ಉಡುಪಿ: ಉಡುಪಿನಗರದ ಗು೦ಡಿಬೈಲಿನಲ್ಲಿರುವ ಅಧಿಕೃತ ಯಮಹಾ "ಬ್ಲೂಸ್ಪೇರ್ ಯಮಹಾ ಡೀಲರ್" ಉಡುಪಿ ಮೋಟಾರ್ಸ್ ಯಮಹಾ ಫ್ಯಾಸಿನೊ ಮತ್ತು ರೇಝರ್ ಸ್ಕೂಟರ್ ಮೈಲೇಜ್ ಚಾಲೆ೦ಜ್ ಕಾರ್ಯಕ್ರಮವನ್ನು ಹಮ್ಮಿಕೊ೦ಡಿರುತ್ತಾರೆ. ವಿಶ್ವದ ಪ್ರಪ್ರಥಮ ಹೈಬಿಡ್ ಸ್ಕೂಟರನ್ನು ಪ್ರಸ್ತುತ ಪಡಿಸಿದ ಯಮಹಾ ಕ೦ಪನಿಯ ಫ್ಯಾಸಿನೊ ಮತ್ತು ರೇಝರ್ ಸ್ಕೂಟರ್ ಗಳು ಸ್ಕೂಟರ್ ವಿಭಾಗದಲ್ಲಿ ಅತ್ಯಧಿಕ ಮೈಲೇಜ್
ಮಂಗಳೂರು: ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ(86) ನಿಧನರಾಗಿದ್ದಾರೆ. ಮೂಲತ ಕಾಸರಗೋಡಿನ ಕೂಡ್ಲುವಿನವರಾದ ಕೂಡ್ಲು ತಿಮ್ಮಪ್ಪ ಗಟ್ಟಿ ಪ್ರಾಧ್ಯಾಪಕರಾಗಿ ದುಡಿದವರು. ಪತ್ರಿಕಾ ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದರು. ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ 22 ಜುಲೈ 1938ರಲ್ಲಿ ಜನನ. ತಂದೆ ಧೂಮಪ್ಪ ಗಟ್ಟಿ.
ಉಡುಪಿ: ಕೇವಲ ಅಧಿಕಾರಕ್ಕಾಗಿ ಈ ದೇಶದ ಜನರನ್ನು ಮೋಸಗೊಳಿಸಿ ಸುಳ್ಳು ಭರವಸೆಗಳನ್ನು ನೀಡಿ ಇದನ್ನು ಇನ್ನು ಕೂಡ ಮುಂದುವರೆಸಿಕೊಂಡು ಮುಂದೆ ಇದೇ ಸುಳ್ಳಿನ ಹೇಳಿಕೆಯಿಂದ ಜಯಗಳಿಸಿ ಅಧಿಕಾರವನ್ನು ಪಡೆದುಕೊಳ್ಳಲು ಬಿಜೆಪಿಯ ಡೋಂಗಿ ಟೀಮ್ ಕಾರ್ಯಚರಿಸುತಿರುವುದು ನಮ್ಮ ದೇಶದ ಹಾಗೂ ರಾಜ್ಯದ ಜನರ ದುರಾದೃಷ್ಟ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಅನ್ನದಾತರನ್ನು
ನವದೆಹಲಿ: ಕೇರಳದ ಮೂಲದ ಕುಟುಂಬವೊಂದು ಅಮೆರಿಕದ ಕ್ಯಾಲಿಫೋರ್ನಿಯಾದ ತಮ್ಮ ಮನೆಯಲ್ಲಿ ಕೊಲೆ/ಆತ್ಮಹತ್ಯೆಯ ಅಸ್ಪಷ್ಟ ಪ್ರಕರಣದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕುಟುಂಬವನ್ನು ಆನಂದ್ ಸುಜಿತ್ ಹೆನ್ರಿ, 42, ಅವರ ಪತ್ನಿ ಆಲಿಸ್ ಪ್ರಿಯಾಂಕಾ, 40 ಮತ್ತು ಅವರ 4 ವರ್ಷದ ಅವಳಿ ಮಕ್ಕಳಾದ ನೋಹ್ ಮತ್ತು ನೀಥಾನ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಕರೆಗೆ
ಉಡುಪಿಯ ಕರಾವಳಿಯಲ್ಲಿನ ಕಟಪಾಡಿಯ ಮಟ್ಟುಗುಳ್ಳುಕ್ಕೆ ಹೇಗೆ ಬೇಡಿಕೆಯಿದೆಯೋ ಅದೇ ರೀತಿಯಲ್ಲಿ ಕಟಪಾಡಿಯ ದೊಡ್ಡ-ಸಣ್ಣ ಅವಡೆ(ಬಗ್ಡೊ),ಹುರುಳಿ,ಕಪ್ಪು ಹೆಸರು,ಉರುಳಿ,ಅಳ ಸ೦ಡೆ ಕಾಳಿಗೆ ಈ ಭಾರೀ ಬೇಡಿಕೆ. ಇದು ಇನ್ನು ಮಾರ್ಚ್ ತಿ೦ಗಳವರೆಗೆ ಮಾತ್ರ ಮಾರುಕಟ್ಟೆಯಲ್ಲಿ ದೊರಕಲಿದೆ. ಉಡುಪಿಯ ರಥಬೀದಿಯಲ್ಲಿನ ಪ್ರಸಿದ್ಧ ಜಿನಸು(ಗಿರಣಿ)ಅ೦ಗಡಿಯಾಗಿರುವ ಕೆ.ವಿ.ಪೈ ಎ೦ಡ್ ಸನ್ಸ್ ಅ೦ಗಡಿಗೆ ಈಗಾಗಲೇ ಈ ಧಾನ್ಯವು ಗ್ರಾಹಕರಿಗೆ
ಇತಿಹಾಸ ಪ್ರಸಿದ್ಧ ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ ಜೀರ್ಣೋದ್ದಾರದ ಕಾಮಗಾರಿಗೆ ಚಾಲನೆಯನ್ನು ಈಗಾಗಲೇ ನೀಡಲಾಗಿದೆ. ಆ ಪ್ರಯುಕ್ತವಾಗಿ ಮೂಲ ದೇವರ ಹಾಗೂ ಪರಿವಾರ ದೇವರುಗಳನ್ನು ನೂತನವಾಗಿ ನಿರ್ಮಿಸಲಾದ ಬಾಲಯದಲ್ಲಿ ಇಟ್ಟು ಪ್ರತಿ ನಿತ್ಯದ ಪೂಜಾ ಕಾರ್ಯಕ್ರಮವು ನಡೆಯುತ್ತಿದೆ. ದೇವಸ್ಥಾನದ ಹಳೇ ಕಟ್ಟಡ ಹಾಗೂ ಕಲಾಮ೦ದಿರ
ಕಾರವಾರ:ಫೆ 10.ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಇಬ್ಬರು ಹಿರಿಯ ನಾಯಕ ನಡುವೆ ಪೈಪೋಟಿ ನಡೆಯುತ್ತಿದ್ದು, ವಿಧಾನಸಭಾ ಚುನಾವಣೆಯಲ್ಲಿ ಸೋಲುಕಂಡಿರುವ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದು, ಮತ್ತೊಂದೆಡೆ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಕೂಡ
ಉಡುಪಿ. ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಭೀಷ್ಮ ಪಿತಾಮಹ ಎಂದು ಕರೆಯಲ್ಪಡುವ ಉಡುಪಿ ಪುರಸಭೆ ಮಾಜಿ ಅಧ್ಯಕ್ಷರಾದ ಮಲ್ಪೆ ಸೋಮಶೇಖರ ಭಟ್ (89) ಭಾನುವಾರನಿಧನ ಹೊಂದಿದ್ದಾರೆ. ಜನ ಸಂಘದ ಹಿರಿಯ ನಾಯಕರಾದ ಇವರು ಉಡುಪಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಕಟ್ಟಿ ಬೆಳೆಸಿರುತ್ತಾರೆ.ವರುಣ್ ಪೈಪಿಂಗ್ ಸಿಸ್ಟಮ್ ನ ಸ್ಥಾಪಕರಾಗಿರುವ
ಬೆಳ್ತಂಗಡಿ, ಫೆ 04, ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದಾಗಿ ಬಸ್ ಗಾಗಿ ಕಾಯುತ್ತಿದ್ದ ಇಬ್ಬರು ಲಾರಿಯಡಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಉಜಿರೆ ಸಮೀಪ ಭಾನುವಾರ ಮಧ್ಯಾಹ್ನ ನಡೆದಿದೆ. ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ ನಿಂತಿದ್ದ