ಜನವರಿ 9ರ ಶುಕ್ರವಾರದ೦ದು ಶೀರೂರು ಮಠಾಧೀಶರಾದ ಶ್ರೀಶ್ರೀವೇದವರ್ಧನ ತೀರ್ಥ ಶ್ರೀಪಾದರ ಪುರಪ್ರವೇಶ...ಉಡುಪಿ ಶ್ರೀಕೃಷ್ಣಮಠದಲ್ಲಿ ಜನವರಿ 9ರ ಶುಕ್ರವಾರದ೦ದು ಸಪ್ತೋತ್ಸವ ಆರ೦ಭ...

ಬೆಂಗಳೂರು: ಮುಂದಿನ 7 ದಿನಗಳ ಕಾಲ ಕರ್ನಾಟಕ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ. ಈಗಾಗಲೇ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಮುಂದಿನ 7 ದಿನಗಳ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ. ಅಕ್ಟೋಬರ್ 16

ಮುಂಬೈ: ಮಹಾರಾಷ್ಟ್ರದಲ್ಲಿ ನಕ್ಸಲ್ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ನಕ್ಸಲರ ಗುಂಪೊಂದು ಸಾಮೂಹಿಕ ಶರಣಾಗತಿಯಾಗಿದೆ. ಹೌದು.. ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಹಿರಿಯ ನಕ್ಸಲೀಯ ನಾಯಕ ಭೂಪತಿ ಸೇರಿದಂತೆ ಬರೊಬ್ಬರಿ 60 ಇತರ ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ. ಶರಣಾದ ನಕ್ಸಲೀಯರಲ್ಲಿ ನಕ್ಸಲೀಯ ನಾಯಕರಲ್ಲಿ ಒಬ್ಬರಾದ ಮಲ್ಲೊಜುಲ ವೇಣುಗೋಪಾಲ್ ಅಲಿಯಾಸ್ ಭೂಪತಿ ಸೋಮವಾರ ತಡರಾತ್ರಿ

ಮಂಗಳೂರು: ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಚರಿಸುತ್ತಿದ್ದ ಆರೋಮಾಝೆನ್ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಗೆ ಸೆ.10ರ ಬುಧವಾರ ಮುಂಜಾನೆ ಸುಮಾರು 5 ಗಂಟೆಗೆ ಬೆಂಕಿ ತುಗುಲಿದ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಎಂಸಿಎಫ್‌, ಎನ್‌ಎಂ

ಉಡುಪಿ: ಅಂಬಲಪಾಡಿಯ ಶ್ರೀ ಲಕ್ಷ್ಮಿ ಜನಾರ್ಧನ ಯಕ್ಷಗಾನ ಕಲಾಮಂಡಳಿಯ 67ನೇ ವಾರ್ಷಿಕ ಮಹಾಸಭೆ ದಿನಾಂಕ: 7-9 -2025ರಂದು ಕೆ.ಅಜಿತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಶ್ರೀ ಪ್ರಕಾಶ ಹೆಬ್ಬಾರ ಗತ ಸಭೆಯ ವರದಿ ಮಂಡಿಸಿದರು. ಎ ನಟರಾಜ ಉಪಾಧ್ಯಾಯ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಸಿಎ ಗಣೇಶ ಹೆಬ್ಬಾರರನ್ನು 2025

ಉಡುಪಿ: 06.09.2025ರ ಶನಿವಾರದ೦ದು ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026 ಅನಂತನ ಚತುರ್ದಶಿ ಪ್ರಯುಕ್ತ ಉಡುಪಿಯ ತೆಂಕಪೇಟೆ ಆಚಾರ್ಯ ಮಠದಲ್ಲಿ ಪೂಜೆಗೊಳ್ಳುವ ಕಲಶಕ್ಕೆ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಪಾದರಿಂದ ವಿಶೇಷ ಪೂಜೆಯನ್ನು ನೆರವೇರಿಸಿದರು. ಆಚಾರ್ಯಮಠದ ರಘುರಾಮ್ ಆಚಾರ್ಯ ಹಾಗೂ ಅವರ ಮಕ್ಕಳು ಈ ಸ೦ದರ್ಭದಲ್ಲಿ

ಶಿರಸಿ: ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕನ ಕೈಯ್ಯಿಂದ ಏರ್​ಗನ್​ ಗುಂಡು ಹಾರಿ ಇನ್ನೊಂದು ಬಾಲಕ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.‌ ಶಿರಸಿಯ ಸೋಮನಳ್ಳಿಯ ರಾಘವೇಂದ್ರ ಕೇಶವ ಹೆಗಡೆ ಎಂಬುವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಸಪ್ಪ ಉಂಡಿಯರ್ ಎಂಬುವರ ಇಬ್ಬರು ಮಕ್ಕಳು (ಅಣ್ಣ, ತಮ್ಮ)

ಬೆಳ್ತಂಗಡಿ:ರಾಷ್ಟ್ರೀಯ ಹೆದ್ದಾರಿಯ ಉಜಿರೆ-ಚಾರ್ಮಾಡಿ ರಸ್ತೆಯಲ್ಲಿ ಸೆ. 3ರಂದು ಲಾರಿ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೆ. 4ರ ಸಂಜೆ ಮೃತಪಟ್ಟಿದ್ದಾರೆ. ಮೃತರನ್ನು ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಸಮೀಪದ ನಿವಾಸಿ ಪುರುಷೋತ್ತಮ ಅಲಿಯಾಸ್ ಬಾಲು (44) ಎಂದು ಗುರುತಿಸಲಾಗಿದೆ. ಮೃತರು ಕ್ವಾರಿ ಕಾರ್ಮಿಕರಾಗಿ

ನಂಬಿಸಿ, ಅಕ್ರಮ ದೈಹಿಕ ಸಂಬಂಧ ಬೆಳೆಸಿ ಸಹಪಾಠಿ ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿ ಮಾಡಿ ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಬಪ್ಪಳಿಗೆಯ 21 ವರ್ಷದ ಶ್ರೀಕೃಷ್ಣ ಜೆ ರಾವ್‌ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ನ್ಯಾಯಾಲಯದಲ್ಲಿ ಜಾಮೀನಿಗೆ ಸಂಬಂಧಿಸಿದ ಭದ್ರತೆ ಮತ್ತಿತರ ಪ್ರಕ್ರಿಯೆಗಳನ್ನು ಸೆ.4ರಂದು ಪೂರ್ಣಗೊಂಡ ನಂತರ

ಮುಂಬಯಿ: 34 ವಾಹನಗಳಲ್ಲಿ 400 ಕೆಜಿ ಆರ್​ಡಿಎಕ್ಸ್​ ಹೊತ್ತ ಮಾನವ ಬಾಂಬ್​ಗಳನ್ನು ಇರಿಸಲಾಗಿದೆ ಎಂದು ಅನಾಮಿಕ ವ್ಯಕ್ತಿಯೊಬ್ಬ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. ಸಂಚಾರ ಪೊಲೀಸ್​ ಠಾಣೆಗೆ ಬೆದರಿಕೆ ವಾಟ್ಸಾಪ್ ಸಂದೇಶ ಬಂದಿದ್ದು ನಗರದ್ಯಾಂತ ಭಾರೀ ಕಟ್ಟೆಚ್ಚರವಹಿಸಿದ್ದಾರೆ. ಲಷ್ಕರ್-ಎ-ಜಿಹಾದಿ ಎಂಬ ಸಂಘಟನೆಯಿಂದ ಈ ಬೆದರಿಕೆ ಬಂದಿದ್ದು, ರಾಜ್ಯಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮಾನವ ಬಾಂಬ್‌ಗಳನ್ನು