....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ನವದೆಹಲಿ: ಕಾವೇರಿ ನದಿ ನೀರು ಹಂಚಿಕ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ವಿವಾದ ಭುಗಿಲೆದ್ದಿರುವಂತೆಯೇ ಉಭಯ ರಾಜ್ಯಗಳಿಗೆ ಹವಾಮಾನ ಇಲಾಖೆ ಬಿಗ್ ರಿಲೀಫ್ ನೀಡುವ ಸುದ್ದಿಯೊಂದನ್ನು ನೀಡಿದೆ. ಹೌದು.. ಇಷ್ಟು ದಿನ ದಕ್ಷಿಣ ಭಾರತದಲ್ಲಿ ಮಂಕಾಗಿದ್ದ ಮಾನ್ಸೂನ್ ಮಾರುತಗಳಿಂದಾಗಿ ಮಳೆ ಕೊರತೆ ಉಂಟಾಗಿ ನೀರಿನ ಕೊರತೆ ಏರ್ಪಟ್ಟಿದೆ. ಇದು ಕರ್ನಾಟಕ

ನವದೆಹಲಿ: ನಕಲಿ ದಾಖಲೆಗಳನ್ನು ಬಳಸಿಕೊಂಡು ಪಾಸ್‌ಪೋರ್ಟ್ ಪಡೆದಿದ್ದಕ್ಕಾಗಿ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಚೆನ್ನೈನ ವಿಶೇಷ ಸಿಬಿಐ ನ್ಯಾಯಾಲಯವು ಗುರುವಾರ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲಾ ವರ್ಗಾವಣೆ ಪ್ರಮಾಣಪತ್ರ ಮತ್ತು ಪಡಿತರ ಚೀಟಿಯಂತಹ ಸುಳ್ಳು ದಾಖಲೆಗಳನ್ನು ಸಲ್ಲಿಸುವ ಮೂಲಕ 'ವಿಜಯ ಕದಮ್' ಎಂಬ ನಕಲಿ ಗುರುತನ್ನು

ಮಲ್ಪೆ:ಜು. 29: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು ಲಪಟಾಯಿಸುವ ಉದ್ದೇಶದಿಂದ ನಕಲಿ ಸಹಿ ಬಳಸಿ ತಾಯಿಗೆ ವಂಚನೆ ಮಾಡಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬಡಾನಿಡಿಯೂರು ಗ್ರಾಮದ ವಿನೋದ್‌ ಸುವರ್ಣ ವಂಚನೆಗೈದ ಅರೋಪಿ,ಬಡಾನಿಡಿಯೂರಿನ ಸರಸು ಸುವರ್ಣ ಅವರ ಹಿರಿಯ ಮಗ ಅವೀನ್‌ ಸುವರ್ಣ ಅವರ ಸಂಪಾದನೆಯಿಂದ ಮತ್ತು ಉಡುಪಿಯ ಸಹಕಾರಿ

ಚೆನ್ನೈ: ಎಸ್‌ಬಿಐ ಶಾಖೆಯ ವ್ಯವಸ್ಥಾಪಕರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಎಂ ಕೆ ಅಳಗಿರಿ ಅವರ ಪುತ್ರಿ ಮತ್ತು ಎಂ ಕರುಣಾನಿಧಿ ಅವರ ಮೊಮ್ಮಗಳು ಕಾಯಲ್ವಿಳಿ ಅಳಗಿರಿ ಅವರನ್ನು ಚೆನ್ನೈ ಪೊಲೀಸರು ಬಂಧಿಸಿದ್ದು, ನಂತರ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ

ಉಪ್ಪಿನಂಗಡಿ: ಜು. 29,ನಿಂತಿದ್ದ ಟಿಪ್ಪರೊಂದರ ಹಿಂಬದಿಗೆ ಕಾರೊಂದು ಢಿಕ್ಕಿಯಾಗಿ ಕಾರಿನಲ್ಲಿದ್ದ 4 ವರ್ಷದ ಮಗು ಸೇರಿದಂತೆ ಐವರು ಗಾಯಗೊಂಡ ಘಟನೆ ಪೆರ್ನೆಯ ಮೈರಕಟ್ಟೆ ಎಂಬಲ್ಲಿ ಜು.28ರಂದು ನಡೆದಿದೆ. ಕಾರಿನಲ್ಲಿದ್ದ ಚಾಲಕ ಮೊಹಮ್ಮದ್ ಫಾರೂಕ್ (31), ಪ್ರಯಾಣಿಕರಾದ ಫಾತಿಮತ್ ತಸ್ಪಿಯಾ (25), ಜುಲೈಕಾ (52), ಮಹಮ್ಮದ್ ಅಫ್ವಾನ್ (15) ಹಾಗೂ ಮಹಮ್ಮದ್

ಮಂಗಳೂರು: ಮಂಗಳೂರಿನ ಎಪಿಎಂಸಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಮಹಿಳೆ ಸಿಬ್ಬಂದಿಗೆ ಅಧಿಕಾರಿಯೊಬ್ಬರು ಲೈಂಗಿಕ ಹಾಗೂ ಮಾನಸಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಗ್ರೂಪ್ ‘ಡಿ’ ಉದ್ಯೋಗಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಯೊಬ್ಬರಿಗೆ ಸೋಮವಾರ ಹಸಿರು ಸೀರೆ ಹಾಕೊಂಡು ಆಫೀಸ್​​ಗೆ ಬಾ ಎಂದಿದ್ದ ಅಧಿಕಾರಿಗೆ ಚಳಿ ಬಿಡಿಸಲು

ಮುಂಬೈ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯಲ್ಲ ಜಲಾಲ್ಪುರ ಗ್ರಾಮದ ನಿವಾಸಿ ಅಂಕಿತಾ ಸಾಂಗ್ಲೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ಪತ್ತೆಯಾಗಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕೇವಲ 166 ಅಂಕಗಳನ್ನು

ಪರ್ಕಳ:ಜು. 26: ರೋಟರಿ ಐಸಿರಿಯ ಕ್ರೀಡಾ ವಿಭಾಗದ ಸಂಯೋಜಕರಾದ ರೊ. ಅಶೋಕ್ ನಾಯಕ್ ಅವರ ದ್ವಿತೀಯ ಪುತ್ರ ಚಿ. ಪ್ರಾಂಶ್ ನಾಯಕ್ ಅವರ ಮೂರನೇ ಜನ್ಮದಿನದ ಅಂಗವಾಗಿ ಹಿರಿಯರೊಂದಿಗೆ ಉಪಾಹಾರ ಹಾಗೂ ಸುಮಾರು ರೂ 20,000 ಮೌಲ್ಯದ ದಿನಬಳಕೆ ಸಾಮಗ್ರಿಗಳ ವಿತರಣಾ ಕಾರ್ಯಕ್ರಮವು ಭಾನುವಾರ ಕೊಳಲಗಿರಿಯ ಸ್ವರ್ಗಾಶ್ರಮದಲ್ಲಿ ನಡೆಯಿತು. ಕಾರ್ಯಕ್ರಮದ

ಉಡುಪಿ:ಜು. 26,ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ಸಮೀಪದ ಉಗ್ರಾಣಿ ಬೆಟ್ಟು ನಿವಾಸಿ ಹಾಗೂ ಪ್ರಗತಿಪರ ಕೃಷಿಕ ಉಮೇಶ್ ಶೆಟ್ಟಿ (36) ಅವರು ಜುಲೈ 25ರಂದು ಹೃದಯಾಘಾತದಿಂದ ನಿಧನರಾದರು. ಮನೆಯಲ್ಲಿ ಇದ್ದ ವೇಳೆ ಅವರಿಗೆ ಏಕಾಏಕಿ ಅಸ್ವಸ್ಥರಾಗಿದ್ದು, ಕೂಡಲೇ ಅಜೆಕಾರಿನ ಖಾಸಗಿ ಕ್ಲಿನಿಕ್‌ಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಅವರು ಆಸ್ಪತ್ರೆಗೆ ತಲುಪುವ

ಉಡುಪಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯು ಶನಿವಾರ ಕಾಂಗ್ರೆಸ್ ಭವನದಲ್ಲಿ ವಿಜಯೋತ್ಸವ ಆಚರಿಸಿತು. ಕಾಂಗ್ರೆಸ್ ಭವನದ ಎದುರು ಸೇರಿದ್ದ ಕಾರ್ಯಕರ್ತರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ