ಬಂಟ್ವಾಳ: ಜು. 22; ವಿಟ್ಲ ಸಮೀಪದ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್ನಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಲೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಕಾರಿನ ಚಾಲಕ ಮೃತಪಟ್ಟಿದ್ದು ಅವರ ಸಹೋದರಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಮೃತರನ್ನು ಅನೀಶ್ ಅನಂತಾಡಿ (34) ಎ೦ದು ಗುರುತಿಸಲಾಗಿದೆ. ಕಲ್ಲಡ್ಕದಿಂದ ವಿಟ್ಲ
ಬೆಂಗಳೂರು: ಕರ್ನಾಟಕದಲ್ಲಿ ಮಾನ್ಸೂನ್ ಮಾರುತಗಳು ತೀವ್ರಗೊಂಡ ಪರಿಣಾಮ ರಾಜ್ಯಾದ್ಯಂತ ಭಾರಿ ಮಳೆ ಮುಂದುವರೆದಿದ್ದು, ರಾಜ್ಯದ 7 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆ ಇಂದೂ ಕೂಡ ಮುಂದವರೆಯಲಿದ್ದು, ಇಂದು ಕರ್ನಾಟಕದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿಗೆ
ಮಹತ್ವದ ಬೆಳವಣಿಗೆಯೊಂದರಲ್ಲಿ ಮಂಗಳೂರು ನಗರದ ಸಿಇಎನ್ ಅಪರಾಧ ಪೊಲೀಸರು ಬಹುಕೋಟಿ ವಂಚನೆ ಪ್ರಕರಣಗಳ ಪ್ರಮುಖ ಆರೋಪಿ ರೋಷನ್ ಸಲ್ಡಾನ (43) ನನ್ನು ಬಂಧಿಸಿದ್ದಾರೆ. ಇನ್ನಷ್ಟು ಆಘಾತಕಾರಿ ಸಂಗತಿಗಳು ಬಹಿರಂಗವಾಗಿದೆ. ಹೆಚ್ಚುವರಿಯಾಗಿ, ಚಿತ್ರದುರ್ಗ ಮತ್ತು ಮುಂಬೈನಲ್ಲಿಯೂ ಸಹ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ರೋಷನ್ ಸಲ್ಡಾನ ವಿರುದ್ಧದ ಪ್ರಾಥಮಿಕ ಆರೋಪಗಳಲ್ಲಿ ನೂರಾರು
ಬೆಂಗಳೂರು, (ಜುಲೈ 18): ಕರ್ನಾಟಕದಲ್ಲಷ್ಟೇ ಅಲ್ಲದೇ ದೇಶ-ವಿದೇಶಗಳಲ್ಲೂ ಜನರ ಮೆಚ್ಚುಗೆ ಗಳಿಸಿರುವ ನಂದಿನಿ ಹಾಲಿಗೆ ( Nandini milk)ಇನ್ಮುಂದೆ ಹೊಸ ರೂಪ ನೀಡಲು ಕೆಎಂಎಫ್ (Karnataka Milk Federation (KMF) ಮುಂದಾಗಿದೆ. ಈಗ ಪಾಲಿಥಿನ್ ಕವರ್ ನಲ್ಲಿ ಪ್ಯಾಕ್ ಆಗಿ ಹೊರಬರುತ್ತಿರುವ ನಂದಿನಿ ಹಾಲಿಗೆ ಇದೀಗ ಪರಿಸರ ಸ್ನೇಹಿ ಟಚ್ ಕೊಡಲು ಬಮೂಲ್ (ಬೆಂಗಳೂರು
ನಾಸಿಕ್, ಜುಲೈ 17: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ(Accident) ಸಂಭವಿಸಿ ಮಗು ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್ನಲ್ಲಿ ನಡೆದಿದೆ. ಜಿಲ್ಲೆಯ ದಿಂಡೋರಿ ನಗರದ ಬಳಿ ಬುಧವಾರ ರಾತ್ರಿ ಈ ಅಪಘಾತ ಸಂಭವಿಸಿದೆ. ವಾನಿ-ದಿಂಡೋರಿ ರಸ್ತೆಯ ನರ್ಸರಿ ಬಳಿ ನಡೆದಿರುವ ಘಟನೆಯ ಬಗ್ಗೆ
ಉಡುಪಿ: ಜು. 14: ಉಡುಪಿಯ ಸರ್ಕಾರಿ ಬಾಲಕರ ವೀಕ್ಷಣಾ ಕೇಂದ್ರದಿಂದ ಇಬ್ಬರು ಬಾಲಕರು ಭಾನುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಕಾಣೆಯಾದ ಮಕ್ಕಳನ್ನು ಬೆಂಗಳೂರಿನ ಜ್ಞಾನ ಮಂದಿರ ಸರ್ಕಾರಿ ಶಾಲೆಯ ವಿದ್ಯಾರ್ಥಿ ದಿಲೀಪ್ (14) ಮತ್ತು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನ ರಾಜೇಶ್ವರಿ ನಗರ ಗಾರ್ಡನ್ ನಿವಾಸಿ ಧನರಾಜ್ (13) ಎಂದು
ಬೆಳ್ತಂಗಡಿ:ಜು. 13 : ಕೊಯ್ಯೂರು ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ತಮ್ಮ ತಾಯಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೊಯ್ಯೂರಿನ ದರ್ಖಾಸ್ನ ದೇವಪ್ಪ ಬಂಗೇರ ಅವರ ಪುತ್ರಿ ರಮ್ಯಾ (32) ಮೃತಪಟ್ಟವರು. ಜುಲೈ 13 ರಂದು ಮಧ್ಯಾಹ್ನ ಮನೆಯ ಒಂದು ಕೋಣೆಯಲ್ಲಿ ನೇಣು ಬಿಗಿದುಕೊಂಡು ಆಕೆ
ಉಡುಪಿ ಸಮೀಪದ ಹೆಬ್ರಿಯಲ್ಲಿನ ಮುದ್ರಾಡಿಯ ಗಣಪತಿ ದೇವಸ್ಥಾನದ ಎದುರು ರಸ್ತೆಯ ಪಕ್ಕದಲ್ಲಿ ನಿಲ್ಸ್ ಕಲ್ ಸಮಾಧಿ ಇರುವುದನ್ನು ಕ್ಷೇತ್ರ ಪರಿವೀಕ್ಷಣ ಆಸಕ್ತಿ ಹೊಂದಿದ ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳೆಬೆಟ್ಟು ಅವರು ಶುಭ ಕಾರ್ಯಕ್ರಮದ ನಿಮಿತ್ತ ಮುದ್ರಾಡಿಯ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಅಲ್ಲಿ ಕ್ಷೇತ್ರವನ್ನು ವೀಕ್ಷಿಸುತ್ತಿರುವಾಗ ನಿಲ್ಸ್
ಉಡುಪಿ:06.07.2025ರ ಭಾನುವಾರದ೦ದು ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ,ಉಡುಪಿ ಇಂದು ಪ್ರಥಮೈಕಾದಶಿ ಪ್ರಯುಕ್ತ ಶ್ರೀಕೃಷ್ಣ ಮಠದ ಭೋಜನಶಾಲೆಯಲ್ಲಿ ಶ್ರೀ ಪುತ್ತಿಗೆ ಪರ್ಯಾಯ ಉಭಯ ಶ್ರೀಪಾದರು ಸಾವಿರಾರು ಭಕ್ತರಿಗೆ ತಪ್ತ ಮುದ್ರಾಧಾರಣೆ ನೆರವೇರಿಸಿದರು. ಅದೇ ರೀತಿಯಲ್ಲಿ ಕಾಣಿಯೂರು ಮಠದಲ್ಲಿ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ಮತ್ತು ಕೃಷ್ಣಾಪುರಮಠದಲ್ಲಿ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು ಹಾಗೂ
ಗುಜರಾತ್ನ ಅಹಮದಾಬಾದ್ನಲ್ಲಿ ಗುರುವಾರ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಕೇರಳದ ಪುಲ್ಲಾಡ್ ಮೂಲದ ರಂಜಿತಾ ಗೋಪಕುಮಾರ್ ಸಾವನ್ನಪ್ಪಿದ್ದಾರೆ. ಇವರ ಸಾವನ್ನು ಜಿಲ್ಲಾಧಿಕಾರಿಗಳು ಧೃಡಪಡಿಸಿದ್ದು, ಇಡೀ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದೆ. ರಂಜಿತಾ ಪತ್ತನಂತಿಟ್ಟ ಜಿಲ್ಲೆಯಲ್ಲೇ ಸರ್ಕಾರಿ ಉದ್ಯೋಗದಲ್ಲಿದ್ದರು. ಆದರೆ ತಮ್ಮ ಸ್ವಂತ ಮನೆ ಹೊಂದುವ ಕನಸನ್ನು ನನಸಾಗಿಸಿಕೊಳ್ಳಲು, ವಿದೇಶದಲ್ಲಿ ಕೆಲಸ