ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಮಣಿಪಾಲ: ಅಗಸ್ಟ್ :01,ಮಹಿಳಾ ಸಮಾಜ ಮಣಿಪಾಲ ಇದರ 63 ನೇ ಸ್ಥಾಪಕ ದಿನಾಚರಣೆ ರೋಟರಿ ಹಾಲ್ ಮಣಿಪಾಲ ಇತ್ತೀಚಿಗೆ ನೆಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಣಿಪಾಲ ಮಾಹೆಯ ಶ್ರೀಮತಿ ವಸಂತಿ ರಾಮದಾಸ್ ಪೈ ದೀಪ ಬೆಳಗಿಸಿ ಕಾರ್ಯ ಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಮಹಿಳಾ ಸಮಾಜ ಮಣಿಪಾಲ ಇದರ ಸ್ಥಾಪಕರಾದ

ಮಂಗಳೂರು/ಉಡುಪಿ:ಜು. 29,ನಾಗಾರಾಧನೆಗೆ ಮೀಸಲಾಗಿರುವ ಹಬ್ಬವಾದ ನಾಗರ ಪಂಚಮಿಯನ್ನು ಕರಾವಳಿ ಭಾಗದಲ್ಲಿ ಇಂದು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಮುಂದಿನ ಹಬ್ಬಗಳ ಸರಣಿಯಾದ ಉಪಕರ್ಮ, ರಕ್ಷಾ ಬಂಧನ, ಕೃಷ್ಣ ಜನ್ಮಾಷ್ಟಮಿ ಮತ್ತು ಗಣೇಶ ಚತುರ್ಥಿಯ ಆರಂಭವನ್ನು ಸೂಚಿಸುವ ನಾಗರ ಪಂಚಮಿಯನ್ನು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಕುಡುಪು ಅನಂತಪದ್ಮನಾಭ ದೇವಸ್ಥಾನ ಮತ್ತು ವಿವಿಧ

ಪಣಜಿ: ಗೋವಾ ನೂತನ ರಾಜ್ಯಪಾಲರಾಗಿ ಮಾಜಿ ಕೇಂದ್ರ ಸಚಿವ ಅಶೋಕ್ ಗಜಪತಿ ರಾಜು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಬಾಂಬೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರು ಗಜಪತಿ ರಾಜು ಅವರಿಗೆ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಇತರ ಗಣ್ಯರು

ಬಂಟ್ವಾಳ: ಜು. 22; ವಿಟ್ಲ ಸಮೀಪದ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಲೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಕಾರಿನ ಚಾಲಕ ಮೃತಪಟ್ಟಿದ್ದು ಅವರ ಸಹೋದರಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಮೃತರನ್ನು ಅನೀಶ್ ಅನಂತಾಡಿ (34) ಎ೦ದು ಗುರುತಿಸಲಾಗಿದೆ. ಕಲ್ಲಡ್ಕದಿಂದ ವಿಟ್ಲ

ಬೆಂಗಳೂರು: ಕರ್ನಾಟಕದಲ್ಲಿ ಮಾನ್ಸೂನ್ ಮಾರುತಗಳು ತೀವ್ರಗೊಂಡ ಪರಿಣಾಮ ರಾಜ್ಯಾದ್ಯಂತ ಭಾರಿ ಮಳೆ ಮುಂದುವರೆದಿದ್ದು, ರಾಜ್ಯದ 7 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆ ಇಂದೂ ಕೂಡ ಮುಂದವರೆಯಲಿದ್ದು, ಇಂದು ಕರ್ನಾಟಕದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿಗೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಮಂಗಳೂರು ನಗರದ ಸಿಇಎನ್ ಅಪರಾಧ ಪೊಲೀಸರು ಬಹುಕೋಟಿ ವಂಚನೆ ಪ್ರಕರಣಗಳ ಪ್ರಮುಖ ಆರೋಪಿ ರೋಷನ್ ಸಲ್ಡಾನ (43) ನನ್ನು ಬಂಧಿಸಿದ್ದಾರೆ. ಇನ್ನಷ್ಟು ಆಘಾತಕಾರಿ ಸಂಗತಿಗಳು ಬಹಿರಂಗವಾಗಿದೆ. ಹೆಚ್ಚುವರಿಯಾಗಿ, ಚಿತ್ರದುರ್ಗ ಮತ್ತು ಮುಂಬೈನಲ್ಲಿಯೂ ಸಹ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ರೋಷನ್ ಸಲ್ಡಾನ ವಿರುದ್ಧದ ಪ್ರಾಥಮಿಕ ಆರೋಪಗಳಲ್ಲಿ ನೂರಾರು

ಬೆಂಗಳೂರು, (ಜುಲೈ 18): ಕರ್ನಾಟಕದಲ್ಲಷ್ಟೇ ಅಲ್ಲದೇ ದೇಶ-ವಿದೇಶಗಳಲ್ಲೂ ಜನರ ಮೆಚ್ಚುಗೆ ಗಳಿಸಿರುವ ನಂದಿನಿ ಹಾಲಿಗೆ ( Nandini milk)ಇನ್ಮುಂದೆ ಹೊಸ ರೂಪ ನೀಡಲು ಕೆಎಂಎಫ್ (Karnataka Milk Federation (KMF) ಮುಂದಾಗಿದೆ. ಈಗ ಪಾಲಿಥಿನ್ ಕವರ್​​ ನಲ್ಲಿ ಪ್ಯಾಕ್ ಆಗಿ ಹೊರಬರುತ್ತಿರುವ ನಂದಿನಿ ಹಾಲಿಗೆ ಇದೀಗ ಪರಿಸರ ಸ್ನೇಹಿ ಟಚ್ ಕೊಡಲು ಬಮೂಲ್ (ಬೆಂಗಳೂರು

ನಾಸಿಕ್, ಜುಲೈ 17: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ(Accident) ಸಂಭವಿಸಿ ಮಗು ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್​​ನಲ್ಲಿ ನಡೆದಿದೆ. ಜಿಲ್ಲೆಯ ದಿಂಡೋರಿ ನಗರದ ಬಳಿ ಬುಧವಾರ ರಾತ್ರಿ ಈ ಅಪಘಾತ ಸಂಭವಿಸಿದೆ. ವಾನಿ-ದಿಂಡೋರಿ ರಸ್ತೆಯ ನರ್ಸರಿ ಬಳಿ ನಡೆದಿರುವ ಘಟನೆಯ ಬಗ್ಗೆ

ಉಡುಪಿ: ಜು. 14: ಉಡುಪಿಯ ಸರ್ಕಾರಿ ಬಾಲಕರ ವೀಕ್ಷಣಾ ಕೇಂದ್ರದಿಂದ ಇಬ್ಬರು ಬಾಲಕರು ಭಾನುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಕಾಣೆಯಾದ ಮಕ್ಕಳನ್ನು ಬೆಂಗಳೂರಿನ ಜ್ಞಾನ ಮಂದಿರ ಸರ್ಕಾರಿ ಶಾಲೆಯ ವಿದ್ಯಾರ್ಥಿ ದಿಲೀಪ್ (14) ಮತ್ತು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ರಾಜೇಶ್ವರಿ ನಗರ ಗಾರ್ಡನ್ ನಿವಾಸಿ ಧನರಾಜ್ (13) ಎಂದು

ಬೆಳ್ತಂಗಡಿ:ಜು. 13 : ಕೊಯ್ಯೂರು ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ತಮ್ಮ ತಾಯಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೊಯ್ಯೂರಿನ ದರ್ಖಾಸ್‌ನ ದೇವಪ್ಪ ಬಂಗೇರ ಅವರ ಪುತ್ರಿ ರಮ್ಯಾ (32) ಮೃತಪಟ್ಟವರು. ಜುಲೈ 13 ರಂದು ಮಧ್ಯಾಹ್ನ ಮನೆಯ ಒಂದು ಕೋಣೆಯಲ್ಲಿ ನೇಣು ಬಿಗಿದುಕೊಂಡು ಆಕೆ