುನಾವಣೆಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಶಾಸಕ ರಘುಪತಿ ಭಟ್ ಪಕ್ಷದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಶಿಕ್ಷಕರ ಕ್ಷೇತ್ರದ
ಉಡುಪಿ: ಉಡುಪಿ ಬಿ ಜೆ ಪಿಯ ಕಕ್ಕು೦ಜೆ ವಾರ್ಡಿನ ನಗರಸಭಾ ಸದಸ್ಯ ಡಿ.ಬಾಲಕೃಷ್ಣ ಶೆಟ್ಟಿ, ಆತನ ಪತ್ನಿ ಹಾಗೂ ಇತರ ಸಹಚರರೊ೦ದಿಗೆ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ಪ್ರಕರಣದ ದೂರುದಾರರಿಗೂ ಹಾಗೂ1 ನೇ ಆರೋಪಿ ಡಿ ಬಾಲಕೃಷ್ಣ ಶೆಟ್ಟಿಗೂ ಸುಮಾರು 4 ವರ್ಷಗಳಿಂದ ಸವಿತಾರ ಮನೆ
ಉಡುಪಿ:ಪುಲಿಂದ ಮುನಿ ಪೂಜಿತ ಕೊಡಂಗಳ ಶ್ರೀವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ನಿಮಿತ್ತ ದಿನಾಂಕ:10/05/2024 ಅಕ್ಷಯತೃತೀಯದ೦ದು ದೇವರ ಸನ್ನಿಧಿಯಲ್ಲಿ ಅದಮಾರು ಮಠದ ಹಿರಿಯ ಯತಿಗಳಾದ ಪರಮಪೂಜ್ಯ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವಿದ್ವಾನ್ ಹೆರ್ಗ ಜಯರಾಮ ತಂತ್ರಿಗಳ ನೇತೃತ್ವದಲ್ಲಿ ಸುತ್ತುಪೌಳಿಯ ನಿರ್ಮಾಣದ ಕಾರ್ಯಕ್ಕೆ ಚಾಲನೆಯನ್ನು ಮಾಡಲಾಯಿತು.
ಬೆಳ್ತಂಗಡಿ, ಮೇ 8 : ಹಿರಿಯ ರಾಜಕೀಯ ಮುತ್ಸದ್ದಿ, ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ, ಕೆ. ವಸಂತ ಬಂಗೇರ (79) ಇಂದು ನಿಧನರಾಗಿದ್ದಾರೆ.ನಾಳೆ ಮುಂಜಾನೆ ಅವರ ಪಾರ್ಥಿವ ಶರೀರ ಹುಟ್ಟೂರಾದ ಬೆಳ್ತಂಗಡಿಗೆ ತರುವ ಸಾಧ್ಯತೆಯಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್ ಗೆ ತಾಯಿಯೊಂದಿಗೆ ಬಂದ ಮಹಿಳೆ ನಾಪತ್ತೆಯಾದ ಘಟನೆ ಸಂಭವಿಸಿದೆ. ಏ.28 ರಂದು ಪೆರ್ಮನ್ನೂರು ಗ್ರಾಮದ ಕೆರೆಬೈಲ್ ಗುಡ್ಡೆಯ ನಿವಾಸಿಯಾದ ಸಫಾನ ಎಂಬವರು ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್ ಗೆ ತಮ್ಮ ತಾಯಿಯೊಂದಿಗೆ ಬಂದವರು ಸಿಟಿ ಸೆಂಟರ್
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರುಮಾಧ್ಯಮದವರು ಗೇಟಿನ ಹೊರಭಾಗದಲ್ಲಿ
ನನಗೆ ಕೇವಲ 100 ದಿವಸ ಅಧಿಕಾರ ನೀಡಿ ನಾನು ನಮ್ಮ ದೇಶವನ್ನು ಹಾಗೂ ನಮ್ಮ ದೇಶದ ಜನಸಾಮಾನ್ಯರನ್ನು ಕೇವಲ 100 ದಿವಸಗಳಲ್ಲಿ ಶ್ರೀಮಂತರನ್ನಾಗಿ ಮಾಡುತ್ತೇನೆ ನಮ್ಮ ದೇಶವನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸುತ್ತೇನೆ ವಿದೇಶದಲ್ಲಿ ಇರುವಂತಹ 16 ಲಕ್ಷ ಕೋಟಿ ಕಪ್ ಹಣವನ್ನು ತಂದು ದೇಶದ ಪ್ರತಿಯೊಬ್ಬರ ಜನಸಾಮಾನ್ಯರು ಬ್ಯಾಂಕ್
ಕರಾವಳಿಯ ಉಡುಪಿ ಶ್ರೀಕೃಷ್ಣಮಠ,ಶ್ರೀಲಕ್ಷ್ಮೀ ವೆ೦ಕಟೇಶ ದೇವಸ್ಥಾನ, ಉದ್ಯಾವರದ ಶ್ರೀವೀರವಿಠಲ ದೇವಸ್ಥಾನ, ಕಾರ್ಕಳ, ಕಲ್ಯಾಣಪುರದಲ್ಲಿನ ಶ್ರೀವೆ೦ಕಟರಮಣ ದೇವಸ್ಥಾನ,ಮಲ್ಪೆಯ ರಾಮಮ೦ದಿರ, ಶ್ರೀಸಾಯಿಬಾಬಾ ಮ೦ದಿರ ಕೊಡವೂರು ಸೇರಿದ೦ತೆ ಹಿರಿಯಡ್ಕದ ಶಿರೂರು ಮಠದ ಮೂಲಮಠ ಸುರತ್ಕಲ್, ಮುಲ್ಕಿ, ಮ೦ಗಳೂರು, ಮೂಡಬಿದ್ರೆ, ಕು೦ದಾಪುರ, ಗ೦ಗೊಳ್ಳಿ, ಬಸ್ರೂರು, ಕಟಪಾಡಿಗಳಲ್ಲಿ ಹಾಗೂ ಹಲವು ಶ್ರೀರಾಮನ ಭಜನಾ ಮ೦ದಿರಗಳಲ್ಲಿ ಶ್ರೀರಾಮ
ಕರಾವಳಿಯಲ್ಲಿ ದಿನದಿ೦ದ ತಾಪಮಾನ ಏರುತ್ತಿದ್ದು , ಹಲವೆಡೆಯಲ್ಲಿ ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಜನರು ಬಿಸಿಲಿನ ಬಿಸಿಯಿ೦ದಾಗಿ ಮನೆಯಿ೦ದ ಹೊರಗೆ ಬರಲು ತಡಪಡಿಸುತ್ತಿದ್ದಾರೆ. ಪೇಟೆಗೆ ಬ೦ದರೆ ಬಾಟಲಿಯಲ್ಲಿ ಕುಡಿಯಲು ನೀರನ್ನು ತೆಗೆದುಕೊ೦ಡೆ ಬರುವ೦ತಾಹ ಪರಿಸ್ಥಿತಿ ಸಿರ್ಮಾಣವಾಗಿದೆ. ಈ ಹಿ೦ದಿಗಿ೦ತಲೂ ಈ ಬಾರಿ ಬಿಸಿಲಿನ ಬಿಸಿಯು ಭಾರೀ ಹೆಚ್ಚಾಗಿದೆ.ಕಾರಣ ಎಲ್ಲಾ ಕಡೆಯಲ್ಲಿಯೂ
ಕೊಡಗು: ಇಲ್ಲಿನ ಶ್ರೀಮಂಗಲ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಸೋಮವಾರ ಕಾಡಾನೆ ದಾಳಿಗೆ 50 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಬೀರುಗ ಎಂಬಲ್ಲಿ ಬೆಳಗ್ಗೆ 6.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. 'ಮಡಿಕೇರಿ ವನ್ಯಜೀವಿ ವಿಭಾಗದ ಶ್ರೀಮಂಗಲ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಬಗ್ಗೆ