ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಭಟ್ಕಳ:ಅ.17:ಭಟ್ಕಳ ತಾಲೂಕಿನ ಮೂಢ ಭಟ್ಕಳ ಬೈಪಾಸ್ ಬ್ರಿಡ್ಜ್ ಸಮೀಪ ನಡೆದ ಭೀಕರ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಉದ್ಯಾವರ ಮೂಲದ ಮಹಿಳೆ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಅ.17 ರ ಮಂಗಳವಾರ ನಡೆದಿದೆ. ಮೃತರನ್ನು ಉಡುಪಿಯ ಉದ್ಯಾವರ ಮೂಲದ ರೀಟಾ ಡಿಸೋಜಾ ಎಂದು ಗುರುತಿಸಲಾಗಿದೆ. ರೀಟಾ ಅವರ ಪತಿ ಜೇವಿಯರ್ ರಾಜ್

ಇತಿಹಾಸ ಪ್ರಸಿದ್ಧ ದೇವಾಲಯಗಳಲ್ಲಿ ಒ೦ದಾದ ಮಲ್ಪೆ ಶ್ರೀಬಲರಾಮ ದೇವಸ್ಥಾನದ ಜೀರ್ಣೋದ್ದಾರಕ್ಕೆ ಉಡುಪಿಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ನವರಾತ್ರೆಯ ಮೊದಲ ದಿನವಾದ ಭಾನುವಾರದ೦ದು ಮು೦ಜಾನೆ ೫ಗ೦ಟೆಗೆ ವಿದ್ಯುಕ್ತವಾಗಿ ಸಕಲ ಧಾರ್ಮಿಕ ವಿಧಿ-ವಿಧಾನದೊ೦ದಿಗೆ ಶಿಲಾನ್ಯಾಸವನ್ನು ನೆರವೇರಿಸಿದರು.ಉಡುಪಿ ಶಾಸಕರಾದ ಯಶ್ಪಾಲ್ ಎ.ಸುವರ್ಣ ಹಾಗೂ ದೇವಸ್ಥಾನದ ಅರ್ಚಕವೃ೦ದ ಆಡಳಿತ ಮ೦ಡಳಿಯ ಸದಸ್ಯರು ಈ

ಉಡುಪಿಯ ಕಾಪು ವಿಧಾನ ಸಭಾಕ್ಷೇತ್ರದಲ್ಲಿನ ಬೆಟ್ಟದ ಮೇಲಿರುವ ಪ್ರಸಿದ್ಧ ದೇವಿದೇವಾಲಯದಲ್ಲಿ ಶುಕ್ರವಾರದ೦ದು ಸುಮಾರು 100ಕ್ಕೂ ಅಧಿಕ ವೈದಿಕರ ತ೦ಡವೊ೦ದರ ಆಶ್ರಯದಲ್ಲಿ ಮತ್ತೆ 2024ರಲ್ಲಿ ಕೇ೦ದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರವು ಆಡಳಿತಕ್ಕೆ ಬ೦ದು ನರೇ೦ದ್ರ ಮೋದಿಯವರು ಮತ್ತೆ ಭಾರತದೇಶದ ಪ್ರಧಾನಮ೦ತ್ರಿಯಾಗಬೇಕೆ೦ಬ ಮಹದಾಸೆಯಿ೦ದ ಹೋಮವೊ೦ದನ್ನು ಗುಟ್ಟಾಗಿ ನಡೆಸಲಾಗಿದೆ ಎ೦ದು ಬಲ್ಲಮೂಲಗಳಿ೦ದ ತಿಳಿದು

ಶಿರ್ವ:ಅ 13. ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪಾಪನಾಶಿನಿ ನದಿಯ ಗುಂಡಿಯಲ್ಲಿ ಇಂದು ಆ.13ರ ಶುಕ್ರವಾರ ಪತ್ತೆಯಾಗಿದೆ. ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ ಅವರ ಪುತ್ರಿ ವಿನಿತಾ (22) ಮೃತ ಯುವತಿಯಾಗಿದ್ದಾಳೆ. ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ

ಉಡುಪಿ:ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಯ ರಥಬೀದಿಯ ಆರು ಮಂದಿಗೆಳಯರಾದ ಮಯೂರ್ ರಾವ್, ಅಶ್ವಿನಿ ಉಪಾಧ್ಯ,ಸಚಿನ್ಉಪಾಧ್ಯ,ಶ್ರವಣ ಕುಮಾರ್,ವಿಶ್ವೇಶ್ ರಾವ್, ಅಜಿತ್ ರಾವ್ ಹಬ್ಬದ ಪ್ರಯುಕ್ತವಾಗಿ ರಾಕ್ಷಸ ವೇಷ ಧರಿಸಿ ಬಂದ ಹಣವದಲ್ಲಿ ಉಡುಪಿಯ ದೊಡ್ಡಣಗುಡ್ಡೆ ನಿವಾಸಿ ಕಮಲಾ ಅಕ್ಕ ಅವರ ಮನೆಯಲ್ಲಿ ಇರುವ 80ಕಿಂತ ಹೆಚ್ಚು ಹಸು ಮತ್ತು ಕರುಗಳಿಗೆ

ಜಲಂಧರ್: ಪಂಜಾಬ್‌ನ ಜಲಂಧರ್ ಜಿಲ್ಲೆಯ ಮನೆಯೊಂದರಲ್ಲಿ ರೆಫ್ರಿಜರೇಟರ್‌ನ ಕಂಪ್ರೆಸರ್‌ ಸ್ಫೋಟಗೊಂಡು  ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಕುಟುಂಬದವರು ಟಿವಿ ವೀಕ್ಷಿಸುತ್ತಿದ್ದಾಗ ಈ ಘಟನೆ ನಡೆದಿದ್ದು, ಸ್ಫೋಟದ ನಂತರ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅವರು ಹೇಳಿದ್ದಾರೆ. ಮೃತರನ್ನು