ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿ, ಏ.12: ಜಿಲ್ಲೆಯ ಕುಂದಾಪುರ ತಾಲೂಕಿನ ಹೆಂಗವಳ್ಳಿಯ ಶಂಕರನಾರಾಯಣದ ಟಿನ್ ಟಾನ್ ಎಡ್ವೆಂಚರ್ಸ್ ರೆಸಾರ್ಟ್‌ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ನಿನ್ನೆ(ಏ.11) ಮಧ್ಯಾಹ್ನ ರೆಸಾರ್ಟ್‌ನ ಈಜುಕೊಳದಲ್ಲಿ  ಮುಳುಗಿ ಬಾಲಕನೋರ್ವ ಸಾವನ್ನಪ್ಪಿದ್ದಾನೆ. ಹೂಡೆಯ ಮೊಹಮ್ಮದ್‌ ಅಝೀಝ್‌ (10) ಮೃತ ಬಾಲಕ. ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಹತ್ತಾರು ಜನ ಇದ್ದರೂ ಕೂಡ ಸಾವಿನಿಂದ ಪಾರಾಗಲು ಸಾಧ್ಯವಾಗಿಲ್ಲ. ಹೌದು,

ಶಿವಮೊಗ್ಗ, ಏಪ್ರಿಲ್​ 12: ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ  ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಇಂದು (ಏ.12) ನಾಮಪತ್ರ ಸಲ್ಲಿಸಿದರು. ಬೃಹತ ಮೆರವಣಿಗೆ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ಉಮೇದುವಾರಿಕೆ ಸಲ್ಲಿಸಿದರು. ಪುತ್ರ ಕಾಂತೇಶ್​ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್​

ಉಡುಪಿಯ ಶ್ತ್ರೀಕೃಷ್ಣಮಠದಲ್ಲಿ ಇದೀಗ ಬ್ರಹ್ಮರಥ,ಗರುಡರಥ,ಮಹಾಪೂಜೆ ರಥವು ಸೇರಿದ೦ತೆ ನವರತ್ನರಥ, ಚಿನ್ನದ ರಥ ಹಾಗೂ ಬೆಳ್ಳಿರಥಗಳಿದ್ದು ಅದಮಾರು ಮಠದ ಶ್ರೀಈಶಪ್ರಿಯ ತೀರ್ಥಶ್ರೀಪಾದರ ಪ್ರಥಮ ಪರ್ಯಾಯದ ಸ೦ದರ್ಭದಲ್ಲಿ ರಥವು ರಥಬೀದಿಯಲ್ಲಿ ಯಾವುದೇ ಕಾರಣಕ್ಕಾಗಿ ಭಕ್ತರಿಗೆ ಎಳೆಯಲು ಕಷ್ಟವಾಗಬಾರದೆ೦ಬ ಮತ್ತು ರಥದ ಚಕ್ರಗಳು ಮರದ ಚಕ್ರಗಳಾಗಿರುವ ಕಾರಣ ಕಾ೦ಕ್ರೇಟ್ ನಿ೦ದ ಕೂಡಿದ ರಥಬೀದಿಯಲ್ಲಿ

ಉಡುಪಿ ಅದಮಾರು ಮಠದ ಹಿಂಭಾಗದಲ್ಲಿರುವ ಅದಮಾರು ಮಠದ ಅತಿಥಿಗೃಹದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಉಪಹಾರ ಮಂದಿರ "ಸುಧಾಮ"ವನ್ನು (ಕ್ಯಾಂಟೀನ್ ) ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಮಠದ ಅಧಿಕಾರಿಗಳಾದ ಗೋವಿಂದರಾಜ್ ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ನಾಡಿನೆಲ್ಲೆಡೆಯಲ್ಲಿ ಇ೦ದು ಮ೦ಗಳವಾರದ೦ದು "ಚ೦ದ್ರಮಾನ ಯುಗಾದಿ"ಯ ಸ೦ಭ್ರಮದ ವಾತಾವರಣ. ಎಲ್ಲೆಡೆಯಲ್ಲಿ ಇ೦ದು ಜಿ ಎಸ್ ಬಿ ಸಮಾಜ ಬಾ೦ಧವರು ಮತ್ತು ಇತರ ಸಮಾಜ ಬಾ೦ಧವರು ಈ ಯುಗಾದಿಯನ್ನು ಬಹಳ ಸ೦ಭ್ರಮದಿ೦ದ ಆಚರಿಸಿದ್ದಾರೆ. ಮನೆಯಲ್ಲಿನ ದೇವರಿಗೆ ಹಣ್ಣುಕಾಯಿಯನ್ನು ಮಾಡುವುದರೊ೦ದಿಗೆ ತಮ್ಮ ತಮ್ಮ ಊರಿನ ದೇವಸ್ಥಾನಕ್ಕೆ ತೆರಳಿ ಹಣ್ಣು-ಕಾಯಿಯನ್ನು ಮಾಡಿ ಹೊಸ ಸ೦ವತ್ಸರವಾದ ಕ್ರೋಧಿ

ಉಡುಪಿ; ಏ .3, ರೌಡಿ ದಿವಾಕರ್ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿ ಸಜೀವ ಗುಂಡುಗಳು ಸೇರಿದಂತೆ ಅಕ್ರಮ ವಸ್ತುಗಳನ್ನು ವಶಕ್ಕೆ ಪಡೆದ ಘಟನೆ ಉಡುಪಿಯ ಹಿರಿಯಡ್ಕದಲ್ಲಿ ನಡೆದಿದೆ. ಬ್ರಹ್ಮಾವರ ಪೊಲೀಸ್‌ ಠಾಣೆಯ ಉಪನಿರೀಕ್ಷಕರಾದ ಮಧು ಬಿ.ಇ ಅವರಿಗೆ ಹಿರಿಯಡ್ಕ ಠಾಣಾ ವ್ಯಾಪ್ತಿಯ ರೌಡಿ ದಿವಾಕರ ಎಂಬಾತನು ಅಕ್ರಮ ಚಟುವಟಿಕೆಗಳಲ್ಲಿ

ವಯನಾಡ್: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ನಾಮಪತ್ರ ಸಲ್ಲಿಸಿದರು. ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಚುನಾವಣಾಧಿಕಾರಿಯೂ ಆಗಿರುವ ವಯನಾಡ್ ಜಿಲ್ಲಾಧಿಕಾರಿಗೆ ಇಂದು

ಉಡುಪಿ: ನೂತನವಾಗಿ ಆರ೦ಭಗೊಳ್ಳಲಿರುವ ಶ್ರೀಏಕದ೦ತ ಸೇವಾ ಸಮಿತಿ ಪಣಿಯಾಡಿ ಇದರ ಉದ್ಘಾಟನಾ ಸಮಾರ೦ಭವು ಮಾರ್ಚ್ 28ರ ಗುರುವಾರದ೦ದು ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ದೇವಸ್ಥಾನದ ವಠಾರದಲ್ಲಿ ಅದ್ದೂರಿಯಿ೦ದ ಉದ್ಘಾಟನೆ ಗೊ೦ಡಿತು. ಸಮಾರ೦ಭದ ಉದ್ಘಾಟನೆಯನ್ನು ಪರ್ಯಾಯ ಶ್ರೀಪುತ್ತಿಗೆಮಠದ ದಿವಾನರಾದ ನಾಗರಾಜ್ ಆಚಾರ್ಯರವರು ನೆರವೇರಿಸಿ ಶುಭಹಾರೈಸಿದರು, ಸಮಾರ೦ಭದ ಅಧ್ಯಕ್ಷತೆಯನ್ನು ಶ್ರೀಮತಿ ಸ೦ಧ್ಯಾ ಶೆಣೈ (ಉಡುಪಿ ಹಾಸ್ಯಭಾಷಣಕಾರರು)ರವರು

ಉಡುಪಿ: ಬಾಡಿಗೆಗೆ ಹೋದ ಆಟೋ ಚಾಲಕನೋರ್ವ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ಮಾಯಾಡಿ ಎಂಬಲ್ಲಿ ನಡೆದಿದೆ. ಮೂಡುತೋನ್ಸೆ ಗ್ರಾಮದ ಮಹಮ್ಮದ್‌ ಫೈಜಲ್‌ (36) ಮೃತಪಟ್ಟ ಆಟೋ ಚಾಲಕ. ಇವರು ಮಾ. 27ರಂದು ರಾತ್ರಿ ಬಾಡಿಗೆಗೆ ಹೋಗಲಿಕ್ಕೆ ಇದೆಯೆಂದು ಮನೆಯಿಂದ ತೆರಳಿದ್ದರು. ಬಳಿಕ‌ ಮನೆಗೆ ಬಾರದೆ,

ಚೆನ್ನೈ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದ ಎಂಡಿಎಂಕೆ ಪಕ್ಷದ ಹಿರಿಯ ನಾಯಕ ಈರೋಡ್ ಸಂಸದ ಗಣೇಶ ಮೂರ್ತಿ ಸಾವನ್ನಪ್ಪಿದ್ದಾರೆ. ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಣೇಶ ಮೂರ್ತಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಗಣೇಶ್ ಮೂರ್ತಿ ಅವರು ಎಂಡಿಎಂಕೆ