ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿ:ಉಡುಪಿ ಸಮೀಪದ ಚಕ್ರತೀರ್ಥ ಸಗ್ರಿಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಉಮಾಮಹೇಶ್ವರ ದೇವಸ್ಥಾನದ ನೂತನ ಧ್ವಜ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ,ರಥೋತ್ಸವ,ಶೃವೋತ್ಸವ ಕಾರ್ಯಕ್ರಮದ ಆಮ೦ತ್ರಣ ಪತ್ರಿಕೆಯನ್ನು ಸೋಮವಾರದ೦ದು ಉಡುಪಿಯ ಶ್ರೀಕಾಣಿಯೂರು ಮಠಾಧೀಶರ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ವಿದ್ಯುಕ್ತವಾಗಿ ಬಿಡುಗಡೆಮಾಡಿ ಶುಭಹಾರೈಸಿದರು. ದೇವಸ್ಥಾನದ ಆಡಳಿತ ಅಧ್ಯಕ್ಷರಾದ ರುದ್ರಯ್ಯ ಕೆ ಆಚಾರ್ಯ, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಬೈಕಾಡಿ ಸುಪ್ರಸಾದ್

ಮಡಿಕೇರಿ: ಕೊಡಗಿನಲ್ಲಿ ಶುಕ್ರವಾರ ಸಂಜೆ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಂಡಿದ್ದ ಎರಡು ಸಮುದಾಯದ ಭಕ್ತರು ಧರಿಸಿದ್ದ ಉಡುಪಿನ ಸಂಬಂಧ ಮನಸ್ತಾಪ ಉಂಟಾಗಿದೆ. ಕೆಲವು ಕೊಡವ ಭಕ್ತರು ಧಾರ್ಮಿಕ ಕ್ರಿಯೆಯಲ್ಲಿ ಪಾಲ್ಗೊಳ್ಳಲು ದೇವಸ್ಥಾನಕ್ಕೆ ತೆರಳುತ್ತಿದ್ದಾಗ, ಗೌಡ ಸಮುದಾಯಕ್ಕೆ ಸೇರಿದ ಸ್ಥಳೀಯರು ಅವರನ್ನು ತಡೆದಿದ್ದಾರೆ ಎನ್ನಲಾಗಿದೆ. ದೇವಾಲಯದ ಆಡಳಿತ ಮಂಡಳಿಯ ಕೆಲವರು ಕೊಡವ ಭಕ್ತರಿಗೆ ಪ್ರವೇಶವನ್ನು ನಿರಾಕರಿಸಿದರು,

ಚೆನ್ನೈ:ಡಿ.27ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಮಲೈ ಭೀಷ್ಮ ಶಪತ ಕೈಗೊಂಡಿದ್ದು. ಅಣ್ಣಾಮಲೈ ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದ್ದಾರೆ. ಇಂದು ಬೆಳಗ್ಗೆ ಅವರ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ತಮಗೆ ತಾವೇ ನೋವು ಮಾಡಿಕೊಂಡಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ, ಅಣ್ಣಾಮಲೈ ಅವರು ತಮ್ಮ ಶೂಗಳನ್ನು ತೆಗೆದು

ಮುಂಬೈ:ಗೇಟ್‌ವೇ ಆಫ್ ಇಂಡಿಯಾದ ರಾಯಗಡ್ ಕರಾವಳಿಯ ಬಳಿ ನೌಕಾಪಡೆಯ ಸ್ಪೀಡ್‌ಬೋಟ್ ದುರಂತದಲ್ಲಿ ಭಾರತೀಯ ನೌಕಾಪಡೆಯ ನಾವಿಕರು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ಮತ್ತು 99 ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. 'ನೀಲ್ಕಮಲ್' ಎಂಬ ಹೆಸರಿನ ಖಾಸಗಿ ಕ್ಯಾಟಮರನ್ ಎಂಬ ಪ್ರಯಾಣಿಕ ಹಡಗು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಎಲಿಫೆಂಟಾ ಗುಹೆಗಳಿಗೆ

ಮುಂಬೈ: ಮಹಾರಾಷ್ಟ್ರದ ಪರ್ಭಾನಿಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಭಾರತೀಯ ಸಂವಿಧಾನದ ಪ್ರತಿಕೃತಿಯನ್ನು ಹಾನಿಗೊಳಿಸಿದ ನಂತರ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. ಈ ಘಟನೆಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಯಿತು. ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿದರು ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದರು. ಮಹಾರಾಷ್ಟ್ರದ ಪರ್ಭಾನಿಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಸಂಬಂಧಿಸಿದಂತೆ

ಮುಂಬೈ: ಮುಂಬೈ ಕುರ್ಲಾ ರೈಲು ನಿಲ್ದಾಣದ ಬಳಿ ಸೋಮವಾರ ತಡರಾತ್ರಿ ಸಂಭವಿಸಿದ ಬಸ್ ಅಪಘಾತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬೃಹನ್ ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ ಸಂಸ್ಥೆಯ (ಬೆಸ್ಟ್) ಬಸ್‌'ನ ಬ್ರೇಕ್ ಫೇಲ್ ಆಗಿ ಪಾದಚಾರಿಗಳು ಹಾಗೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಘಟನೆಯಲ್ಲಿ

ಮಹಾರಾಷ್ಟ್ರ:ನೂತನವಾಗಿ ಚುನಾಯಿತವಾದ ಸದನದ ವಿಶೇಷ ಅಧಿವೇಶನಕ್ಕೆ ಒಂದು ದಿನ ಮುಂಚಿತವಾಗಿ ಮಹಾರಾಷ್ಟ್ರ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿಯ ಹಿರಿಯ ಶಾಸಕ ಕಾಳಿದಾಸ್ ಕೊಲಂಬ್ಕರ್ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಒಂಬತ್ತು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರಿಗೆ ದಕ್ಷಿಣ ಮುಂಬೈನ ರಾಜಭವನದಲ್ಲಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಪ್ರಮಾಣ ವಚನ

ಉಡುಪಿ:ಉಡುಪಿ ಜಿಲ್ಲೆಯ ಉಡುಪಿ ತಾಲ್ಲೂಕು ಶಿವಳ್ಳಿ ಗ್ರಾಮದ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಾಲಯವು ಧಾರ್ಮಿಕದತ್ತಿ ಇಲಾಖೆಯ ಪ್ರವರ್ಗ"ಎ" ಅಧಿಸೂಚಿತ ಸ೦ಸ್ಥೆಯಾಗಿರುತ್ತದೆ.ಈ ದೇವಾಲಯಕ್ಕೆ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಾರ್ಯದರ್ಶಿಗಳು,ರಾಜ್ಯ ಧಾರ್ಮಿಕ ಪರಿಷತ್ತು ಹಾಗೂ ಆಯುಕ್ತರು,ಹಿ೦ದೂ ಧಾರ್ಮಿಕ ಸ೦ಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಬೆ೦ಗಳೂರು ಇವರ ಆದೇಶದ೦ತೆ ನೂತನ

ಮಂಗಳೂರು, (ಡಿಸೆಂಬರ್ 03): ಫೆಂಗಲ್ ಚಂಡಮಾರುತದ ಪರಿಣಾಮ ಮಂಗಳೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಇದರಿಂದ ಫೆಂಗಾಲ್​ ಜನರನ್ನು ಕಂಗಾಲ್ ಮಾಡಿದ್ದು, ಅಪಾರ ಪ್ರಮಾಣದ ನೀರಿನಿಂದ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕುಸಿದೆ. ಹೆದ್ದಾರಿ ಬದಿ ಗೇಲ್ ಗಾಸ್ ಕಂಪನಿ ಅಗೆದಿದ್ದ ಹೊಂಡದಲ್ಲಿ‌ ನೀರು ತುಂಬಿ ಕೂಳೂರು ಬಳಿ ಮಂಗಳೂರು ಟು ಉಡುಪಿ ಸಂಪರ್ಕದ

ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ವಾರ್ಷಿಕೋತ್ಸವ ಪರ್ಯಾಯ ಉಭಯ ಶ್ರೀಪಾದರು ಹಾಗೂ ಭಂಡಾರಕೇರಿ ಮಠದ ಶ್ರೀ ವಿದ್ಯೇಶತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಬೆಳಿಗ್ಗೆ ರಥರೋಹಣ ಕಾರ್ಯಕ್ರಮವು ಜರಗಿತು.ಸ೦ಜೆ ರಥೋತ್ಸವವು ಜರಗಲಿದೆ.