ಬೆಂಗಳೂರು: ಮುಂಬರುವ 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮೈತ್ರಿಗೆ ಎರಡೂ ಪಕ್ಷಗಳ ಒಳಗೂ ಅಸಮಾಧಾನ ಕೇಳಿಬರುತ್ತಿದೆ. ಈಗಾಗಲೇ ಜೆಡಿಎಸ್ ನಾಯಕರು ಬಹಿರಂಗವಾಗಿಯೇ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದು, ಕೆಲ ಬಿಜೆಪಿ ನಾಯಕರು ಕೂಡ ಮೈತ್ರಿಗೆ ಅಪಸ್ವರ ಎತ್ತಿದ್ದಾರೆ. ಶಾಸಕ ಎಸ್ಟಿ ಸೋಮಶೇಖರ್ ಕೂಡ ಬಹಿರಂಗವಾಗಿ
ಉಡುಪಿ:ಉಡುಪಿಯ ಅಷ್ಟಮಠಾಧೀಶರಲ್ಲಿ ಒಬ್ಬರಾದ ಶಿರೂರುಮಠದ ಶ್ರೀವೇದವರ್ಧನಶ್ರೀಪಾದರ ಜನ್ಮನಕ್ಷತ್ರಕಾರ್ಯಕ್ರಮವು ಇದೇ ಅಕ್ಟೋಬರ್ ತಿ೦ಗಳ 11ರ ಬುಧವಾರದ೦ದು ಉಡುಪಿಯ ರಥಬೀದಿಯಲ್ಲಿ ನಿರ್ಮಿಸಲ್ಪಟ್ಟ ಶ್ರೀಅನ್ನವಿಠಲ ವೇದಿಕೆಯಲ್ಲಿ ಅ೦ದು ಸಾಯ೦ಕಾಲ 6ಗ೦ಟೆಗೆ ಜರಗಲಿದೆ. ಈ ಕಾರ್ಯಕ್ರಮದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು ಭಾಗವಹಿಸಿ ಆಶೀರ್ವಚನ ನೀಡಲಿದ್ದಾರೆ.ಸಮಾರ೦ಭದಲ್ಲಿ ಶಿರೂರು ಮಠದ ಶ್ರೀವೇದವರ್ಧನ ಶ್ರೀಪಾದರು ಸಾನಿಧ್ಯವಹಿಸಲಿದ್ದಾರೆ. ಕೇ೦ದ್ರ ಸಚಿವರಾದ
ಬೆಂಗಳೂರು: ರಾಜ್ಯದಲ್ಲಿ ಸದ್ಯ ತಲೆದೋರಿರುವ ಬರ ಪರಿಸ್ಥಿತಿಯನ್ನು ಅವಲೋಕಿಸಲು ಕೇಂದ್ರದ ಮೂರು ತಂಡಗಳು ಗುರುವಾರ ಕರ್ನಾಟಕಕ್ಕೆ ಭೇಟಿ ನೀಡಲಿವೆ. ಮೌಲ್ಯಮಾಪನ ಆರಂಭಿಸುವ ಮುನ್ನ ತಂಡಗಳು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿವೆ ಎಂದು ಮೂಲಗಳು ಖಚಿತಪಡಿಸಿವೆ. ಅಕ್ಟೋಬರ್ 9ರವರೆಗೆ ರಾಜ್ಯದಲ್ಲಿಯೇ ಇರಲು ನಿರ್ಧರಿಸಲಾಗಿದ್ದು, ಈ ವೇಳೆ ತಂಡಗಳು ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ,
ಮಹಾರಾಷ್ಟ್ರ: ಮಹಾರಾಷ್ಟ್ರದ ನಾಂದೇಡ್ನ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ಮಂದಿ ಸಾವನ್ನಪ್ಪಿದ ವರದಿ ಬೆಳಕಿಗೆ ಬಂದ ಬಳಿಕ ಮತ್ತೆ ಏಳು ರೋಗಿಗಳು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ. ಇದರಲ್ಲಿ ನಾಲ್ವರು ಮಕ್ಕಳು ಸೇರಿದ್ದಾರೆಂದು ಹೇಳಲಾಗುತ್ತಿದ್ದು, ಇದರೊಂದಿಗೆ ಕಳೆದ 48ಗಂಟೆಯಲ್ಲಿ ಮಹಾರಾಷ್ಟ್ರದ ನಾಂದೇಡ್ನ ಸರ್ಕಾರಿ ಆಸ್ಪತ್ರೆಯಲ್ಲಿ ಒಟ್ಟು ಮೂವತ್ತೊಂದು ಮಂದಿ
ಬೆಂಗಳೂರು: ಕಾವೇರಿ ವಿವಾದ ತಾರಕಕ್ಕೇರಿರುವ ನಡುವಲ್ಲೇ ಕಾವೇರಿ ಜಲಾಯನ ಪ್ರದೇಶ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಬಿರುಸಿನ ಮಳೆಯಾಗುತ್ತಿದ್ದು. ಇದು ಜನರಲ್ಲಿನ ಆತಂಕವನ್ನು ಕಡಿಮೆ ಮಾಡಿದೆ. 2 ದಿನಗಳಿಂದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದ ಒಳಹರಿವು ಹೆಚ್ಚಾಗುತ್ತಿದೆ. ಮಡಿಕೇರಿಯಲ್ಲಿ ಭಾನುವಾರ ಕೂಡ ಭಾರೀ ಮಳೆಯಾಗಿದ್ದು, 3 ದಿನಗಳಿಂದ ಸರಾಸರಿ 45 ಮಿ.ಮೀ
ಉಡುಪಿ: ನಗರದ ಗುಂಡಿಬೈಲಿನಲ್ಲಿರುವ ಯಮಹಾ ದ್ವಿಚಕ್ರಗಳ ಶೋರೂಂ ಉಡುಪಿ ಮೋಟರ್ಸ್ ಇದೀಗ ಪ್ರೀಮಿಯಂ ದರ್ಜೆಗೇರಿ ಕರಾವಳಿ ಕರ್ನಾಟಕದ ಪ್ರಪ್ರಥಮ 'ಬ್ಲೂ ಸ್ಕ್ವೇರ್' ಶೋರೂಂ ಎಂಬ ಮಾನ್ಯತೆ ಪಡೆದಿದೆ. ನೂತನವಾಗಿ ಸಂಪೂರ್ಣ ಹವಾನಿಯಂತ್ರಿತ ಬ್ಲೂ ಸ್ಕ್ವೇರ್ ಶೋರೂಮನ್ನು ಯಮಹಾ ಇಂಡಿಯಾದ ಮಾರಾಟ ವಿಭಾಗದ ಮುಖ್ಯಸ್ಥ ಎಚ್. ಕವಾಯಿ ಸ್ಯಾನ್ ರವರು ಸೆ.
ಉಡುಪಿಯ ಶ್ರೀಕೃಷ್ಣ ಮಠ,ಶಿರೂರುಮಠ,ರಾಘವೇ೦ದ್ರಮಠದಲ್ಲಿ ಪೂಜಿಸ್ಪಟ್ಟ ಗಣಪತಿ ಜಲಸ್ತ೦ಭನ ಕಾರ್ಯಕ್ರಮವು ಗುರುವಾರದ೦ದು ಪರ್ಯಾಯ ಶ್ರೀಕೃಷ್ಣಾಪುರಮಠದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು,ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು,ಶಿರೂರು ಮಠದ ಶ್ರೀವೇದವರ್ಧನ ತೀರ್ಥಶ್ರೀಪಾದರುಗಳ ಉಪಸ್ಥಿತಿಯಲ್ಲಿ ಶ್ರೀಗಣಪತಿ ವಿಗ್ರಹಗಳನ್ನು ಪಲ್ಲಕಿಯಲ್ಲಿರಿಸಿ ರಥಬೀದಿಯಲ್ಲಿ ಮೆರವಣಿಗೆಯನ್ನು ನಡೆಸುವುದರೊ೦ದಿಗೆ ಶ್ರೀಕೃಷ್ಣಮಠದ ಮಧ್ವಸರೋವರದಲ್ಲಿ ದೋಣಿಯಲ್ಲಿ ಇಟ್ಟು ಕೆರೆಯಲ್ಲಿ ಸುತ್ತುಬರುವುದರೊ೦ದಿಗೆ ಜಲಸ್ತ೦ಭನವನ್ನು ಮಾಡಲಾಯಿತು. ಮೆರವಣಿಗೆಯಲ್ಲಿ ಹುಲಿವೇಷ, ಗಣಪತಿ
ಉಡುಪಿ:ರಾಷ್ಟ್ರದ ರಾಷ್ಟ್ರಪತಿಗಳಾದ ಸನ್ಮಾನ್ಯ ದ್ರೌಪದಿ ಮುರ್ಮ ಇವರಿಗೆ ಭಾವಿ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥಶ್ರೀಪಾದಂಗಳವರ ಪ್ರಧಾನ ಯೋಜನೆಯಾದ ಕೋಟಿಗೀತಾ ಲೇಖನ ಯಜ್ಞದ ಅಭಿಯಾನ ವಿವರ ಹಾಗೂ ಭಗವದ್ಗೀತಾ ಪುಸ್ತಕವನ್ನು ಮತ್ತು ಪರ್ಯಾಯದ ಸಂದರ್ಭದಲ್ಲಿ ಉಡುಪಿಗೆ ಆಗಮಿಸಲು ಮನವಿ ಪತ್ರದೊಂದಿಗೆ ಶ್ರೀಕೃಷ್ಣ ಪ್ರಸಾದವನ್ನು ನೀಡಲಾಯಿತು. ಈ
ಉಡುಪಿ:ಶ್ರೀಗಣೇಶ ಹಬ್ಬದ ಪ್ರಯುಕ್ತ ನಾಳೆ ಬಹುತೇಕ ಹೊಟೇಲ್ ಗಳು ಬ೦ದ್ ಆಗಲಿದ್ದು ಗ್ರಾಹಕರು ಯಾವುದೇ ಗೊ೦ದಲಕ್ಕೀಡಾಗುವ ಪ್ರಮೇಯವೇ ಇಲ್ಲ. ಕಾಫಿ,ಬದಾಮಿ ಹಾಲು,ಚಹಾ ಉಡುಪಿಯಲ್ಲಿ ಬಹಳ ಜನಪ್ರಿಯತೆಯನ್ನು ಪಡೆದಿರುವ "ದೋಸೆ ಹಟ್" ನಲ್ಲಿ ಬೆಳಿಗ್ಗೆ 7.30ರಿ೦ದ 12.30ರವರೆಗೆ ಹಾಗೂ ಸಾಯ೦ಕಾಲ 4.00ಗ೦ಟೆಯಿ೦ದ ರಾತ್ರೆ 8.30ರವರೆಗೆ ಗ್ರಾಹಕರಿಗೆ ದೋಸೆ ಹಟ್ ಹೊಟೇಲ್