ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಉಡುಪಿ: ಸೆ.16: ಕನ್ನರ್ಪಾಡಿ-ಕಿನ್ನಿಮೂಲ್ಕಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.19ರಿಂದ 24ರವರೆಗೆ ಕಿನ್ನಿಮೂಲ್ಕಿಸ್ವಾಗತಗೋಪುರದ ಬಳಿಯ ಗಣಪತಿ ಮೈದಾನದಲ್ಲಿ ನಡೆಯಲಿದೆ. ಪ್ರತೀದಿನ ಬೆಳಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಾಯಂಕಾಲ 4.30ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ. ಸಭಾ ಕಾರ್ಯಕ್ರಮ: ಸೆ.19ರ ಸಂಜೆ 7

ಉಡುಪಿ: ಭಾವಿ ಪರ್ಯಾಯ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವದ ಸ್ವಾಗತ ಸಮಿತಿ ಕಾರ್ಯಾಲಯವನ್ನು ಇಲ್ಲಿನ ಸುಗುಣ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸಮಿತಿ ಗೌರವಾಧ್ಯಕ್ಷ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ಭಗವತ್ಕಾರ್ಯಗಳಿಂದ ವಿಶ್ವಕ್ಕೇ ಒಳ್ಳೆಯದಾಗಬೇಕು. ಪ್ರಸ್ತುತ ಪ್ರಾಕೃತಿಕ, ಪ್ರಾದೇಶಿಕ ಹಾಗೂ ರಾಜಕೀಯ ಹಾನಿ ನಡೆಯುತ್ತಿದೆ. ಭಗವದ್ಗೀತೆಯ

ಮಂಗಳೂರು: ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ನೀಡುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿರುವ ಕರಾವಳಿ ಮೂಲದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಕಳೆದ ತಡರಾತ್ರಿ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ)

ಬೆಂಗಳೂರು: ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಕೇರಳ ಆರೋಗ್ಯ ಇಲಾಖೆ ನಿಪಾ ವೈರಸ್‌ನಿಂದ ಕೋಯಿಕ್ಕೋಡ್‌ನಲ್ಲಿ ಇಬ್ಬರು ಸಾವಿಗೀಡಾಗಿರುವುದನ್ನು ದೃಢಪಡಿಸಿದ ನಂತರ, ಕರ್ನಾಟಕ ಆರೋಗ್ಯ ಇಲಾಖೆ ಇದೀಗ ಕೇರಳದ ಗಡಿ ಪ್ರದೇಶಗಳು ಮತ್ತು ಅಲ್ಲಿಂದ ಪ್ರಯಾಣಿಸುವ ಜನರನ್ನು ತಪಾಸಣೆಗೆ ಒಳಪಡಿಸಲು ಯೋಜಿಸುತ್ತಿದೆ. ಸೆಪ್ಟೆಂಬರ್ 13 ರಂದು ಕೇರಳದ ಗಡಿಗಳಲ್ಲಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು

ಮೈಸೂರು: ಕಾವೇರಿ ನೀರಿಗಾಗಿ ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ರೈತರ ಪ್ರತಿಭಟನೆಯೊಂದಿಗೆ ರಾಜ್ಯದ ಕನ್ನಡಪರ ಸಂಘಟನೆಗಳು ಕೈಜೋಡಿಸಿದ್ದು, ಶ್ರೀರಂಗಪಟ್ಟಣದ ಹನುಮಂತನಗರದಲ್ಲಿ ವಿನೂತನ ರೀತಿಯಲ್ಲಿ ನಡೆಸಿದ್ದಾರೆ. ಮಿನರಲ್ ವಾಟರ್‌ನಲ್ಲಿ ಭತ್ತದ ಪೈರು ನಾಟಿ ಮಾಡಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಅಲ್ಲದೆ, ಕೆಲ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕಾವೇರಿ ನದಿಗಿಳಿದು, ತಮಿಳುನಾಡಿಗೆ

ಉಡುಪಿ:ಪ್ರತಿವರ್ಷ ವಾಡಿಕೆಯ೦ತೆ ಉಡುಪಿ ಶ್ರೀಕೃಷ್ಣಮಠದಲ್ಲಿ ಜರಗುವ ಶ್ರೀಕೃಷ್ಣಜನ್ಮಾಷ್ಟಮಿ ಮತ್ತು ವಿಟ್ಲಪಿ೦ಡಿ ಮಹೋತ್ಸವವು ಈ ಬಾರಿ ಸೆ.6ಮತ್ತು 7ರ೦ದು ಜರಗಲಿರುವುದು.ಈ ಕಾರ್ಯಕ್ರಮದ ಅ೦ಗವಾಗಿ ಈಗಾಗಲೇ ಸಾ೦ಸ್ಕೃತಿಕ ಕಾರ್ಯಕ್ರಮಕ್ಕೆ ಸೆ.1ರ೦ದು ಉದ್ಘಾಟನೆಯನ್ನು ನೆರವೇರಿಸಿ ಚಾಲನೆಯನ್ನು ನೀಡಲಾಗಿದೆ. ಜೊತೆಗೆ ಮಕ್ಕಳಿಗೆ ಮಹಿಳೆಯರಿಗೆ ವಿವಿಧ ಸ್ಪರ್ಧೆಯನ್ನು ಶ್ರೀಕೃಷ್ಣಮಠದಲ್ಲಿ ನಡೆಸಲಾಗುತ್ತಿದೆ. ಉಡುಪಿಯ ರಥಬೀದಿಯ ಸುತ್ತಲೂ ಮೊಸರಕುಡಿಕೆಗೆ ಬೇಕಾಗುವ

ಮುಂಬೈ: ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ನಿನ್ನೆ ಶನಿವಾರ ಹಿಂಸಾಚಾರ ಸಂಭವಿಸಿದ್ದು, ಸರ್ಕಾರಿ ಉದ್ಯೋಗಗಳಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ಕೋರಿ ಪ್ರತಿಭಟನಾಕಾರರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಅಂಬಾಡ್‌ನಲ್ಲಿ ಟ್ರಕ್‌ಗೆ ಬೆಂಕಿ ಹಚ್ಚಲಾಗಿದ್ದು, ಇತರೆ ವಾಹನಗಳು ಧ್ವಂಸಗೊಂಡಿವೆ. ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ ನಂತರ ಶುಕ್ರವಾರವೂ ಹಿಂಸಾಚಾರ ಭುಗಿಲೆದ್ದಿತು

ಉಡುಪಿಯ ರಥಬೀದಿಯಲ್ಲಿರುವ ಎಲ್ಲಾ ಮೆಸ್ಕಾ೦ ಕ೦ಬಗಳಿಗೆ ಉಡುಪಿಯ ಪ್ರಸಿದ್ಧ ಚಿನ್ನದ ಅ೦ಗಡಿಯ ಹೆಸರಿರುವ ಫ್ಲೆಕ್ಸ್ ಬೋರ್ಡುಗಳು ರಾರಾಜಿಸುತ್ತಿದೆ. ಯಾವುದೇ ಪರವಾನಿಗೆಯಿಲ್ಲದೇ ಈ ಬೋರ್ಡುಗಳನ್ನು ಕಟ್ಟಲಾಗಿದೆ ಎ೦ದು ತಿಳಿದುಬ೦ದಿದೆ. ಈ ಬಗ್ಗೆ ಮೆಸ್ಕಾ೦ ಅಧಿಕಾರಿಯವರನ್ನು ದೂರವಾಣಿಮೂಲಕ ಸ೦ಪರ್ಕಿಸಿದಾಗ ಅದಕ್ಕೆ ಪರವಾನಿಗೆಯನ್ನು ನೀಡಲಾಗಿಲ್ಲವೆ೦ದು ಅಧಿಕಾರಿಯವರು ತಿಳಿಸಿದ್ದಾರೆ. ಶ್ರೀಕೃಷ್ಣಜನ್ಮಾಷ್ಟಮಿಯ ನೆಪದಲ್ಲಿ ಉಡುಪಿಯ ಬೃಹತ್ ಚಿನ್ನಾಭಾರಣ

ತಿರುವನಂತಪುರಂ: ಹಲವಾರು ಚಿತ್ರಗಳಲ್ಲಿ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ ಖ್ಯಾತ ನಟಿ ಅಪರ್ಣಾ ಪಿ.ನಾಯರ್ ಅವರು ತಮ್ಮ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಗುರುವಾರ ಸಂಜೆ ತಮ್ಮ ನಿವಾಸದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರ್ಣಾ (31) ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಮೂಲಗಳು ಮಾಹಿತಿ

ಉಡುಪಿ:ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ನಡೆಯುವ ಭಜನಾ ಸಪ್ತಾಹ ಮಹೋತ್ಸವ ಸೋಮವಾರದ೦ದು ವಿದ್ಯುಕ್ತ ಚಾಲನೆಯನ್ನು ನೀಡಲಾಗಿದ್ದು ಇ೦ದು ಅಗಸ್ಟ್ 26ನೇ ತಾರೀಕು ಶನಿವಾರದ೦ದು6ನೇ ದಿನದತ್ತ ಸಾಗುತ್ತಿದ್ದು ಬೆಳಿಗ್ಗೆ 5.30ಕ್ಕೆ ಶ್ರೀವಿಠೋಬರಖುಮಾಯಿ ದೇವರಿಗೆ ಅಲೆವೂರು ಕಿಣಿ ಕುಟು೦ಬಸ್ಥರ “ಗೌಳಣ್ಯಾ” ಹಾಡಿನೊ೦ದಿಗೆ ದ್ವಿತೀಯ ದಿನದ ಕಾಕಡಾರತಿಯನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ