ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಥಾಣೆ (ಮಹಾರಾಷ್ಟ್ರ): ಭಾರತೀಯ ಜನತಾ ಪಕ್ಷದ ಶಾಸಕ ಗಣಪತ್ ಗಾಯಕ್ವಾಡ್ ಬೆಂಬಲಿಗರು ಶಿವಸೇನಾ (ಏಕನಾಥ್ ಶಿಂಧೆ) ಬಣದ ನಾಯಕ ಮಹೇಶ್ ಗಾಯಕ್ವಾಡ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಥಾಣೆಯ ಉಲ್ಲಾಸನಗರದ ಹಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮಹೇಶ್ ಗಾಯಕ್ವಾಡ್ ಮತ್ತು ಅವರ ಬೆಂಬಲಿಗನೊಬ್ಬನಿಗೆ ಐದು

ಮುಂಬೈ: ವಾಣಿಜ್ಯ ನಗರಿ ಮುಂಬೈಯ 6 ಕಡೆಗಳಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅಪರಿಚಿತ ಬೆದರಿಕೆ ಕರೆ ಬಂದಿದ್ದು ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಮುಂಬೈನ 6 ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಮುಂಬೈ ಟ್ರಾಫಿಕ್​ ಪೊಲೀಸ್​ ಕಂಟ್ರೋಲ್​ ರೂಂಗೆ ಅಪರಿಚಿತರು ಬೆದರಿಕೆ ಕರೆ ಮಾಡಿದ್ದಾರೆ. ಮುಂಬೈ ಸಂಚಾರ