.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ:ಉಡುಪಿ ಶೀರೂರುಮಠದ ಶ್ರೀವೇದವರ್ಧನ ತೀರ್ಥಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವಕ್ಕೆ  ಹೊರೆಕಾಣಿಕೆಯು ಸಮರ್ಪಣೆಯಾಗುತ್ತಿದ್ದು ಇ೦ದು ಭಾನುವಾರದ೦ದು 2ನೇ ದಿನ ಜಿಲ್ಲಾ ಸಹಕಾರಿ ಯೂನಿಯನ್ ಮತ್ತು ದ.ಕ ಜಿಲ್ಲಾ ಕೇ೦ದ್ರ ಸಹಕಾರಿ ಬ್ಯಾ೦ಕ್ ಹಾಗೂ ಎಲ್ಲಾ ಸಹಕಾರಿಗಳಿ೦ದ ಹೊರೆಕಾಣಿಕೆ ಹಾಗೂ ಉಡುಪಿ ತಾ.ಬ್ರಾಹ್ಮಣ ಸಭಾ,ಧಾರವಾಡ ಶ್ರೀಕೃಷ್ಣ ಭಕ್ತರಿ೦ದಲೂ ಹೊರೆಕಾಣಿಕೆಯನ್ನು ಸಮರ್ಪಿಸುವ ಕಾರ್ಯಕ್ರಮವು

ಉಡುಪಿ: ಗುರುವಾರದ ದಿನವಾದ ಇ೦ದು ಜನವರಿ 8ರಂದು ಉಡುಪಿಯ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತೆಯ ಚಿನ್ನದ ಲೇಪಿತ ಆವೃತ್ತಿ ವಿದ್ಯುಕ್ತವಾಗಿ ಅನಾವರಣಗೊಳಿಸಲಾಯಿತು.ಇದು ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮಹತ್ವದ ಕ್ಷಣವನ್ನು ಗುರುತಿಸುತ್ತದೆ. ವಿಶ್ವಗೀತೆ ಪರ್ಯಾಯ ಖ್ಯಾತಿಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಬಹುವಿಧ ಕಾರ್ಯಕ್ರಮಗಳಿಗೆ ಶಿಖರಪ್ರಾಯವಾಗಿ ದೆಹಲಿಯ

ಉಡುಪಿ: ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ದೇಶಾದ್ಯಂತ ಧಾರ್ಮಿಕ ಕ್ಷೇತ್ರಗಳ ಪರ್ಯಟನೆ ನಡೆಸಿ ಜನವರಿ 9 ರಂದು ಶ್ರೀ ಶೀರೂರು ಮೂಲಮಠದಿಂದ ಶ್ರೀರಾಮಚಂದ್ರ ದೇವರ ಮತ್ತು ಶ್ರೀಮುಖ್ಯಪ್ರಾಣರ ದರ್ಶನ ಮಾಡಿಕೊಂಡು ಹೊರಟು, ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವರ ದರ್ಶನ ಮಾಡಿ ಅಲ್ಲಿಂದ ಮಧ್ಯಾಹ್ನ 3ಗಂಟೆಗೆ ಮೆರವಣಿಗೆಯೊಂದಿಗೆ ಪುರಪದೇಶ

ಉಡುಪಿ: ರಾಜ್ಯದ ಬಿಜೆಪಿಯ ನಾಯಕರುಗಳಾದ ಅಶೋಕ್ ಮತ್ತು ವಿಜಯೇಂದ್ರ ಇವರು ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರೆಂಟಿಯ ಗೃಹಲಕ್ಷ್ಮಿ ಹಣ ಎರಡು ತಿಂಗಳಲ್ಲಿ ಕೊಡಲಿಲ್ಲ ಎಂಬುದರ ಬಗ್ಗೆ ಬಹಳ ದೊಡ್ಡದಾಗಿ ಪ್ರಚಾರವನ್ನು ಮಾಡುತ್ತಿದ್ದಾರೆ. ಬಿಜೆಪಿ ನಾಯಕರೇ ನಿಮಗೆ ಯೋಗ್ಯತೆ ಇದೆಯಾ ಇದರ ಬಗ್ಗೆ ಮಾತನಾಡಲು? ನಮ್ಮ ಗ್ಯಾರಂಟಿಯನ್ನು ಟೀಕಿಸಿ ಅಣಕಿಸಿದಂತ ನಿಮಗೆ

(ಕರಾವಳಿಕಿರಣ ಡಾಟ್ ಕಾ೦ ವಿಶೇಷವರದಿ) ಉಡುಪಿ: ಉಡುಪಿಯ ಮಲ್ಪೆ ಕಡಲ ತೀರದಲ್ಲಿ ಕೃಷ್ಣನ ವಿಗ್ರಹ ತೇಲಿ ಬಂದಿದೆ ಪವಾಡ ಸಂಭವಿಸಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅದರೆ ಭಾನುವಾರ ಕೃಷ್ಣಮಠದಲ್ಲಿ ಇಸ್ಕಾನ್ ಸಂಸ್ಥೆಯ ಧಾರ್ಮಿಕ ಕಾರ್ಯಕ್ರಮ ಇದ್ದು, ಸುಮಾರು 18 ಬಸ್ಸುಗಳಲ್ಲಿ ಇಸ್ಕಾನ್ ಭಕ್ತರು ಸಮುದ್ರ ತೀರಕ್ಕೆ ತೆರಳಿದ್ದರು.

ಉಡುಪಿ: ಮಕ್ಕಳ ಮನಸ್ಸಿನಲ್ಲಿ ಪರಸ್ಪರ ಪ್ರೀತಿ ಹಂಚುವ ಮನೋಭಾವನೆ ಹುಟ್ಟಿಸುವ ಕೆಲಸ ಶಾಲಾ ಹಂತದಲ್ಲಿ ನಡೆಯಲಿ ಎಂದು ನಟಿ, ಭರತನಾಟ್ಯ ಕಲಾವಿದೆ ಮಾನಸಿ ಸುಧೀರ್ ಆಶಯ ವ್ಯಕ್ತಪಡಿಸಿದ್ದಾರೆ. ಉಡುಪಿ ಅಲೆವೂರಿನ ಶಾಂತಿನಿಕೇತನ ಆಂಗ್ಲಮಾಧ್ಯಮ ಶಾಲೆಯ 21ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಅಲೆವೂರು ಗ್ರೂಪ್ ಫಾರ್ ಎಜ್ಯುಕೇಷನ್ ವತಿಯಿಂದ ಕೊಡಮಾಡುವ 2025ನೇ ಸಾಲಿನ

ವರ್ಕಲಾ: ಡಿ. 14,ಕೇರಳದ ಪ್ರಸಿದ್ಧ ವರ್ಕಲಾ ಬೀಚ್‌ನಲ್ಲಿ ಮೀನುಗಾರರ ಬಲೆಗೆ ಸಿಲುಕಿಕೊಂಡು ದಡಕ್ಕೆ ಬಂದಿದ್ದ ಬೃಹತ್ ಗಾತ್ರದ ಶಾರ್ಕ್ ಮೀನನ್ನು ಸ್ಥಳೀಯರು ಹಾಗೂ ಪ್ರವಾಸಿಗರು ಸೇರಿ ಯಶಸ್ವಿಯಾಗಿ ರಕ್ಷಿಸಿದ ಹೃದಯಸ್ಪರ್ಶಿ ಘಟನೆ ನಡೆದಿದೆ. ಹಲವಾರು ಗಂಟೆಗಳ ಸತತ ಪ್ರಯತ್ನದ ನಂತರ, ಬೋಟ್‌ಗಳ ನೆರವಿನಿಂದ ಶಾರ್ಕ್ ಅನ್ನು ಮರಳಿ ಸಮುದ್ರಕ್ಕೆ

ಗೋವಾ ನೈಟ್‌ಕ್ಲಬ್‌ನಲ್ಲಿ ಬೆಂಕಿ ಅವಘಡದಲ್ಲಿ 25 ಮಂದಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲಬ್‌ನ ನಾಲ್ವರು ಮಾಲೀಕರ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಅಜಯ್ ಗುಪ್ತಾನನ್ನು ಲುಕ್‌ಔಟ್ ನೋಟಿಸ್ ಹೊರಡಿಸಿದ ಬಳಿಕ ಬಂಧಿಸಲಾಗಿದೆ. ಬೆನ್ನುಮೂಳೆಯ ಕಾಯಿಲೆಯಿಂದ ಬಳಲುತ್ತಿದ್ದ ಗುಪ್ತಾ ದೆಹಲಿಯ ಲಜಪತ್ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಉತ್ತರ ಗೋವಾದಲ್ಲಿರುವ ‘ಬಿರ್ಚ್