.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾರುದ್ರಯಾಗದ ಪ್ರಯುಕ್ತ ಅದ್ದೂರಿ ಹಸಿರು ಹೊರೆಕಾಣಿಕೆ ಮೆರವಣಿಗೆ ಗುರುವಾರ ಸಂಜೆ ಅದ್ಧೂರಿಯಾಗಿ ನಡೆಯಿತು. ಮಲ್ಪೆ ಅಯ್ಯಪ್ಪ ಮಂದಿರದಲ್ಲಿ ಬ್ರಹ್ಮರ್ಶಿ ಆನಂದ ಸಿದ್ದ ಪೀಠದ ಸಂಸ್ಥಾಪಕರಾದ ಶ್ರೀ

ತಿರುವನಂತಪುರ: ಕೇರಳ ಮುಖ್ಯಮಂತ್ರಿ ಆಯ್ಕೆ ಸಂಬಂಧ ಹಲವು ದಿನಗಳಿಂದ ನಡೆಯುತ್ತಿರುವ ಆಂತರಿಕ ಹೋರಾಟಕ್ಕೆ ಅಂತ್ಯ ಹಾಡಿರುವ ಕಾಂಗ್ರೆಸ್, ಗುರುವಾರ ತಿರುವನಂತಪುರಂನ ಕೆಪಿಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಅಭ್ಯರ್ಥಿಯನ್ನು ಘೋಷಿಸಲಿದೆ. ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಎಐಸಿಸಿ ರಾಜ್ಯ ಉಸ್ತುವಾರಿ ದೀಪಾ ದಾಸ್ ಮುನ್ಷಿ,

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ 11 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮೇ 7 ರಂದು ಮಂಗಳೂರು ಬಳಿಯ ಉಳ್ಳಾಲ ಪ್ರದೇಶದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ

ಬೆಂಗಳೂರು: ಜನಿವಾರ ಮತ್ತು ಹಿಜಾಬ್ ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ. ಕರ್ನಾಟಕ ಶಿಕ್ಷಣ ಕಾಯ್ದೆ, 1983 ರ ಅಡಿಯಲ್ಲಿ ಹೊರಡಿಸಲಾದ ಹೊಸ ಸರ್ಕಾರಿ ಆದೇಶದಲ್ಲಿ, ಮೇ 13 ರಂದು ರಾಜ್ಯವು

ನವದೆಹಲಿ: ಸಿಎಂ ಹುದ್ದೆಗೆ ಸಂಬಂಧಿಸಿದಂತೆ ಕೇರಳದಲ್ಲಿ ಗೊಂದಲ ಭುಗಿಲೆದ್ದಿದೆ. ಶನಿವಾರ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸಭೆ ನಿರ್ಧಾರಕ್ಕೆ ಬರಲು ವಿಫಲವಾಗಿದೆ. ಸಿಎಂ ಸ್ಥಾನದ ಕುರಿತು ಪಕ್ಷದ ಹೈಕಮಾಂಡ್ ಈಗ ದೊಡ್ಡ ರಾಜಕೀಯ ಗೊಂದಲದಲ್ಲಿ ಸಿಲುಕಿದೆ. ಈ ರಾಜಕೀಯ ಸಸ್ಪೆನ್ಸ್ ಕಾಂಗ್ರೆಸ್ ಪಾಳಯದಲ್ಲಿ ಭೀತಿ ಮೂಡಿಸಿದೆ. ಹೈಕಮಾಂಡ್ ಶೀಘ್ರದಲ್ಲೇ ತನ್ನ ನಿರ್ಧಾರವನ್ನು

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಕಲ್ಲಂಗಡಿ ಹಣ್ಣು ಸೇವಿಸಿದ ನಂತರ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಸಾವಿಗೆ ನಿಖರ ಕಾರಣವೇನೆಂದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ದಕ್ಷಿಣ ಮುಂಬೈನಲ್ಲಿರುವ ತಮ್ಮ ಮನೆಯಲ್ಲಿ ನಡೆದ ಕುಟುಂಬ ಕಾರ್ಯಕ್ರಮದ ನಂತರ ಕಲ್ಲಂಗಡಿ ಹಣ್ಣು ತಿಂದು ಮಲಗಿದ್ದ ದಂಪತಿ ಮತ್ತು ಅವರ

ಉಡುಪಿ: ಕರ್ನಾಟಕದ ಕಾಂಗ್ರೆಸ್ ಸರಕಾರ ಇಂದು ಮಂಡಿಸಿದ ಬಜೆಟ್ ಸರ್ವರ ಪಾಲಿಗೆ ಸಂತೋಷದಾಯಕ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರ ನೇತೃತ್ವದ ರಾಜ್ಯದ ಕಾಂಗ್ರೆಸ್ ಪಕ್ಷದ ಸರಕಾರದ ಬಜೆಟ್ ಜನಸಾಮಾನ್ಯರು ಮೆಚ್ಚುವಂತೆ ಮಾಡಿರುವುದು ಅಭಿನಂದನೀಯ. ಕರಾವಳಿಗೆ ಮೆಡಿಕಲ್ ಕಾಲೇಜ್. ಮೀನುಗಾರರಿಗೆ ಸಂಪೂರ್ಣ ಬೆಂಬಲದ ಬಗೆ. ರೈತರ

ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಾದಕ ವಸ್ತು ವಿರೋಧಿ ವಿಭಾಗದ ಅಧಿಕಾರಿಗಳು ನಗರದಲ್ಲಿ ಭರ್ಜರಿ ಕಾರ್ಯಾಚರಣೆ ನಡಸಿದ್ದು, 10 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ ವಶಕಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಮಂಗಳವಾರ ಬಂಧನಕ್ಕೊಳಪಡಿಸಿದೆ. ಬಂಧಿತರನ್ನು ಶ್ವಿನ್ (27) ಮತ್ತು ಮುಬೀನಾ (25) ಎಂದು ಗುರ್ತಿಸಲಾಗಿದೆ. ಇಬ್ಬರೂ ಕೇರಳ ಮೂಲದವರಾಗಿದ್ದು,

ಉಡುಪಿ:ಕರ್ಣಾಟಕ ಬ್ಯಾಂಕಿನ ಉಡುಪಿ ವಲಯ ಕಚೇರಿ ವತಿಯಿಂದ ಬ್ಯಾಂಕಿನ 102ನೇ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಜಿಲ್ಲಾ ಆಸ್ಪತ್ರೆ ರಕ್ತ ನೀಧಿ ಕೇಂದ್ರ ಮತ್ತು ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ ವಿಭಾಗ ಮತ್ತು ಗಾಂಧಿ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಉಡುಪಿಯ ಅಂಬಾಗಿಲಿನಲ್ಲಿರುವ ಕರ್ನಾಟಕ

ಉಡುಪಿಯ ಶ್ರೀರಾಘವೇ೦ದ್ರ ಮಠದಲ್ಲಿ ಫೆ.19ರ ಗುರುವಾರದ೦ದು ಶ್ರೀರಾಘವೇ೦ದ್ರ ಗುರು ಸಾರ್ವಭೌಮರ 405ನೇ ಪಟ್ಟಾಭಿಷೇಕ ಮಹೋತ್ಸವ ಕಾರ್ಯಕ್ರಮವು ಜರಗಲಿದೆ. ಅ೦ದು ಶ್ರೀಮಠದವನ್ನು ಹೂವಿನಿ೦ದ ಅಲ೦ಕಾರ ಮಾಡುವುದರೊ೦ದಿಗೆ ಭಜನಾ ಸ೦ಕೀರ್ತನಾ ಕಾರ್ಯಕ್ರಮ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮವು ಜರಗಲಿದೆ. ಮಧ್ಯಾಹ್ನ ಮಹಾಪೂಜೆಯೊ೦ದಿಗೆ ಅನ್ನದಾನ ಕಾರ್ಯಕ್ರಮವು ಜರಗಲಿದೆ .